ಅಮಾನಿಭೈರಸಾಗರ ಕೆರೆ ತುಂಬಲು 3 ಅಡಿಗಳಷ್ಟೆ ಬಾಕಿ


Team Udayavani, Jul 29, 2021, 7:25 PM IST

ಮಾನಿಬೈರಸಾಗರ ಕೆರೆ ತುಂಬಲು 3 ಅಡಿಗಳಷ್ಟೆ ಬಾಕಿ

ಗುಡಿಬಂಡೆ: ತಾಲ್ಲೂಕಿನ ಜೀವ ನಾಡಿಯಾಗಿರುವ ಅಮಾನಿಭೈರಸಾಗರ ಕೆರೆ ತುಂಬಲು ಇನ್ನು ಕೇವಲ 3 ಅಡಿಗಳಷ್ಟೆ ಬಾಕಿ ಇದ್ದು, ಹೆಚ್ಚಿನದಾಗಿ ಮಳೆ ಆಗುತ್ತಿರುವುದರಿಂದ ತಾಲ್ಲೂಕಿನ ಜನ ಈ ಕೆರೆ ಕೊಡಿ ಹರಿಯಲು ಕಾತುರದಿಂದ ಕಾದು ಕುಳಿತ್ತಿದ್ದಾರೆ.

ಜೂನ್ ತಿಂಗನಿಂದ ನಿರಂತರವಾಗಿ ಸುರಿಯುತ್ತಿರುವ ವರ್ಷಧಾರೆಗೆ ತಾಲ್ಲೂಕಿನ ಬಹುತೇಕ ಎಲ್ಲಾ ಕೆರೆಗಳು ತುಂಬಿ ಕೊಡಿ ಹರಿಯಲು ಸನಿಹವಾಗಿವೆ.

ತಾಲ್ಲೂಕಿನ ಜೀವನಾಡಿಯಾಗಿರುವ ಅಮಾನಿಬೈರಸಾಗರ ಕೆರೆಗೆ ದಕ್ಷಿಣ ಭಾಗದ ದರಬೂರು, ಎದರುಪಲ್ಲಿ ಮತ್ತು ಇತರೆ ಸಣ್ಣ ಪುಟ್ಟ ಕೆರೆ ತುಂಬಿ ಕೊಡಿ ಹರಿದರೆ ಸಾಕು, ಈ ಕೆರೆಯು ಕೊಡಿ ಹೋಗುತ್ತದೆ ಎಂಬ ಹಿರಿಯರ ಮಾತಿದ್ದು, ಈ ಕೆರೆಗಳು ತುಂಬಿ ಕೊಡಿ ಹರಿಯಲು ಇನ್ನೂ ಕೆಲವಷ್ಟೆ ಅಡಿಗಳು ಬಾಕಿಯಲ್ಲಿವೆ.

ಸುಮಾರು 2 ವರ್ಷಗಳಿಂದಲೂ ಈ ಕೆರೆ ಇನ್ನೇನು ಇಂದು ರಾತ್ರಿ ಮಳೆ ಬಂದರೆ ಸಾಕು ಕೊಡಿ ಹರಿಯುತ್ತದೆ ಎನ್ನುವಷ್ಟರಲ್ಲಿ ಹಿಂಗಾರು ಮಳೆ ಕೈ ಕೊಟ್ಟ ಕಾರಣ ಕೊಡಿ ಹೋಗದೆ ನಿಂತು ಹೋಗಿರುತ್ತದೆ.

3 ಅಡಿಗಳಷ್ಟೆ ಬಾಕಿ: ಮುಂಗಾರು ಮಳೆ ಪ್ರಾರಂಭಕ್ಕೂ ಮುನ್ನಾ ಕೆರೆ ತುಂಬಲು ಸುಮಾರು 6 ಅಡಿಗೂ ಹೆಚ್ಚು ನೀರು ಬೇಕಿದ್ದು, ಮುಂಗಾರು ಪ್ರಾರಂಭವಾದ ನಂತರ ಬಿದ್ದ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದು, ಕೆರೆ ತುಂಬಲು ಇನ್ನೂರು 3 ಅಡಿಗಳಷ್ಟೆ ಬಾಕಿ ಇದೆ.

ಅಂತರ್ಜಲ ವೃದ್ಧಿ: ಅಮಾನಿಬೈರಸಾಗರ ಕೆರೆ ತುಂಬಿ ಕೊಡಿ ಹರಿಯುವ ನೀರಿನಿಂದ ಸುಮಾರು ಸಣ್ಣ ಪುಟ್ಟ ಕೆರೆ ತುಂಬಿ, ಸುತ್ತಮುತ್ತಲಿನ ಕೊಳವೆಬಾವಿಗಳಲ್ಲಿ ನೀರು ವೃದ್ಧಿಯಾಗುತ್ತದೆ.

ಪ್ರವಾಸಿ ತಾಣವಾದ ಅಮಾನಿಭೈರಸಾಗರ: ಗುಡಿಬಂಡೆ ಬೆಂಗಳೂರಿನಿಂದ 95 ಕಿ.ಮೀ ದೂರದಲ್ಲಿದ್ದು, ಬೆಂಗಳೂರಿಗೆ 100 ಕಿ.ಮೀ ಅಂತರ ಒಳಗಿನ ಒಂದು ದಿನದ ಪ್ರವಾಸಕ್ಕೆ ನಂದಿ ನಂತರದ ಪ್ರವಾಸಿ ತಾಣವಾಗಿ ಗುಡಿಬಂಡೆ ತಾಲ್ಲೂಕಿನ ಸುರಸದ್ಮಗಿರಿ ಬೆಟ್ಟ, ಆವುಲಬೆಟ್ಟ, ಹಾಗೂ ಹತ್ತಿರದ ವಾಟದಹೊಸಹಳ್ಳಿ ಕೆರೆ ಹಾಗೂ ಅಮಾನಿಭೈರಸಾಗರ ಕೆರೆಯೂ ಸೇರ್ಪಡೆಗೊಂಡು, ವಾರಾಂತ್ಯದಲ್ಲಿ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗಳು ದ್ವಿಚಕ್ರ ವಾಹನ ಮತ್ತು ಕಾರುಗಳಲ್ಲಿ ಬೇಟಿ ನೀಡುತ್ತಿದ್ದಾರೆ.

ರೈತರಿಗಿಲ್ಲ ಉಪಯೋಗ: ಸುಮಾರು ಹತ್ತು-ಇಪ್ಪತ್ತು ವರ್ಷಗಳ ಹಿಂದೆ ಅಮಾನಿಬೈರ ಸಾಗರ ಕೆರೆ ತುಂಬಿದರೆ, ಕೆರೆಯ ನೀರನ್ನು ಕೆರೆ ಅಚ್ಚುಕಟ್ಟಿನ ರೈತರಿಗೆ ಬೆಳೆಗಳಿಗೆ ನೀರು ಬಿಡುತ್ತಿದ್ದರು, ಇದರಿಂದ ತಾಲ್ಲೂಕಿನ ಯಾವುದೇ ಕೆಲಸವಿಲ್ಲದ ಜನರಿಗೆ ಕೃಷಿಯಿಂದಾದರೂ ಒಂದಷ್ಟು ಅದಾಯ ಪಡೆಯಬಹುದಾಗಿದ್ದು, ಆದರೆ ಇತ್ತೀಚಿಗೆ ಇಲ್ಲಿನ ಅಧಿಕಾರಿ ವರ್ಗದವರ ಬೇಜಾವ್ದಾರಿ ತನದಿಂದ ಕೆರೆಯ ನೀರನ್ನು ಬೆಳೆಗಳಿಗೆ ಬಿಡದೆ ರೈತರಿಗೆ ಯಾವುದೇ ಉಪಯೋಗ ವಾಗುತ್ತಿಲ್ಲ.

ಕೊಡಿ ಹರಿದರೆ ಹಬ್ಬದ ವಾತವರಣ: ಅಮಾನಿಭೈರಸಾಗರ ಕೆರೆ ಮೇಲ್ಭಾಗದಿಂದ ಭಾರತದ ನಕ್ಷೆ ಹೋಲುವಂತಿದ್ದು, ಈ ಕೆರೆ ತುಂಬಿ ಕೊಡಿ ಹರಿದರೆ, ಕೊಡಿ ನೀರು ನಿಲ್ಲುವವರೆಗೂ ಪ್ರತಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ನೀರು ನೆಂದು ತೇಲುತ್ತಾರೆ, ಸುಮಾರು ವರ್ಷಗಳ ಹಿಂದೆ ಕೊಡಿ ಹರಿದ ಕೆರೆ ಈ ಭಾರಿಯಾದರೂ ಕೊಡಿ ಹರಿಯುತ್ತಾದೆಯೇ ಎಂದು ಜನರು ಕಾದು ಕುಳಿತ್ತಿದ್ದಾರೆ.

 

-ನವೀನ್ ಕುಮಾರ್, ಗುಡಿಬಂಡೆ

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.