ಜೆಲ್ಲಿ ಹಾಕಿ 8 ವರ್ಷ, ಡಾಂಬಾರು ಯಾವಾಗ?


Team Udayavani, Jul 4, 2023, 3:20 PM IST

ಜೆಲ್ಲಿ ಹಾಕಿ 8 ವರ್ಷ, ಡಾಂಬಾರು ಯಾವಾಗ?

ಗುಡಿಬಂಡೆ: ಮಂಡಿಕಲ್ಲು ಹೋಬಳಿಯ ಉದಗಿರಿ ನಲ್ಲಪ್ಪನಹಳ್ಳಿಗೆ ಹೋಗುವ ರಸ್ತೆಗೆ 8 ವರ್ಷಗಳ ಹಿಂದೆ ಡಾಂಬಾರು ಹಾಕುವ ಉದ್ದೇಶದಿಂದ ಜೆಲ್ಲಿ ಹಾಕಿದ್ದು ಅಷ್ಟೇ ಹೊರತು ಇಲ್ಲಿಯವರೆಗೂ ಸಹ ಡಾಂಬಾರು ಹಾಕದೇ ಇರುವುದರಿಂದ ಓಡಾಡಲು ತೊಂದರೆಯಾಗುತ್ತಿದ್ದು, ಕೂಡಲೇ ಡಾಂಬಾರು ಹಾಕಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಉದಗಿರಿನಲ್ಲಪ್ಪನಹಳ್ಳಿಯಲ್ಲಿ 85ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಪ್ರತಿ ದಿನ ವಿದ್ಯಾರ್ಥಿಗಳು, ಕೂಲಿಕಾರ್ಮಿಕರು, ಗರ್ಭಿಣಿ ಯರು ಹಾಗೂ ವೃದ್ಧರು, ಕಚೇರಿ ಕೆಲಸ ಕಾರ್ಯಗಳಿಗೆ, ಆಸ್ಪತ್ರೆಗೆ ಗುಡಿಬಂಡೆ ಹಾಗೂ ಚಿಕ್ಕಬಳ್ಳಾಪುರಕ್ಕೆ ಹೋಗಿ ಬರಲು ಗ್ರಾಮಕ್ಕೆ ಇರುವ ಏಕೈಕ ರಸ್ತೆಯಾಗಿದ್ದು, ಇರುವ ಒಂದು ರಸ್ತೆಗೆ ಕೆಲ ವರ್ಷಗಳಿಂದ ಡಾಂಬಾರು ಸಹ ಹಾಕಿರುವುದಿಲ್ಲ.

ಹರಸಾಹಸ: 8 ವರ್ಷಗಳ ಹಿಂದೆ ಸಾರ್ವಜನಿಕರ ಒತ್ತಾಯಕ್ಕೆ ಮಣಿದ ಅಧಿಕಾರಿಗಳು, ಡಾಂಬಾರು ಹಾಕುತ್ತೇವೆ ಎಂದು ರಸ್ತೆಗೆ ಜೆಲ್ಲಿ ಸುರಿದಿದ್ದರೆ, ಈವರೆಗೂ ಅಧಿಕಾರಿಗಳು ಮಾತ್ರ ರಸ್ತೆ ಡಾಂಬಾರೀಕರಣಕ್ಕೆ ಮುಂದಾಗದ ಕಾರಣ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿ ಹರಸಾಹಸ ಪಡಬೇಕಾದ ಸ್ಥಿತಿಯಲ್ಲಿದ್ದಾರೆ.

ಹಿಂಜರಿಕೆ: ಗ್ರಾಮಕ್ಕೆ ಇರುವ ಏಕೈಕ ರಸ್ತೆಯಲ್ಲಿ ಅಧಿಕಾರಿಗಳು ಜೆಲ್ಲಿ ಹಾಕಿ ಹಾಗೆ ಬಿಟ್ಟಿರುವ ಕಾರಣ ವಾಹನಗಳು ಸಂಚರಿಸಲು ತೊಂದರೆಯಾಗುತ್ತಿದೆ. ಸಾರಿಗೆ ಬಸ್‌ ಸಹ ಇಲ್ಲದಿರುವುದರಿಂದ ಆಟೋಗಳಲ್ಲೇ ಸಾರ್ವಜನಿಕರು ಪ್ರಯಾಣಿಸಬೇಕಾಗಿದೆ. ಜೆಲ್ಲಿ ಕಲ್ಲುಗಳ ಮೇಲೆ ಆಟೋಗಳು ಸಂಚರಿಸಲು ಹರಸಾಹಸ ಪಡಬೇಕಾದ ಹಿನ್ನೆಲೆ ಆಟೋ ಚಾಲಕರು ಸಹ ಈ ಗ್ರಾಮಕ್ಕೆ ಬರಲು ಹಿಂಜರಿಯುತ್ತಿದ್ದಾರೆ.

ಹಿಂದಿನ ಶಾಸಕರು ಹಾಗೂ ಮಾಜಿ ಮಂತ್ರಿಗಳಾದ ಡಾ.ಕೆ.ಸುಧಾಕರ್‌ ಅವರಲ್ಲಿ ಈ ಗ್ರಾಮಕ್ಕೆ ರಸ್ತೆ ದುರಸ್ತಿ ಮಾಡಿಸಿಕೊಡುವಂತೆ ಹಲವು ಬಾರಿ ಸಭೆ ಸಮಾರಂಭಗಳಲ್ಲಿ ಮನವಿ ಮಾಡಿಕೊಂಡಿದ್ದು, ಭರವಸೆ ನೀಡುತ್ತಲೆ ಬಂದರೆ ವಿನಃ ಕಾರ್ಯರೂಪಕ್ಕೆ ಬಂದಿಲ್ಲ. ಈಗಲಾದರೂ ಹಾಲಿ ಶಾಸಕ ಪ್ರದೀಪ್‌ ಈಶ್ವರ್‌ ಅವರು ಈ ಗ್ರಾಮಕ್ಕೆ ರಸ್ತೆಗೆ ಡಾಂಬಾರು ಹಾಕಿಸಿಕೊಡುತ್ತಾರೆಂಬ ನಿರೀಕ್ಷೆಯಲ್ಲಿದ್ದಾರೆ.

ಗ್ರಾಮದ ರಸ್ತೆಯಲ್ಲಿ ಜೆಲ್ಲಿಗಳು ಎದ್ದಿರುವುದರಿಂದ ದ್ವಿಚಕ್ರ ವಾಹನ, ಆಟೋಗಳು, ವಾಹನಗಳು ಹಾಗೂ ನಡೆದುಕೊಂಡು ಓಡಾಡಲು ತುಂಬಾ ತೊಂದರೆಯಾಗಿದ್ದು, ಅನೇಕರು ಬಿದ್ದು ಗಾಯಗೊಂಡಿದ್ದಾರೆ. ಕೂಡಲೇ ರಸ್ತೆ ದುರಸ್ತಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ● ಪವನ್‌, ಉದಗಿರಿನಲ್ಲಪ್ಪನಹಳ್ಳಿ ಯುವಕ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.