ಪ್ರಚಾರವಿಲ್ಲದೇ ತಾಲೂಕಿನ ಕೆರೆಗಳ ಹರಾಜು: ಆಕ್ರೋಶ


Team Udayavani, Nov 26, 2020, 2:25 PM IST

ಪ್ರಚಾರವಿಲ್ಲದೇ ತಾಲೂಕಿನ ಕೆರೆಗಳ ಹರಾಜು: ಆಕ್ರೋಶ

ಚಿಂತಾಮಣಿ: ಯಾವುದೇ ರೀತಿಯ ಪ್ರಚಾರಮಾಡದೆ ತಾಲೂಕಿನ ಕೆರೆಗಳನ್ನು ಮೀನುಗಾರಿಕೆ ಇಲಾಖೆಯು ಮೀನು ಸಾಕಾಣಿಕೆಗೆ ಹರಾಜು ಪ್ರಕ್ರಿಯೆ ನಡೆಸುತ್ತಿದ್ದನ್ನು ಖಂಡಿಸಿ ತಾಲೂಕಿನ ಸಾರ್ವಜನಿಕರು ಮತ್ತು ಗುತ್ತಿಗೆದಾರರು ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಗರದ ಮೀನುಗಾರಿಕೆ ಇಲಾಖೆಯಲ್ಲಿ ನಡೆಯಿತು.

2020-21ನೇ ಸಾಲಿನಿಂದ2024-25ರ ವರೆಗೆ ಜಲಸಂಪನ್ಮೂಲಗಳ ಮೀನು ಪಾಶುವಾರು ಹಕ್ಕನ್ನು 5 ವರ್ಷಗಳ ಕಾಲಕ್ಕೆ ಟೆಂಡರ್‌ ಮತ್ತು ಹರಾಜು ಪ್ರಕ್ರಿಯೆ ನಗರದ ಮೀನುಗಾರಿಕೆ ಇಲಾಖೆಯಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಟೆಂಡರ್‌ ಮತ್ತು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಾರ್ವಜನಿಕರು ಮತ್ತು ಹರಾಜುದಾರರು ಇಲಾಖೆ ಮತ್ತು ಗ್ರಾಪಂ ವತಿಯಿಂದ ಯಾವುದೆ ರೀತಿಯ ಪ್ರಚಾರ ಮಾಡಿಲ್ಲವೆಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೋಟಗಲ್‌ ಗ್ರಾಪಂನಲ್ಲಿ ಪ್ರಚಾರವೇ ಇಲ್ಲಾ: ತಾಲೂಕಿನ ಕೋಟಗಲ್‌ ಅಮಾನಿಕೆರೆ,ಕೋರ್ಲಾಪರ್ತಿ ಪಾಪತಿಮ್ಮನಹಳ್ಳಿ ರಾಜನವೂಡೆಡು ಕೆರೆ, ದೊಡ್ಡಗಂಜೂರು ಕೆರೆ, ಕೊಡದವಾಡಿ ಕೆರೆ ಮತ್ತು ಬಸವನಪುರ ಗಬ್ಬಿನಾಯಕನ ಕೆರೆಗಳ ಹರಾಜು ಪ್ರಕ್ರಿಯೆ ಏರ್ಪಡಿಸಿದ್ದ ಈ ಪೈಕಿ ಕೋಟಗಲ್‌ ಗ್ರಾಪಂ ವ್ಯಾಪ್ತಿಯ ಕೋಟಗಲ್‌ ಅಮಾನಿಕೆರೆಯಬಗ್ಗೆ ಗ್ರಾಪಂ ಮತ್ತು ಮೀನುಗಾರಿಕೆ ಇಲಾಖೆಯವರು ಪ್ರಚಾರ ಮಾಡದೆ ಟೆಂಡರ್‌ ಪ್ರಕಿಯೆ ನಡೆಸಿದ್ದಕ್ಕೆ ಕೋಟಗಲ್‌ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಾಗ್ವಾದ: ಪ್ರಚಾರ ಮಾಡದೆ ಹರಾಜು ಮತ್ತು ಟೆಂಡರ್‌ ನಡೆಸುತ್ತಿದ್ದನ್ನು ನಿಲ್ಲಿಸುವಂತೆ ಒತ್ತಾಯಿಸಿದ ಸಾರ್ವಜನಿಕರ ವಿರುದ್ಧ ನಿರ್ಲಕ್ಷ್ಯವಾಗಿ ಮಾತನಾಡಿದ ಜಿಲ್ಲಾ ಉಪನಿರ್ದೆಶಕರ ಮಾತುಗಳಿಗೆ ಕುಪಿತಗೊಂಡ ಸಾರ್ವಜನಿಕರು ಅಧಿಕಾರಿಗಳ ಜೊತೆ ವಾಗ್ವಾದಕ್ಕೆ ಇಳಿದರು.

ಟೆಂಡರ್‌ ಬಾಕ್ಸ್‌ ಇಲ್ಲದೇ ಹರಾಜು: ಯಾವುದೇ ಇಲಾಖೆಯ ಟೆಂಡರ್‌ಗಳನ್ನು ಹರಾಜು ಮಾಡುವ ವೇಳೆ ಟೆಂಡರ್‌ ಅರ್ಜಿ ಹಾಕಲು ಒಂದು ಟೆಂಡರ್‌ ಬಾಕ್ಸ್‌ ಇಟ್ಟು ಅದರಲ್ಲಿ ಫಾರಂಗಳನ್ನು ಇಟ್ಟು ಹರಾಜು ನಡೆದ ನಂತರ ಫಾರಂಗಳನ್ನುತೆರೆಯತಕ್ಕದ್ದು. ಆದರೆ ಹರಾಜಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಳಿದ್ದರೂ ಸಹ ಟೆಂಡರ್‌ ಬಾಕ್ಸ್‌ ಇಡದೆ ಬಹಿರಂಗವಾಗಿ ಅರ್ಜಿಗಳನ್ನು ಪರಿಶೀಲನೆ ಮಾಡಿದ್ದು ಆಕ್ರೋಶಕ್ಕೆಕಾರಣವಾಯಿತು.

ಟೆಂಡರ್‌ ಮುಂದೂಡಿಕೆ: ಸಾರ್ವಜನಿಕರ ಒತ್ತಾಯ ಹಾಗೂ ಪ್ರಚಾರದ ಕೊರತೆಯಿಂದಹರಾಜುಪ್ರಕ್ರಿಯೆಯಲ್ಲಿಹೆಚ್ಚಿನಹರಾಜುದಾರರು ಪಾಲ್ಗೊಳ್ಳದ ಕಾರಣ ಕೆರೆಗಳ ಟೆಂಡರ್‌ ಮತ್ತು ಹರಾಜು ಪ್ರಕ್ರಿಯೆ ಮುಂದೂಡಳಾಗಿದ್ದು,ಪ್ರಚಾರ ಬಗ್ಗೆ ನಿರ್ಲಕ್ಷ್ಯ ವಹಿಸಿದ ಪಿಡಿಒಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗು ವುದಾಗಿ ತಾಲೂಕು ಸಹಾಯಕ ನಿರ್ದೆಶಕ ಭರತ್‌ಕುಮಾರ್‌ ತಿಳಿಸಿದರು. ಹರಾಜು ಪ್ರಕ್ರಿಯೆಯಲ್ಲಿ ಜಿಲ್ಲಾ ಉಪನಿರ್ದೇಶಕಿ ಯಶಸ್ವಿನಿ ಹಾಜರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.