ಅತ್ತಿಗೆ ಜತೆ ಸಂಬಂಧ ಹೊಂದಿದ್ದವ ಅಣ್ಣನಿಂದಲೇ ಹತ


Team Udayavani, May 20, 2017, 12:22 PM IST

chikkaballapura.jpg

ಚಿಕ್ಕಬಳ್ಳಾಪುರ: ಗುಡಿಬಂಡೆಯಲ್ಲಿ ಮೂರು ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣವನ್ನು ಚಿಕ್ಕಬಳ್ಳಾಪುರ ಪೊಲೀಸರು ಬೇಧಿಸಿದ್ದಾರೆ. ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ತಮ್ಮನನ್ನೇ ಹಿರಿಯಣ್ಣ  ಕೊಲೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಫ್ರೆಜರ್‌ ಟೌನ್‌ ನಿವಾಸಿ ಶಬ್ಬೀರ್‌ (47), ಬಿಟಿಎಂ ಲೇಔಟ್‌ನ ಆಟೋ ಚಾಲಕರಾದ ಅಶ್ರಫ್ (58), ರಹೀಂ (28), ಆರ್ಮ್ಸ್ಟ್ರಾಂಗ್‌ ರೋಡ್‌ನ‌ ಮಹಮ್ಮದ್‌ ನೂರುಲ್ಲಾ (38) ಬಂಧಿತರು. 

ಗುಡಿಬಂಡೆ ತಾಲೂಕಿನ ಚೆಂಡರೂ ಕ್ರಾಸ್‌ ಬಳಿಯ ನೀಲಿಗಿರಿ ತೋಪಿನಲ್ಲಿ 2014ರ ಜುಲೈ 2 ರಂದು 30 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನ ಶವ ಸಿಕ್ಕಿತ್ತು. ದೇಹವನ್ನು ಗುರುತು ಸಿಗದಂತೆ ಪೆಟ್ರೋಲ್‌ನಿಂದ ಸುಡಲಾಗಿತ್ತು. ಆದರೆ, ಮೃತನ ಹಸ್ತ ಗುರುತಿನಿಂದ ಆತನನ್ನು ಜೆಸಿ ನಗರದ ವಿಲಿಯಮ್ಸ್‌ ಟೌನ್‌ನ ಸೈಯದ್‌ ತಾಜ್‌ ಎಂದು ಗುರುತಿಸಲಾಗಿತ್ತು. 

ಅಲ್ಲದೆ, ಆತ ಬೆಂಗಳೂರು ನಗರದ ಫ್ರೆಜರ್‌ಟೌನ್‌ ಪೊಲೀಸ್‌ ಠಾಣೆ, ಜೆಸಿ ನಗರ ಪೊಲೀಸ್‌ ಠಾಣೆ, ಭಾರತಿ ನಗರ ಪೊಲೀಸ್‌ ಠಾಣೆ ಹಾಗೂ ಇತರೇ ಪೊಲೀಸ್‌ ಠಾಣೆಗಳಲ್ಲಿ ಬೈಕ್‌ ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎಂಬುದೂ ಗೊತ್ತಾಗಿತ್ತು. 

ಪ್ರಕರಣದ ತನಿಖೆಗೆ ಚಿಕ್ಕಬಳ್ಳಾಪುರ ಎಸ್ಪಿ ಕಾರ್ತಿಕ್‌ ರೆಡ್ಡಿ ಅವರು ಡಿವೈಎಸ್ಪಿ ಪುರುಷೋತ್ತಮ್‌ ನೇತೃತ್ವದಲ್ಲಿ ಗುಡಿಬಂಡೆ ಠಾಣೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಜೆ.ಗೌತಮ್‌ ಮತ್ತು ಪಿಎಸ್‌ಐ ಪಾಪಣ್ಣ ಹಾಗೂ ಸಿಬ್ಬಂದಿಯನ್ನೊಳಗೊಂಡ ವಿಶೇಷ ತಂಡ ರಚಿಸಿದ್ದರು. ಕಾರ್ಯಾಚರಣೆ ನಡೆಸಿದ ತಂಡ ಕೊಲೆ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಕೊಲೆಗೆ ಕಾರಣವಿದು: ಬಂಧಿತರಲ್ಲಿ ಪ್ರಮುಖ ಆರೋಪಿಯಾದ ಶಬ್ಬೀರ್‌ ಕೊಲೆಗೀಡಾದ ತಾಜ್‌ನ ಹಿರಿಯ ಸಹೋದರನಾಗಿದ್ದಾನೆ. ಶಬ್ಬೀರ್‌ನ ಪತ್ನಿಯೊಂದಿಗೆ ತಾಜ್‌ ಕೆಲ ದಿನಗಳ ಕಾಲ ನಾಪತ್ತೆಯಾಗಿದ್ದ. ಇದರಿಂದ ಕೆರಳಿದ ಶಬ್ಬೀರ್‌ ಮೂವರು ಸ್ನೇಹಿತರ ಜೊತೆಗೂಡಿ ತಾಜ್‌ನನ್ನು ಕೊಲೆ ಮಾಡಿದ್ದ. ದೇಹವನ್ನು ಗುರುತು ಸಿಗದಂತೆ ಪೆಟ್ರೋಲ್‌ನಿಂದ ಸುಟ್ಟು ಹಾಕಿದ್ದ ಎಂದು ಎಸ್ಪಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಟಾಪ್ ನ್ಯೂಸ್

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.