ಕೋವಿಡ್ 19 ಸೈನಿಕರಿಂದ ಜಾಗೃತಿ
Team Udayavani, May 10, 2020, 4:25 PM IST
ಚಿಕ್ಕಬಳ್ಳಾಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಭಾರತೀಯ ರೆಡ್ ಕ್ರಾಸ್ಸಂಸ್ಥೆಯ ಸಹ ಯೋಗದೊಂದಿಗೆ ತಾಲೂಕಿನ ಗ್ರಾಮೀಣ ಪ್ರದೇಶದ ಸಾರ್ವಜನಿಕರಲ್ಲಿ ಕೋವಿಡ್ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ಮುಸ್ಟೂರು, ಗೇರಹಳ್ಳಿ, ಅಗಲಗುರ್ಕಿ, ಸೂಲಕುಂಟೆ, ಎಸ್ . ಗೊಲ್ಲಹಳ್ಳಿ, ನಲ್ಲಗುಟ್ಟಹಳ್ಳಿ, ಜಂಗಮರಪ್ಪ ಹಳ್ಳಿ, ಇಟ್ಟಪ್ಪನಹಳ್ಳಿ, ಸಾದೇನಹಳ್ಳಿ, ಕೇತೆನಹಳ್ಳಿ, ಆನೆಮೊಡಗು, ಎ.ಕೊತ್ತ ನೂರು ಮತ್ತಿತರ ಗ್ರಾಮಗಳಿಗೆ ಭೇಟಿ ಮಾಡಿ ಹಳ್ಳಿಯ ಜನರಲ್ಲಿ ಕೋವಿಡ್ ಮಹಾಮಾರಿ ಬಗ್ಗೆ ಹಾಗೂ ಕೋವಿಡ್ ಹರಡದಂತೆ ನಾಗರಿಕರು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು. ಕೋವಿಡ್ ಸೈನಿಕರಾದ ಸ್ನೇಕ್ ಪೃಥ್ವಿರಾಜ್ ಮಾತನಾಡಿ, ನಿಮಗೆ ರೋಗ ಲಕ್ಷಣಗಳಾದ ಜ್ವರ, ಉಸಿರಾಟದ ತೊಂದರೆ, ನೆಗಡಿ, ಕೆಮ್ಮು ಕಂಡು ಬಂದರೆ ತಕ್ಷಣ ತಡ ಮಾಡದೇ ವೈದ್ಯರನ್ನು ಭೇಟಿ ಮಾಡಿ ಎಂದರು.
ಮೋಹನ್ ಕುಮಾರ್ಗೌಡ , ಗಂಗಾ ಧರ್, ಆಶಾ, ಸ್ಟುಡಿಯೋ ಶ್ರೀನಿವಾಸ್, ಪ್ರಜ್ವಲ್ ಕೋವಿಡ್ ಜಾಗೃತಿ ಪತ್ರ ಹಂಚಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ