ಮಕ್ಕಳನ್ನು ಶಾಲೆಗೆ ದಾಖಲಿಸಲು ಜಾಗೃತಿ ಜಾಥಾ

ಮಕ್ಕಳಿಗೆ ಆಸ್ತಿ ಮಾಡುವುದರ ಬದಲು ಉತ್ತಮ ಶಿಕ್ಷಣ ನೀಡಿ: ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಂ.ಜಯರಾಮರೆಡ್ಡಿ

Team Udayavani, May 29, 2019, 12:09 PM IST

cb-tdy-2..

ಗುಡಿಬಂಡೆ ಪಟ್ಟಣದಲ್ಲಿ ಸಾರ್ವಜನಿಕ ಶಿಕ್ಷಕ ಇಲಾಖೆಯಿಂದ ಮಕ್ಕಳನ್ನು ಶಾಲೆಗೆ ಸೇರಿಸುವ ಕುರಿತು ದಾಖಲಾತಿ ಜಾಗೃತಿ ಆಂದೋಲನ ನಡೆಸಲಾಯಿತು.

ಗುಡಿಬಂಡೆ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ತಾಲೂಕಿನ ಅರ್ಹ ಮಕ್ಕಳನ್ನು ಶಾಲೆಗೆ ದಾಖಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಥಾ ನಡೆಸಲಾಯಿತು.

ಪಟ್ಟಣದ ಅಂಬೇಡ್ಕರ್‌ ನಗರದಿಂದ ಹೊಸ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ವರೆಗೂ ಜಾಗೃತಿ ಜಾಥಾ ನಡೆಸಲಾಯಿತು.

ಮಕ್ಕಳಿಗೆ ಆಸ್ತಿ ಮಾಡಬೇಡಿ: ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಂ.ಜಯರಾಮರೆಡ್ಡಿ, ಶೈಕ್ಷಣಿಕ ಪ್ರಗತಿಯಿಂದ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯ. ಪ್ರತಿಯೊಬ್ಬ ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಪೋಷಕರು ತಮ್ಮ ಮಕ್ಕಳಿಗೆ ಆಸ್ತಿ ಮಾಡುವುದರ ಬದಲು ಉತ್ತಮ ಶಿಕ್ಷಣ ನೀಡಿದರೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬದುಕು ಸಾಗಿಸುತ್ತಾರೆ ಎಂದರು.

ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ನೌಕರರ ಸಂಘದ ಅಧ್ಯಕ್ಷ ಕೆ.ನಾರಾಯಣಸ್ವಾಮಿ ಮಾತನಾಡಿ, ಗ್ರಾಮೀಣ ಭಾಗದ ಬಡ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಿ, ಉಚಿತವಾಗಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಮಕ್ಕಳು ಸರ್ಕಾರಿ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆಯ ಬೇಕು ಎಂದು ತಿಳಿಸಿದರು.

ಮಕ್ಕಳನ್ನು ಶಾಲೆಗೆ ಕಳುಹಿಸಿ: ಇತ್ತೀಚಿನ ದಿನಗಳಲ್ಲಿ ಎಲ್ಲಾ ರಂಗಗಳಲ್ಲೂ ಸರ್ಕಾರಿ ಶಾಲೆಗಳೆ ಮೇಲುಗೈ ಸಾಧಿಸುತ್ತಿದೆ. ಆದ್ದರಿಂದ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದರ ಮೂಲಕ ಅವರನ್ನು ಉತ್ತಮ ಪ್ರಜೆಯನ್ನಾಗಿ ಮಾಡಬೇಕೆಂದು ಹೇಳಿದರು.

ಇಂಗ್ಲಿಷ್‌ ಮಾಧ್ಯಮ: ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿಯಿಂದ ಇಂಗ್ಲಿಷ್‌ ಮಾಧ್ಯಮದ ಶಿಕ್ಷಣವನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಪ್ರಾರಂಭಿಸಿದ್ದು, ಖಾಸಗಿ ಶಾಲೆಗಳಿಗಿಂತ ಉತ್ತಮ ಬೋಧಕ ವರ್ಗವಿದ್ದು, ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ಸೇರಿಸಬೇಕು ಎಂದು ತಿಳಿಸಿದರು.

ಜಾಥಾದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಥ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ, ಉಪಾಧ್ಯಕ್ಷ ಶ್ರೀರಾಮಪ್ಪ, ಕಾರ್ಯದರ್ಶಿ ಇ.ಎನ್‌.ಶ್ರೀರಾಮರೆಡ್ಡಿ, ನೌಕರರ ಸಂಘದ ಕಾರ್ಯದರ್ಶಿ ಮುನಿಕೃಷ್ಣ, ನಿರ್ದೇಶಕ ಕೃಷ್ಣಪ್ಪ, ಸಿಆರ್‌ಪಿಗಳಾದ ನಾಗಲಿಂಗಪ್ಪ, ಜಗದೀಶ್‌, ನಾಗೇಂದ್ರ ಪ್ರಸಾದ್‌, ಬಿಆರ್‌ಪಿಗಳಾದ ನಾಗೇಂದ್ರ, ಶೈಲಾಜ ಸೇರಿ ಶಾಲಾ ಮುಖ್ಯ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರು ಹಾಗೂ ಮಕ್ಕಳು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.