ಕ್ಷೌರಿಕ ವೃತ್ತಿಯಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡ ಸವಿತಾ ಸಮಾಜ

ಇಂದು ವಿಶ್ವ ಕ್ಷೌರಿಕರ ದಿನಾಚರಣೆ

Team Udayavani, Sep 16, 2020, 4:36 PM IST

ಕ್ಷೌರಿಕ ವೃತ್ತಿಯಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡ ಸವಿತಾ ಸಮಾಜ

ಚಿಕ್ಕಬಳ್ಳಾಪುರ: ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ಸವಿತಾ ಸಮಾಜದ ಬಂಧುಗಳು ವೃತ್ತಿ ಪಾವಿತ್ರ್ಯತೆ ಕಾಪಾಡಿ ಕೊಂಡು ಸ್ವಾಭಿಮಾನದಿಂದ ಜೀವನ ನಡೆಸುತ್ತಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳಿಂದ ಬರುವ ಸೌಲಭ್ಯಪಡೆದುಕೊಳ್ಳುವ ಜೊತೆಗೆ ಆರೋಗ್ಯವಂತ ಸಮಾಜ ವನ್ನು ನಿರ್ಮಿಸಲು ತಮ್ಮದೇ ಆದ ಕೊಡುಗೆ ನೀಡಿ ಕೇವಲ ಕ್ಷೌರಿಕ ವೃತ್ತಿಮಾತ್ರವಲ್ಲದೆ ಕಲೆಯಲ್ಲಿ ಸಹ ವಿಶಿಷ್ಟ ಸ್ಥಾನಮಾನ ಹೊಂದಿದ್ದಾರೆ.

ದಿನಾಚರಣೆ ಗೊತ್ತಿಲ್ಲ: 1096ರಲ್ಲಿ ಫ್ರಾನ್ಸ್‌ನಲ್ಲಿ ಕ್ಷೌರಿಕವೃತ್ತಿಯಲ್ಲಿ ತೊಡಗಿದ್ದ ಸವಿತಾ ಸಮಾಜದವರು ಕ್ಷೌರಿಕರು ಕೇವಲ ಕ್ಷೌರಿಕರು ಮಾತ್ರವಲ್ಲ, ಸಣ್ಣ ಸಣ್ಣ ಶಸ್ತ್ರ ಚಿಕಿತ್ಸೆ, ಗಾಯಗಳನ್ನು ವಾಸಿಪಡಿಸಲು ಔಷಧಿ ನೀಡಿ ಹಲ್ಲುಗಳು ಕೀಳು ವಂತಹ ಕೆಲಸದಲ್ಲಿ ಸಹ ತೊಡಗಿಸಿ ಕೊಂಡಿದ್ದಾರೆ ಎಂದು ಸಂಘ ಸ್ಥಾಪಿಸಿದರು.ಅಂದಿನಿಂದ ಇದು ವರೆಗೆ ಸೆ.16ರಂದು ವಿಶ್ವ ಕ್ಷೌರಿಕರ ದಿನಾಚರಣೆ ಆಚರಿಸಲಾಗುತ್ತದೆ.

ಆದರೆ ಬಹುತೇಕ ಸವಿತಾ ಸಮಾಜದ ಬಂಧುಗಳಿಗೆ ತಮ್ಮ ದಿನಾ ಚರಣೆ ಕೂಡ ನೆನಪಿಲ್ಲ.ಮಂಗಳವಾರಹೊರತುಪಡಿಸಿ ಪ್ರತಿನಿತ್ಯ ಬೆಳಗಿನ ಜಾವ ತಮ್ಮ ವೃತ್ತಿಯಲ್ಲಿ ತೊಡಗಿಸಿಕೊಂಡು ಸ್ವಾಭಿಮಾನದಿಂದ ಜೀವನ ನಡೆಸುತ್ತಿದ್ದಾರೆ.

ಬ್ಯೂಟಿಷಿಯನ್‌ ಮಾರ್ಗ: ಕೇವಲ ಸವಿತಾ ಸಮಾಜ ಮಾತ್ರವಲ್ಲದೆ ಇತರೆ ಸಮಾಜ ಮತ್ತು ಸಮುದಾಯಗಳ ಜನ ಕ್ಷೌರಿಕ ವೃತ್ತಿಯಲ್ಲಿ ತೊಡಗಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಮತ್ತೂಂದೆಡೆ ಮಹಿಳೆಯರು ಸಹ ಬ್ಯೂಟಿಷಿಯನ್‌ ಕೇಂದ್ರಗಳನ್ನು ತೆರೆದು ಮಹಿಳೆಯರುಮತ್ತು ಮಕ್ಕಳಿಗೆ ಕೇಶ ವಿನ್ಯಾಸ- ಮೆಹಂದಿ ಹಾಕುವ ಮೂಲಕ ಹೊಸರೂಪ ನೀಡಿದ್ದಾರೆ. ಮಹಿಳೆಯರುಆರ್ಥಿವಾಗಿ ಅಭಿವೃದ್ಧಿ ಹೊಂದಲುಬ್ಯೂಟಿಷಿಯನ್‌ ಮಾರ್ಗ ಕಂಡುಕೊಂಡಿದ್ದಾರೆ.

ವೃತ್ತಿಯನ್ನು ಅವಹೇಳನೆ ಮಾಡು ವಂತಹ ಪದ ಬಳಸುವುದರಿಂದ ಕ್ಷೌರಿಕ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಸವಿತಾ ಸಮಾಜದವರಿಗೆ ಮುಜುಗರ, ಅವಮಾನ ಮಾಡಿದಂತಾಗುತ್ತದೆ. ಅದಕ್ಕಾಗಿ ಸರ್ಕಾರ ಅಟ್ರಾಸಿಟಿ ಮಾದರಿಯಲ್ಲಿ ನಿಬಂಧಿತ ಪದವನ್ನು ಬಳಕೆ ಮಾಡುವವರನ್ನು ಕೇಸು ಹಾಕಿ ಕಾನೂನುಕ್ರಮ ಜರುಗಿಸಬೇಕೆಂಬ ಧ್ವನಿ ಎಲ್ಲೆಡೆಯಿಂದಕೇಳಿ ಬರುತ್ತಿದೆ.

ಅರಸು ಅಭಿವೃದ್ಧಿ ನಿಗಮದಿಂದ ಪ್ರತ್ಯೇಕವಾಗಿ ರಾಜ್ಯದಲ್ಲಿ ಸವಿತಾ ಸಮಾಜದ ನಿಗಮ ಸ್ಥಾಪನೆ ಯಾದ ಬಳಿಕ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 7 ಮಂದಿಗೆ ಸ್ವಯಂ ಉದ್ಯೋಗಕೈಗೊಳ್ಳಲು 50 ಸಾವಿರ ರೂ. ಸಾಲ ನೀಡಲುಕ್ರಮಕೈಗೊಂಡಿದ್ದೇವೆ. ಆರ್‌.ಬಸವರಾಜು, ಜಿಲ್ಲಾ ವ್ಯವಸ್ಥಾಪಕರು, ದಿ.ದೇವರಾಜ ಅರಸು ಅಭಿವೃದ್ಧಿ ನಿಗಮ

ಜಿಲ್ಲೆಯಲ್ಲಿ 12 ಸಾವಿರ ಸವಿತಾ ಸಮಾಜದ ಬಂಧುಗಳು ಕ್ಷೌರಿಕ ವೃತ್ತಿ ಮತ್ತು ನಾದಸ್ವರ, ಡೋಲುಮುಂತಾದಕಲೆಯಲ್ಲಿಯೂ ಸಹ ತೊಡಗಿಸಿಕೊಂಡಿದ್ದಾರೆ. ಸರ್ಕಾರಕೋವಿಡ್‌ ಸಂದರ್ಭದಲ್ಲಿ 5 ಸಾವಿರ ರೂ. ಪ್ರೋತ್ಸಾಹ ಧನ ಎಲ್ಲರಿಗೂ ಕಲ್ಪಿಸಬೇಕು. ಚಲಪತಿ, ಜಿಲ್ಲಾ ಸವಿತಾ ಸಮಾಜ ಮುಖಂಡ

 

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.