Karnataka CM ಸಿದ್ದರಾಮಯ್ಯ ಸಂಪುಟದಲ್ಲಿ ಬಾವ-ಬಾಮೈದ!
Team Udayavani, May 27, 2023, 9:30 PM IST
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಈ ಬಾರಿ ಬಾವ-ಬಾಮೈದರು ಸಚಿವರಾಗಿರುವುದು ವಿಶೇಷ.
ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ವಿಧಾನಸಭಾ ಕ್ಷೇತ್ರದಿಂದ 3ನೇ ಬಾರಿಗೆ ಕಾಂಗ್ರೆಸ್ನಿಂದ ಗೆದ್ದು ಸಚಿವರಾಗಿರುವ ಡಾ.ಎಂ.ಸಿ.ಸುಧಾಕರ್ ಹಾಗೂ ಬೆಂಗಳೂರು ನಗರ ಜಿಲ್ಲೆಯ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ಪೀಕರಿಸಿದ ಕೃಷ್ಣಬೈರೇಗೌಡ ಇಬ್ಬರು ಸಂಬಂಧಿಕರು.
ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ಅಸ್ತಿತ್ವದಲ್ಲಿ ವೇಮಗಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ದಿ.ಸಿ.ಬೈರೇಗೌಡರ ದೊಡ್ಡ ಅಕ್ಕ ಆಗಿರುವ ಶಾಂತಮ್ಮ ಅವರು ಚಿಂತಾಮಣಿ ಕ್ಷೇತ್ರದ ಮಾಜಿ ಗೃಹ ಸಚಿವರಾದ .ಚೌಡರೆಡ್ಡಿ ಅವರ ಧರ್ಮಪತ್ನಿ ಶಾಂತಮ್ಮ ಚಿಂತಾಮಣಿ ಕ್ಷೇತ್ರದಿಂದ ನೂತನ ಸಚಿವರಾಗಿ ಆಯ್ಕೆಗೊಂಡಿರುವ ಡಾ.ಎಂ.ಸಿ.ಸುಧಾಕರ್ ರವರ ತಾಯಿ. ವೇಮಗಲ್ ಕ್ಷೇತ್ರವನ್ನು ಹಲವು ಬಾರಿ ಪ್ರತಿನಿಧಿಸಿ ಶಾಸಕರಾಗಿದ್ದ ದಿ.ಸಿ.ಬೈರೇಗೌಡರು ಕೃಷಿ ಮಂತ್ರಿಯಾಗಿ ಸಾಕಷ್ಟು ಹೆಸರುವಾಸಿ ಆಗಿದ್ದರು. ಈಗ ಬೈರೇಗೌಡರ ಸುಪುತ್ರ ಆಗಿರುವ ಸಿ.ಬಿ.ಕೃಷ್ಣಬೈರೇಗೌಡ ಹಾಗೂ ಎ.ಚೌಡರೆಡ್ಡಿ ಹಾಗೂ ಶಾಂತಮ್ಮ ಸುಪುತ್ರ ಆಗಿರುವ ಡಾ.ಎಂ.ಸಿ.ಸುಧಾಕರ್ ಇಬ್ಬರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿರುವುದು ವಿಶೇಷ. ಇನ್ನೂ ಮುಂದೆ ಬಾವ-ಬಾಮೈದರು ಇಬ್ಬರು ಸಿದ್ದು ಸಂಪುಟದಲ್ಲಿ ಮಿಂಚಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್