ಎತ್ತಿನಹೊಳೆ ಯೋಜನೆ ಪ್ರಾರಂಭ ಅವೈಜ್ಞಾನಿಕ


Team Udayavani, Mar 15, 2021, 1:41 PM IST

ಎತ್ತಿನಹೊಳೆ ಯೋಜನೆ ಪ್ರಾರಂಭ ಅವೈಜ್ಞಾನಿಕ

ಗೌರಿಬಿದನೂರು: ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂ.ಗ್ರಾಮಾಂತರ ಜಿಲ್ಲೆಗಳಿಗೆ ಶಾಶ್ವತ ನೀರು ಒದಗಿಸುವ ನಿಟ್ಟಿನಲ್ಲಿ ಎತ್ತಿನಹೊಳೆ ಎಂಬ ಅವೈ ಜ್ಞಾನಿಕ ಯೋಜನೆಯನ್ನು ಪ್ರಾರಂಭಿಸಲಾಯಿತು ಎಂದು ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ದೂರಿದರು.

ಗೌರಿಬಿದನೂರು ತಾಲೂಕು ಡಿ.ಪಾಳ್ಯಹೋಬಳಿ ನಾಮಗೊಂಡ್ಲು ಗ್ರಾಮದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯ ನಾಮಗೊಂಡ್ಲು ಘಟಕದಉದ್ಘಾಟನೆ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಪ್ರಾರಂಭಿಕ ಹಂತದಲ್ಲಿ ಅಂದಿನಬಿಜೆಪಿ ಸರ್ಕಾರವು 8 ಸಾವಿರ ಕೋಟಿಬಿಡುಗಡೆ ಮಾಡಿತ್ತು, ಆನಂತರ ಬಂದಸಿದ್ದರಾಮಯ್ಯ ಸರ್ಕಾರವು 13 ಸಾವಿರಕೋಟಿ ರೂ.ಗಳಿಗೆ ಹೆಚ್ಚಿಸಿತು. ಆದರೆಕಾಮಗಾರಿ ಪೂರ್ಣಗೊಂಡಿಲ್ಲ ಎಂದುಆರೋಪಿಸಿದರು.

ನೀರು ಸಿಗಲ್ಲ: ಕೇಂದ್ರ ಜಲ ಆಯೋಗವು ಎತ್ತಿನಹೊಳೆಯಿಂದ ಯಾವುದೇ ರೀತಿಯ ನೀರು ಸಿಗುವುದಿಲ್ಲ. ಅದರಿಂದ ಉಪಯೋಗವಾಗುವುದಿಲ್ಲ ಎಂದು ವರದಿ ನೀಡಿದ್ದರೂ ಸರ್ಕಾರದಿಂದ ಸರ್ಕಾರಕ್ಕೆ ಅದರ ವೆಚ್ಚವನ್ನು ಹೆಚ್ಚಿಸುತ್ತದೆ ಮುಂದು ವರಿಸುತ್ತಿದ್ದಾರೆ ಆರೋಪಿಸಿ ದರು. ರೈತಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಹಾಗೂ ಎಪಿಎಂಸಿ ನಿರ್ದೇ ಶಕ, ವಕೀಲರಾದ ಎಂ.ಆರ್‌.ಲಕ್ಷ್ಮೀ ನಾರಾಯಣ್‌ ಮಾತನಾಡಿ, ಬೆಳೆಗಳಿಗೆ ಸೂಕ್ತ ಬೆಲೆ ನೀಡಿ ಎಂದು ಹೋರಾಟ ಮಾಡುತ್ತಿದ್ದರೂ ಕೇಂದ್ರಮತ್ತು ರಾಜ್ಯ ಸರ್ಕಾರಗಳು ರೈತರ ಬೆಂಬ ಲಕ್ಕೆ ನಿಲ್ಲುತ್ತಿಲ್ಲ ಎಂದು ಆರೋಪಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯ ನ್ನು ತಾಲೂಕು ರೈತ ಸಂಘದ ಅಧ್ಯಕ್ಷರಾದ ಲೋಕೇಶ್‌ಗೌಡ ವಹಿಸಿದ್ದರು.

ನಾಮಗೊಂಡ್ಲು ಮುಖಂಡರಾದ ಮುನಿವೆಂಕಟಪ್ಪ, ಅಶ್ವತ್ಥ್ಗೌಡ, ನರಸಿಂಹ ರೆಡ್ಡಿ, ಅಶ್ವತ್ಥರೆಡ್ಡಿ, ರವಿಕು ಮಾರ್‌, ಶಿಡ್ಲಘಟ್ಟ ತಾ.ಅಧ್ಯಕ್ಷ ಪ್ರತೀಶ್‌,ಚಿಕ್ಕಬಳ್ಳಾಪುರ ತಾ.ಅಧ್ಯಕ್ಷ ವೆಂಕಟ ರಮಣಪ್ಪ, ಗುಡಿಬಂಡೆ ಆನಂದರೆಡ್ಡಿ,ಚಿಂತಾಮಣಿ ಭೀಮಣ,¡ ನಾರಾಯಣ ಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.