ಬೇವಿನಹಳ್ಳಿ ಗ್ರಾಪಂ ಬಿಜೆಪಿ ಬೆಂಬಲಿತರ ವಶ


Team Udayavani, Feb 11, 2021, 2:47 PM IST

BJP supporters take over Bewanahalli village

ಗೌರಿಬಿದನೂರು: ಗ್ರಾಪಂ ಚುನಾವಣೆಯಲ್ಲಿ ತಾಲೂಕಿನಲ್ಲಿ ಬಿಜೆಪಿ 100ಕ್ಕೂ ಹೆಚ್ಚು ಬಿಜೆಪಿ ಬೆಂಬಲಿತ ಸದಸ್ಯರು ಗೆದ್ದಿದ್ದು ತಾಲೂಕಿನ ತೊಂಡೇಬಾವಿ ಹೋಬಳಿ ಬೇವಿನಹಳ್ಳಿ ಪಂಚಾಯ್ತಿಯಲ್ಲಿ ಬಿಜೆಪಿ ಬೆಂಬಲಿತ ಅಧ್ಯಕ್ಷರು ಆಯ್ಕೆಯಾಗಿರುವುದು ಮುಂಬರುವ ತಾಪಂ, ಜಿಪಂ ಸೇರಿದಂತೆ ಎಲ್ಲಾ ಚುನಾವಣೆಯಲ್ಲಿ ಗೆಲ್ಲುವ ಮುನ್ಸೂಚನೆ ಎಂದು ಬಿಜೆಪಿ ಪರಿಶಿಷ್ಟ ವರ್ಗಗಳ ವಿಭಾಗದ ಮುಖಂಡ ಬಿ.ವಿ.ಗೋಪಿನಾಥ್‌ ತಿಳಿಸಿದರು.

ಬೇವಿನಹಳ್ಳಿ ಗ್ರಾಪಂಗೆ ಬಿಜೆಪಿಯಿಂದ ಅಧ್ಯಕ್ಷರಾಗಿ ಶಿವಾಜಿರಾವ್‌ \ಆಯ್ಕೆಯಾಗಿದ್ದು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಾಗೂ ರಾಜ್ಯದ ಯಡಿಯೂರಪ್ಪ ನೇತೃತ್ವದ ಸರ್ಕಾರಗಳ ದಲಿತ ಹಾಗೂ ಹಿಂದುಳಿದವರ ಪರವಾದ ಯೋಜನೆಗಳೇ ಕಾರಣ ಎಂದರು.

ತಾಲೂಕಿನಲ್ಲಿ ಮಾಜಿ ಶಾಸಕರಾದ ಎನ್‌. ಜ್ಯೋತಿರೆಡ್ಡಿ ಹಾಗೂ ಬಿಜೆಪಿ ರಾಜ್ಯ ಮುಖಂಡರಾದ ಎನ್‌. ಎಂ.ರವಿನಾರಾಯಣರೆಡ್ಡಿ ಅವರ ನೇತೃತ್ವದಲ್ಲಿ ಉತ್ತಮ ಫ‌ಲಿತಾಂಶ ಬಂದಿದೆ ಎಂದರು. ಪಂಚಾಯ್ತಿ ಮುಖಂಡರಾದ ನಿಜಲಿಂಗಪ್ಪ, ಉಮಾಶಂಕರ್‌, ಪೆರುಮಾಲ್‌, ನಾಗರಾಜ್‌, ಮಹದೇವ್‌, ಶ್ರೀರಾಮಪ್ಪ, ಚಂದ್ರಶೇಖರ್‌ ಸ್ವಾಮಿ, ಕಾಮಗಾನಹಳ್ಳಿ ಮಲ್ಲೇಶ್‌, ಚಿಕ್ಕ ಮಲ್ಲೇಕೆರೆ ನಾಗರಾಜ್‌, ಬಸವನಹಳ್ಳಿ ಸೋಮೇಶಪ್ಪ, ದೊಡ್ಡ ಮಲ್ಲೆಕೆರೆ ವಿಜಯಕುಮಾರ್‌, ನರಸಿಂಹರೆಡ್ಡಿ ಬಸವನಹಳ್ಳಿ ಉಪಸ್ಥಿತರಿದ್ದರು

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.