ಡಿಕೆಶಿ ಕನಕಪುರಕ್ಕಷ್ಟೇ ಹುಲಿ, ರಾಜ್ಯಕ್ಕೆ ಅಲ್ಲ :ಸಚಿವ ಸಿ ಟಿ ರವಿ
Team Udayavani, Nov 18, 2019, 2:55 PM IST
ಚಿಕ್ಕಬಳ್ಳಾಪುರ: ಡಿ.ಕೆ.ಶಿವಕುಮಾರ್ ಬರೀ ಕನಕಪುರಕ್ಕೆ ಅಷ್ಟೆ ಹುಲಿ ಇಡೀ ರಾಜ್ಯಕ್ಕೆ ಅಲ್ಲ ಎಂದು ರಾಜ್ಯ ಪ್ರವಾಸೋದ್ಯಮ ಸಿ.ಟಿ.ರವಿ ತಿಳಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್.ಪೇಟೆಯಲ್ಲಿ ನಾರಾಯಣಗೌಡ ಮೇಲೆ ಚಪ್ಪಲಿ ತೂರಾಟ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಬಿಜೆಪಿಯನ್ನು ರಾಜಕೀಯವಾಗಿ ಎದುರಿಸಲಾಗದೇ ಮೂರನೇ ದರ್ಜೆ ರಾಜಕಾರಣವನ್ನು ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಮಾಡುತ್ತಿವೆ ಎಂದು ಕಿಡಿಕಾರಿದರು.
ಕನಕಪುರಕ್ಕೆ ಒಬ್ಬ ಹುಲಿ, ಚನ್ನಪಟ್ಟಣಕ್ಕೆ ಹುಲಿ ಇರಬಹುದು. ಆದರೆ ಡಿ.ಕೆ.ಶಿವಕುಮಾರ ಆಟ ಚಿಕ್ಕಬಳ್ಳಾಪುರದಲ್ಲಿ ಏನು ನಡೆಯುವುದಿಲ್ಲ ಎಂದರು. ಮಂಡ್ಯದಲ್ಲಿ ಇವರ ಆಟ ಏನು ನಡೆಯಿತು. ಅಲ್ಲಿ ಸ್ವಾಭಿಮಾನಕ್ಕೆ ಗೆಲುವು ಆದಂತೆ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಗೆಲುವು ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್