ಕೋವಿಡ್ ತಡೆಗಾಗಿ ಔಷಧ ಸಿಂಪಡಣೆ
Team Udayavani, Apr 22, 2021, 2:51 PM IST
ಬೇತಮಂಗಲ: ಕೋವಿಡ್ ಹೆಚ್ಚುತ್ತಿರುವ ಹಿನ್ನಲೆ ಗ್ರಾಮದ ಗ್ರಾಪಂ ಮತ್ತುಸಮುದಾಯ ಆರೋಗ್ಯ ಕೇಂದ್ರದಿಂದ ಔಷಧಿ ಸಿಂಪಡನೆ ಮಾಡಲಾಯಿತು. ಪಟ್ಟಣದ ಬಸ್ ನಿಲ್ದಾಣ, ಪ್ರಮುಖ ರಸ್ತೆಗಳು, ಗ್ರಾಪಂ ಮತ್ತು ಸರ್ಕಾರಿ ಆಸ್ಪತ್ರೆ ಇತರೆ ಸರ್ಕಾರಿ ಕಟ್ಟಡಗಳು, ಹೆಚ್ಚು ಜನರಿರುವ ಕಡೆಗಳಲ್ಲಿ ರೋಗ ನಿರೋಧಕ ಶಕ್ತಿ ಔಷಧಿ ಸಿಂಪಡನೆ ಮಾಡಲಾಯಿತು.
ಪೊಲೀಸರಿಂದ ದಂಡ: ಸಾರ್ವಜನಿಕರಿಗೆಪ್ರ ತಿನಿತ್ಯ ಮಾಸ್ಕ್ ಧರಿಸುವುದು ಮತ್ತು ಸರ್ಕಾರದ ಸುತ್ತೋಲೆಯಂತೆ ಎಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ಪ್ರಯೋಜನವಾಗದ ಕಾರಣ ಬೈಕ್ ಸವಾರರು, ಬಸ್ ನಿಲಾœಣ ಸೇರಿದಂತೆ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ಧರಿಸದ ವ್ಯಕ್ತಿಗಳಿಗೆ ಪೊಲೀಸ್ ಸಿಬ್ಬಂದಿ ಎಚ್ಚರಿಕೆ ನೀಡಿ, ದಂಡ ವಸೂಲಿ ಮಾಡುತ್ತಿದ್ದಾರೆ.
ಲಸಿಕೆ ಹಾಕಿಕೊಳ್ಳಲು ಹಿಂದೇಟು: 45ವರ್ಷ ಮೇಲ್ಪಟ್ಟವರು ಮೊದಲು ಕೊರೊನಾಲಸಿಕೆ ಪಡೆದುಕೊಳ್ಳಲು ಸರ್ಕಾರ ಸೂಚನೆನೀಡಿದ್ದು, ಗ್ರಾಮದ ಆಸ್ಪತ್ರೆಯಲ್ಲಿ ಬೆರಳೆಣಿಕೆ ಮಂದಿ ಮಾತ್ರ ಲಸಿಕೆ ಹಾಕಿಕೊಳ್ಳುತ್ತಿದ್ದಾರೆ.ಇತ್ತೀಚಿಗೆ ಗ್ರಾಪಂ ಮತ್ತು ಗ್ರಾಮಮಟ್ಟದಲ್ಲೇ ಲಸಿಕೆ ನೀಡುತ್ತಿರುವುದರಿಂದ ಸಾರ್ವಜನಿಕರು ಉತ್ಸಾಹ ತೋರಿದ್ದಾರೆ.
ಗ್ರಾಪಂ ಅಧ್ಯಕ್ಷೆ ಮಮತಾ ಗಣೇಶ್,ಉಪಾಧ್ಯಕ್ಷ ನಂದೀಶ್, ಡಾ.ವಿಶ್ವನಾಥ ರೆಡ್ಡಿ,ಆರೋಗ್ಯ ನಿರೀಕ್ಷಕ ಕುಮಾರ್,ಮುಖಂಡರಾದ ಧರಣಿ ಹಾಗೂ ಗ್ರಾಪಂಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ