ಸಿಡಿಲು ಬಡಿದು ಮನೆ ಕುಸಿದು ಒಂದೇ ಕುಟುಂಬ 7 ಮಂದಿ ಗಂಭೀರ ಗಾಯ
Team Udayavani, Apr 22, 2021, 9:28 PM IST
ಚಿಕ್ಕಬಳ್ಳಾಪುರ: ಸಿಡಿಲು ಬಡಿದ ಪರಿಣಾಮ ಚಪ್ಪಡಿಕಲ್ಲಿನ ಮನೆ ಕುಸಿದು ಬಿದ್ದು ಮನೆಯಲ್ಲಿದ್ದ ಒಂದೇ ಕುಟುಂಬದ 4 ಜನ ಮಕ್ಕಳು ಸೇರಿ 7 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೋಮಯಾಜಲಹಳ್ಳಿ ಗ್ರಾಮದಲ್ಲಿ ಅಶ್ವತ್ಥಪ್ಪ ಎಂಬುವರಿಗೆ ಸೇರಿದ ಮನೆಗೆ ಸಿಡಿಲು ಬಡಿದಿದ್ದು ಮನೆಯಲ್ಲಿದ್ದ ಅಂಬರೀಶ್ ಬಿನ್ ಜಗಣ್ಣ(30), ಗಾಯತ್ರಿ ಕೋಂ ಅಂಬರೀಶ್(25), ಜಗಣ್ಣ (50), ಅಂಬರೀಶ್ ಅವರ ಪುತ್ರಿಯರಾದ ಕುಮಾರಿ ಲಾವಣ್ಯ(5),ವಾಣಿಶ್ರೀ(7),ಪುತ್ರರಾದ ಗೌತಮ್ 3, ದರ್ಶನ್ (11) ತೀವ್ರ ರೀತಿಯ ಗಾಯಗಳಾಗಿದ್ದು ಅವರನ್ನು ಜಿಲ್ಲೆಯ ಚಿಂತಾಮಣಿಯ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಸ್ಥಳಕ್ಕೆ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಹಾಗೂ ತಹಶೀಲ್ದಾರ್ ಹನುಮಂತರಾಯಪ್ಪ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?