ಲಡಾಕ್‌ಗೆ ಅಂಬರೀಶ್‌ ಬೈಕ್‌ಯಾನ


Team Udayavani, Jul 2, 2023, 3:45 PM IST

ಲಡಾಕ್‌ಗೆ ಅಂಬರೀಶ್‌ ಬೈಕ್‌ಯಾನ

ಚಿಕ್ಕಬಳ್ಳಾಪುರ: ಬೈಕ್‌ ರೈಡಿಂಗ್‌ ಇತ್ತೀಚಿನ ದಿನಗಳಲ್ಲಿ ಒಂದು ಪ್ಯಾಷನ್‌ ಆಗುತ್ತಿದ್ದು ಅದರಲ್ಲೂ ವೀಕೆಂಡ್‌ ವೇಳೆ ಐಟಿ-ಬಿಟಿ ಉದ್ಯೋಗಿಗಳಲ್ಲಿ ಹವ್ಯಾಸವಾಗಿದೆ.

ಅಭಿಲಾಷೆ ಹೊಂದಿದ್ದರು: ಪ್ರವಾಸಿಗರ ಪಾಲಿನ ಸ್ವರ್ಗ ಲಡಾಕ್‌ಗೆ ಯಾನ ಮಾಡುವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದ್ದು ಇದೀಗ ಚಿಕ್ಕಬಳ್ಳಾಪುರ ಕೆ.ಅಂಬರೀಶ್‌ ಎಂಬವರು ತಮ್ಮ ಬೈಕ್‌ ಮೂಲಕ ಬರೋಬ್ಬರಿ 6500-7000 ಕಿ.ಮೀ ದೂರದ ಲಡಾಕ್‌ಗೆ ಜು.26ರಿಂದಲೇ ಪ್ರಯಾಣ ಬೆಳೆಸಿದ್ದಾರೆ. 4-5 ವರ್ಷ ದಿಂದ ಲಡಾಕ್‌ ಗೆ ಬೈಕ್‌ಯಾನ ಮಾಡಬೇಕೆಂಬ ಅಭಿ ಲಾಷೆ ಹೊಂದಿದ್ದ ಅಂಬರೀಶ್‌, ಈ ಮಧ್ಯೆ ಕೊರೊನಾ ಅಡ್ಡಿಯಾಗಿತ್ತು.

ನಾಳೆ ತಲುಪುತ್ತೇನೆ: ಈ ವರ್ಷ ಹೊಸ ಬೈಕ್‌ ಖರೀದಿಸಿ ಬೈಕ್‌ ಯಾನಕ್ಕೆ ಬೇಕಾದ ಎಲ್ಲಾ ಪೂರ್ವ ಸಿದ್ಧತೆಗಳೊಂದಿಗೆ ತೆರಳಿದ್ದಾರೆ. ಸದ್ಯ ಆಗ್ರಾದಲ್ಲಿದ್ದ ಅಂಬರೀಶ್‌ “ಉದಯವಾಣಿ’ಯೊಂದಿಗೆ ಮಾತನಾಡಿ, ಜು.3ರಂದು ಲಡಾಕ್‌ಗೆ ಭೇಟಿ ನೀಡುತ್ತಿರುವುದಾಗಿ ವಿವರಿಸಿದರು.

ಈ ಮಧ್ಯೆ, ಸುಮಾರು 9 ಸಾವಿರ ಕಿ.ಮೀ ಸಂಚರಿಸುವ ಗುರಿ ಹೊಂದಿದ್ದಾರೆ. ಚಿಕ್ಕಬಳ್ಳಾಪುರದ ಪ್ರಶಾಂತ್‌ ನಗರದ ನಿವಾಸಿ ಆಗಿರುವ ವೃತ್ತಿಯಲ್ಲಿ ಫೋಟೋ ಸ್ಟುಡಿಯೋ ಮಾಲೀಕರಾಗಿರುವ ಅಂಬರೀಶ್‌, ಸದ್ಯ ಚಿಕ್ಕಬಳ್ಳಾಪುರದಿಂದ ಲಡಾಕ್‌ಗೆ ಬೈಕ್‌ ಯಾನ ಆರಂಭಿಸಿರುವ ಮೊದಲ ವ್ಯಕ್ತಿಯಾಗಿದ್ದಾರೆ.

ಸುಮಾರು 4, 5 ವರ್ಷದಿಂದ ಲಡಾಕ್‌ಗೆ ಬೈಕ್‌ಯಾನ ಮಾಡಬೇಕೆಂಬ ಇಚ್ಛೆ ಇತ್ತು. ಆದರೆ, ಕೊರೊನಾ ಮತ್ತಿತರ ಕಾರಣದಿಂದ ಸಾಧ್ಯವಾಗಿರಲಿಲ್ಲ. ಈ ವರ್ಷ ಫೇಸ್‌ಬುಕ್‌ ಮೂಲಕ ಪರಿಚಿತರಾದ ಕ್ರಿಸ್‌ ಎಂಬ ಸ್ನೇಹಿತನ ಜತೆ ಲಡಾಕ್‌ಗೆ ಬೈಕ್‌ ಮೂಲಕ ತೆರಳುತ್ತಿದ್ದೇನೆ. ಸುಮಾರು 9000 ಕಿ.ಮೀ.ದೂರವನ್ನು ತಿಂಗಳ ಕಾಲ ಸುತ್ತಿ ಬರಲಿದ್ದೇನೆ. ● ಕೆ.ಅಂಬರೀಶ್‌, ಲಡಾಕ್‌ ಪ್ರವಾಸಿ, ಬೈಕ್‌ ರೈಡರ್‌.

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.