ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮದ್ಯಮಾರಾಟವನ್ನು ನಿರ್ಬಂಧಿಸಿ “ಒಣ ದಿನ” ಘೋಷಣೆ:ಜಿಲ್ಲಾಧಿಕಾರಿ
Team Udayavani, Oct 23, 2020, 8:49 PM IST
ಚಿಕ್ಕಬಳ್ಳಾಪುರ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ 28.10.2020 ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ 26.10.2020 ರಂದು ಸಂಜೆ 5 ಗಂಟೆಯಿಂದ 28.10.2020 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಲ್ಲಿನ ಕೆ.ಎಸ್.ಬಿ.ಸಿ.ಎಲ್ ಡಿಪೋಗಳು,ವೈನರಿ ಘಟಕಗಳು ಹಾಗೂ ಎಲ್ಲಾ ಬಗೆಯ ಮದ್ಯದಂಗಡಿಗಳಲ್ಲಿ ಸಂಪೂರ್ಣವಾಗಿ ಮದ್ಯ ಮಾರಾಟವನ್ನು ನಿರ್ಬಂಧಿಸಿ “ಒಣ ದಿನಗಳೆಂದು”” ಘೋಷಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶ ಹೊರಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಭಾರತ ಚುನಾವಣಾ ಆಯೋಗದ ಪ್ರಿನ್ಸಿಪಲ್ ಸೆಕ್ರೆಟರಿ ಅವರ ನಿರ್ದೇಶನದಂತೆ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಶಿಡ್ಲಘಟ್ಟ, ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕುಗಳಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ-2020 ರ ಹಿನ್ನೆಲೆಯಲ್ಲಿ ದಿನಾಂಕ 28.10.2020 ರಂದು ಮತದಾನ ನಡೆಯುವ ಸಲುವಾಗಿ ಮತದಾನ ಮುಗಿಯುವ ಪೂರ್ವದ 48 ಗಂಟೆಗಳಿಂದ ಮತದಾನ ಮುಗಿಯುವವರೆಗೆ ಪಾನ ನಿರೋಧ ದಿನಗಳೆಂದು ಘೋಷಣೆ ಮಾಡಿದ್ದು ಈ ವೇಳೆಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಬಂಧಿಸಲಾಗಿದ್ದು ಶಾಂತಿ ಮತ್ತು ಮುಕ್ತವಾಗಿ ಚುನಾವಣೆ ನಡೆಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ