Chikkaballapur; ಪುನೀತ್ ಅಶಯ ಈಡೇರಿಸಲು ಪ್ರಾದೇಶಿಕ ಪಕ್ಷವಾಗಿ ಶ್ರಮ ಸಮಾಜ ಪಕ್ಷ ಸ್ಥಾಪನೆ
Team Udayavani, Jan 12, 2024, 12:28 PM IST
ಚಿಕ್ಕಬಳ್ಳಾಪುರ: ನಟ ದಿ.ಪುನೀತ್ ರಾಜಕುಮಾರ ಅವರ ಅಶಯಗಳನ್ನು ಈಡೇರಿಸಲು ರಾಜ್ಯದಲ್ಲಿ ಶ್ರಮ ಸಮಾಜ ಪಾರ್ಟಿ ಎಂಬ ಪ್ರಾದೇಶಿಕ ಪಕ್ಷ ಸ್ಥಾಪನೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಎ.ಟಿ.ಕೃಷ್ಣನ್ ತಿಳಿಸಿದರು.
ವಿಶೇಷವಾಗಿ ಕನ್ನಡಿಗರ ಸಮಸ್ಯೆ ಸವಾಲುಗಳಿಗೆ ಧ್ವನಿಯಾಗಲು ಪ್ರಾದೇಶಿಕ ಪಕ್ಷದ ಗುರಿಯಾಗಿದ್ದು 2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷ ಸಜ್ಜಾಗಲಿದೆ ಎಂದರು.
ಕನ್ನಡಿಗರ ಅಸ್ಮಿತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪಕ್ಷ ಕೆಲಸ ಮಾಡಲಿದೆ. ಜ.31 ರಂದು ಪುನೀತ್ ಸಮಾಧಿ ಬಳಿ ಪ್ರಮಾಣ ವಚನ ಸ್ಪೀಕರಿಸಿ ರಾಜ್ಯಾದ್ಯಂತ ಪ್ರವಾಸ ನಡೆಸಿ ಪಕ್ಷ ಸಂಘಟನೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ