ಚಿಕ್ಕಬಳ್ಳಾಪುರ : ಜೀವಂತ ಉಡಗಳ ಮಾರಾಟ ಯತ್ನ, ಮೂರು ಆರೋಪಿಗಳ ಬಂಧನ


Team Udayavani, May 10, 2022, 9:57 PM IST

ಚಿಕ್ಕಬಳ್ಳಾಪುರ : ಜೀವಂತ ಉಡಗಳ ಮಾರಾಟ ಯತ್ನ, ಮೂರು ಆರೋಪಿಗಳ ಬಂಧನ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ವೃತ್ತದಲ್ಲಿರುವ ಶಾಫಿಯಾ ಹೋಟಲ್‍ನಲ್ಲಿ ಏಳು ಜೀವಂತ ಉಡಗಳನ್ನು ಅಕ್ರಮವಾಗಿ ಕಬ್ಬಿಣದ ಪಂಜರದಲ್ಲಿಟ್ಟುಕೊಂಡು, ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಬೆಂಗಳೂರಿನ ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಚೇಳೂರು ಗ್ರಾಮದ ಎಸ್.ಇಸ್ಮಾಯಿಲ್ ಜಬೀವುಲ್ಲಾ ಬಿನ್ ಮಿಯನ್ ಸಾಬ್.ಎಸ್, ರಿಜ್ವಾನ್ ಬಿನ್ ಚಾಂದ್ ಭಾಷ ಮತ್ತು ಬಾವಜಾನ್.ಪಿ ಬಿನ್ ಲೇಟ್ ಮೆಹಬೂಬ್ ಬಂಧಿತ ಆರೋಪಿಗಳು.

ಸೀಮಾ ಗರ್ಗ್ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಜಾಗೃತ), ಬೆಂಗಳೂರು ಇವರ ಮಾರ್ಗದರ್ಶನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂಚಾರಿ ದಳ, ಬೆಂಗಳೂರು ಜಿ.ಎ.ಗಂಗಾಧರ, ಇವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ, ಅರಣ್ಯ ಅಪರಾಧ ನಿಯಂತ್ರಣ ಕೋಶ (ಜಾಗೃತ) ದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವೀರೇಶ್ ಗೌಡ, ಪೊಲೀಸ್ ಪಾಟೀಲ್ ಹಾಗೂ ಸಿಬ್ಬಂದಿಗಳು ಮತ್ತು ಬೆಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಹಾಗೂ ಉಪ ಅರಣ್ಯಾಧಿಕಾರಿ ಮಂಜುನಾಥ,ಡಿವೈಆರ್‍ಎಫ್‍ಓ ತನ್ವೀರ್ ಅಹಮದ್, ನಾಗರಾಜು.ಜಿ.ಎಂ, ಕಿರಣ್ ಕುಮಾರ್.ಬಿ.ಜಿ ಹಾಗೂ ಚಾಲಕ ರವಿ.ಎಂ ಇವರುಗಳು ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ.

ಆರೋಪಿಗಳನ್ನು ದಸ್ತಗಿರಿ ಮಾಡಿ, ಜೀವಂತ ಉಡಗಳನ್ನು ವಶಕ್ಕೆ ಪಡೆದು, ವನ್ಯಜೀವಿ (ಸಂರಕ್ಷಣಾ) ಕಾಯ್ದೆ 1972ರ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ : ಮಂಗಳೂರು: ಅನುಮಾನಸ್ಪದ ವರ್ತನೆ: ಓರ್ವ ಪೊಲೀಸರ ವಶಕ್ಕೆ

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.