ವೈದ್ಯರು ಸೇರಿ 35 ಮಂದಿಗೆ 7.5 ಲಕ್ಷ ರೂ. ವೇತನ


Team Udayavani, Jun 16, 2021, 6:59 PM IST

chikkaballapura  news

ಚಿಂತಾಮಣಿ: ಕೋವಿಡ್‌ ಕೇಂದ್ರದಲ್ಲಿಕಾರ್ಯನಿರ್ವಹಿಸಿದ ಏಳು ವೈದ್ಯರುಸೇರಿ 35 ಮಂದಿಗೆ ಮೊದಲ ತಿಂಗಳ 7.5ಲಕ್ಷ ರೂ. ವೇತನವನ್ನು ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ವೈಯಕ್ತಿಕವಾಗಿ ವಿತರಿಸಿದರು.

ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದು  ಸನ್ಮಾನ ಸಮಾರಂಭದಲ್ಲಿ ವೈದ್ಯರಿಗೆ ಪ್ರಶಂಸೆ ಪತ್ರ, ವೇತನ ವಿತರಿಸಿಮಾತನಾಡಿದ ಅವರು, ಪ್ರಾಣದ ಹಂಗುತೊರೆದು ಕೊರೊನಾ ಸೋಂಕಿತರಿಗೆಚಿಕಿತ್ಸೆ ನೀಡುವುದರ ಜೊತೆಗೆ ಸೋಂಕುನಿಯಂತ್ರಿಸಲು ಶ್ರಮಿಸುತ್ತಿರುವವೈದ್ಯರು, ಸಿಬ್ಬಂದಿಗೆ ನಾನು ಋಣಿಯಾಗಿರುತ್ತೇನೆ ಎಂದು ಹೇಳಿದರು.

ಕೋವಿಡ್‌ ಸೆಂಟರ್‌ನಲ್ಲಿ ಕಾರ್ಯನಿರ್ವಹಿ ಸುವ ನೌಕರರಿಗೆ ಮೂರು ತಿಂಗಳಸಂಬಳ ನೀಡಲು ನಿರ್ಧರಿಸಲಾಗಿತ್ತು.ಆದರೆ, ಈಗ ಇನ್ನೂ ಒಂದು ತಿಂಗಳುವೈದ್ಯರು ಕಾರ್ಯ ನಿರ್ವಹಿಸಿದರೆ ಆ ತಿಂಗಳಸಂಬಳ ನೀಡಲು ನಾನು ಸಿದ್ಧನಿದ್ದೇನೆಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿಮುಖಂಡ ಸತ್ಯನಾರಾಯಣ ಮಹೇಶ್‌,ಕೊರೊನಾ ಸೋಂಕಿತರ ಚಿಕಿತ್ಸೆ ಬೇಕಾದಸೌಲಭ್ಯವನ್ನು ಸಂಘಸಂಸ್ಥೆಗಳು ನೀಡಿದ್ದವಾದರೂ ಕೋವಿಡ್‌ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು, ಚಿಕಿತ್ಸೆ ನೀಡಲು ವೈದ್ಯರಕೊರತೆ ಇದ್ದಾಗ, ಕೆಲ ಖಾಸಗಿ ವೈದ್ಯರು,ಶುಶ್ರೂಷಕಿಯರಾಗಿ ಕಾರ್ಯನಿರ್ವ ಹಿಸಲುವಿಕ್ರಂ ಕಾಲೇಜಿನ ವಿದ್ಯಾರ್ಥಿಗಳುಮುಂದೆ ಬಂದಿದ್ದರಿಂದ ಅವರಿಗೆಅಭಿನಂದನೆ ತಿಳಿಸಿದರು.

ತಹಶೀಲ್ದಾರ್‌ ಹನುಂತರಾಯಪ್ಪ,ಡಿವೈಎಸ್‌ಪಿ ಲಕ್ಷ್ಮಯ್ಯ, ತಾಲೂಕುಆರೋಗ್ಯಾಧಿಕಾರಿ ಡಾ.ಸ್ವಾತಿ, ವೈದ್ಯಾಧಿಕಾರಿ ಡಾ.ಸಂತೋಷ್‌, ನಗರಸಭೆಸದಸ್ಯರಾದ ಮಂಜುನಾಥ, ಮುರಳಿ,ಜೈಭೀಮ್‌ ಮುರಳಿ, ದೇವಳ್ಳಂ ಶಂಕರ್‌,ಮಾಜಿ ಸದಸ್ಯ ವೆಂಕಟರವಣಪ್ಪ, ಮುಖಂಡರಾದ ಡಾ.ವಿ.ಅಮರ್‌, ಅಬ್ಬುಗುಂಡುಮಧು, ಸಂತೆಕಲ್ಲಹಳ್ಳಿ ಮಹೇಶ್‌,ಪ್ರಭಾಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.