ಶಿವಕುಮಾರ್ ಚಿಕ್ಕಬಳ್ಳಾಪುರ ಜಿಪಂ ಉಪ ಕಾರ್ಯದರ್ಶಿ
Team Udayavani, Jun 17, 2021, 7:44 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಪಂ ಉಪ ಕಾರ್ಯದರ್ಶಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಎನ್.ನೋಮೇಶ್ ಕುಮಾರ್ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ರಾಮನಗರ ಜಿಪಂ ಯೋಜನಾನಿರ್ದೇಶಕ(ಡಿಆರ್ಡಿಎ)ಬಿ.ಶಿವಕುಮಾರ್ ಅವರನ್ನು ನೇಮಕಮಾಡಿ ಸರ್ಕಾರ ಆದೇಶಹೊರಡಿಸಿದೆ.
ಜಿಲ್ಲೆಯ ಶಿಡ್ಲಘಟ್ಟತಾಪಂ ಇಒ ಆಗಿ ಸೇವೆ ಸಲ್ಲಿಸಿಮಜಿನರೇಗಾ ಯೋಜನೆಯನ್ನುಪರಿಣಾಮಕಾರಿಯಾಗಿ ಜಾರಿಗೊಳಿಸಿಜಿಲ್ಲೆ ಮತ್ತು ರಾಜ್ಯದ ಗಮನಸೆಳೆದಿದ್ದರು. ನಂತರ ಇಲ್ಲಿಂದ ವರ್ಗಾವಣೆಯಾಗಿಚಿಕ್ಕಬಳ್ಳಾಪುರ ಜಿಪಂ ಸಹಾಯಕ ಕಾರ್ಯದರ್ಶಿಯಾಗಿ ಸೇವೆಸಲ್ಲಿಸಿ ಬಳಿಕ ಮುಂಬಡ್ತಿ ಹೊಂದಿ ರಾಮನಗರ ಜಿಪಂಯೋಜನಾ ನಿರ್ದೇಶಕ(ಡಿಆರ್ಡಿಎ) ಆಗಿವರ್ಗಾವಣೆಯಾಗಿದ್ದರು.
ಇದೀಗ ಚಿಕ್ಕಬಳ್ಳಾಪುರ ಜಿಪಂ ಉಪಕಾರ್ಯದರ್ಶಿಯಾಗಿ ವರ್ಗಾವಣೆಯಾಗಿ ಆಗಮಿಸಲಿದ್ದಾರೆ.ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆ ಸಹಿತ ಅನೇಕ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ಬಿ.ಶಿವಕುಮಾರ್ರಿಗೆಮತ್ತೂಮ್ಮೆ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ