ಒಂದು ಯೂನಿಟ್ ರಕ್ತ ಮೂವರ ಪ್ರಾಣ ಉಳಿಸುತ್ತೆ
Team Udayavani, Jun 20, 2021, 7:47 PM IST
ಗೌರಿಬಿದನೂರು: ಒಬ್ಬ ಮನುಷ್ಯನಿಂದಸಂಗ್ರಹಿಸಿದ ಒಂದು ಯೂನಿಟ್ರಕ್ತದಿಂದ ಮೂವರ ಪ್ರಾಣ ಉಳಿಸಬಹುದು ಎಂದು ಭಾರತೀಯ ರೆಡ್ಕ್ರಾಸ್ ಅಧ್ಯಕ್ಷ ಹಾಗೂ ತಹಶೀಲ್ದಾರ್ ಶ್ರೀನಿವಾಸ್ ನುಡಿದರು.
ಪಟ್ಟಣದ ವೀರಶೈವ ಕಲ್ಯಾಣಮಂಟಪದಲ್ಲಿ ಸೇವಾಭಾರತಿ, ರೆಡ್ಕ್ರಾಸ್ನಿಂದ ರಕ್ತದಾನಿಗಳ ದಿನಾಚರಣೆ ಅಂಗವಾಗಿ ನಡೆದ ಶಿಬಿರಕ್ಕೆ ಚಾಲನೆನೀಡಿ ಮಾತನಾಡಿದರು. ರಕ್ತವುಕಾರ್ಖಾನೆಯಲ್ಲಿ ತಯಾರಿಸಲು ಸಾಧ್ಯವಿಲ್ಲ. ಕೇವಲ ಮನುಷ್ಯರಿಂದಮಾತ್ರ ಸಂಗ್ರಹಿಸಬೇಕು. ರೋಗಿಗಳು,ಅಪಾಘಾತಕ್ಕೀಡಾಗುವವರ ಪ್ರಾಣವನ್ನುಉಳಿಸಲು ರಕ್ತದ ಅವಶ್ಯಕತೆ ಇದೆ.
ಸೇವಾಭಾರತಿ, ರೆಡ್ಕ್ರಾಸ್ ಸಂಸ್ಥೆಮಾಡುತ್ತಿರುವ ಕಾರ್ಯ ಅಭಿನಂದನೀಯ.ಮುಂದಿನ ದಿನಗಳಲ್ಲಿ ಮೆಗಾ ಶಿಬಿರಏರ್ಪಡಿಸಲಾಗುವುದು ಎಂದುತಿಳಿಸಿದರು. ಕಾರ್ಯಕ್ರಮದಲ್ಲಿ ರೆಡ್ಕ್ರಾಸ್ಜಿಲ್ಲಾ ಕಾರ್ಯದರ್ಶಿ ರವಿಕುಮಾರ್, ಖಚಾಂಚಿ ಜಯರಾಂ, ತಾಲೂಕುಕಾರ್ಯದರ್ಶಿ ದಸ್ತಗಿರಿ ಸಾಬ್, ಖಚಾಂಚಿಎಸ್.ಎಸ್.ರೆಡ್ಡಿ, ಡಾ.ಹೇಮಂತ್ಸಾವಳಿಗಿ,ಶ್ರೀನಾಥ್,ಸೇವಾಭಾರತೀಯವೇಣುಗೋಪಾಲ್, ದಯಾನಂದ್,ಜಯಕುಮಾರ್, ರವಿ ಮುಂತಾದವರುಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್