ಜಿಲ್ಲಾ ಕ್ರೀಡಾಪಟುಗಳ ಪ್ರೋತ್ಸಾಹಿಸಿ


Team Udayavani, Jul 2, 2021, 7:08 PM IST

chikkaballapura news

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅನೇಕ ಪ್ರತಿಭಾವಂತಕ್ರೀಡಾಪಟುಗಳಿದ್ದಾರೆ. ಅವರಿಗೆ ಸೂಕ್ತಮಾರ್ಗದರ್ಶನ, ಪ್ರೋತ್ಸಾಹಿಸಿದರೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮಲ್ಲಿರುವ ಪ್ರತಿಭೆ ಹೊರಹಾಕುತ್ತಾರೆ ಎಂದು ನಿವೃತ್ತ ಹಾಕಿಕೋಚ್‌ ಮುಷ್ತಾಖ್‌ ಅಹಮದ್‌ ತಿಳಿಸಿದರು.

ನಗರದ ಸರ್‌ ಎಂ.ವಿ.ಸ್ಟೇಡಿಯಂನಲ್ಲಿ ಸರ್‌ಎಂ.ವಿ.ಡೈಮಂಡ್ಸ್‌ಬಾಸ್ಕೆಟ್‌ಬಾಲ್‌ ತಂಡದಿಂದನರೇಂದ್ರ ನೇತೃತ್ವದಲ್ಲಿಕ್ರೀಡಾಳುಗಳಿಂದ ಸನ್ಮಾನಸ್ವೀಕರಿಸಿ ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬರು ಆರೋಗ್ಯವಾಗಿರಲು ಕ್ರೀಡೆಯಲ್ಲಿಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗುವಜೊತೆಗೆ ಆರೋಗ್ಯವಂತ ಸಮಾಜ ನಿರ್ಮಿಸಲುಸಹಕಾರಿಯಾಗುತ್ತದೆ ಎಂದರು.ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಇಲಾಖೆಯಿಂದ ದೊರೆಯುವ ಸೌಲಭ್ಯ ತಲುಪಿಸಲುಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ.

ಕ್ರೀಡಾಕೂಟವನ್ನು ತಾಲೂಕು ಮಟ್ಟದಲ್ಲಿ ಆಯೋಜಿಸಿಸಹಕಾರ ನೀಡಲಾಗಿದೆ. ಜೊತೆಗೆ ಕ್ರೀಡಾಶಾಲೆಯಲ್ಲಿ ದಾಖಲೆ ಪಡೆಯಲು ಅಗತ್ಯಮಾರ್ಗದರ್ಶನ ಮತ್ತು ಪೊÅàತ್ಸಾಹ ನೀಡಲಾಗಿದೆ. ಅದೇ ರೀತಿಯಲ್ಲಿ ಜಿಲ್ಲೆಯಲ್ಲಿರುವಕ್ರೀಡಾಪಟುಗಳಿಗೆ ಇಲಾಖೆಯ ಜೊತೆಗೆ ಸಂಘಸಂಸ್ಥೆಗಳ ಪದಾಧಿಕಾರಿಗಳು ಸಹಕಾರನೀಡಿದರೆ,ಜಿಲ್ಲೆ ಕ್ರೀಡೆಯಲ್ಲಿ ರಾಷ್ಟ್ರೀಯ ಮತ್ತುಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಅವಕಾಶ ಇದೆ ಎಂದರು.

ನಗರದ22ನೇವಾರ್ಡ್‌ನಬಿಜೆಪಿಮುಖಂಡಹಾಗೂ ಡಾನ್ಸ್‌ ಶ್ರೀನಿವಾಸ್‌ ಮಾತನಾಡಿ, ಕ್ರೀಡಾಂಗಣದಲ್ಲಿ ಬೆಳೆದಿರುವ ಮರಗಳುಹಾಗೂನಗರದಲ್ಲಿ ಹಲವು ಕ್ರೀಡೆಗಳು ಪ್ರದರ್ಶನ ಕಾರಣಮುಸ್ತಕ್‌ ಅವರು ಮೂಲ ಕಾರಣ ಎಂದುಸೇವೆಯನ್ನು ಸ್ಮರಿಸಿದರು. ಡೈಮಂಡ್ಸ್‌ ತಂಡದನಾಯಕ ರಾಮು, ಲಿಂಗೇಶ್‌, ಮಾರುತಿ,ಶ್ರೀನಿವಾಸ್‌ ಡಿಜಿಟಲ್‌, ಅಮರ್‌ ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.