ಸಸಿ ನೆಟ್ಟರೆ ಸಾಲದು ಪೋಷಣೆಯೂ ಮಾಡಿ
Team Udayavani, Jul 5, 2021, 6:44 PM IST
ಚಿಕ್ಕಬಳ್ಳಾಪುರ: ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಮಾಡುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಹಸಿರುಕ್ರಾಂತಿ ಮಾಡಲು ಸಾಧ್ಯ ಎಂದು ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಸಲಹೆ ನೀಡಿದರು.
ನಗರದ ವಾರ್ಡ್ ಸಂಖ್ಯೆ 1ರ ವಾಪಸಂದ್ರಬಡಾವಣೆಯಲ್ಲಿ ಮತ್ತು ಸರ್ಕಾರಿ ಬಾಲಕಿಯರಪ್ರೌಢಶಾಲೆ ಆವರಣದಲ್ಲಿ ಜಂಬು ನೇರಳೆ ಮತ್ತುಬೆಟ್ಟದ ನೆಲ್ಲಿಕಾಯಿ ಸಸಿ ನೆಡುವ ಮೂಲಕ ಹಸಿರುಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ಸದ್ಯದ ಪರಿಸ್ಥಿತಿಯಲ್ಲಿ ಪರಿಸರ ಸಂರಕ್ಷಣೆ ಅನಿವಾರ್ಯವಾಗಿದೆ. ಪ್ರತಿ ಕುಟುಂಬದ ಸದಸ್ಯರು ಸಸಿ ನೆಟ್ಟುಅದನ್ನು ಪೋಷಣೆ ಮಾಡುವ ಮೂಲಕ ಹಸಿರುಮಯವಾತಾವರಣ ನಿರ್ಮಿಸಬೇಕು ಎಂದು ತಿಳಿಸಿದರು.
ಕರವೇ ಜಿಲ್ಲಾಧ್ಯಕ್ಷ ಜಿ.ಚಂದ್ರಶೇಖರ್ ಮಾತನಾಡಿ,ಪರಿಸರ ಸಂರಕ್ಷಣೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲೆಯನ್ನುಹಸಿರುಮಯ ಮಾಡುವ ನಿಟ್ಟಿನಲ್ಲಿ ಸಂಘಟನೆ ಮೂಲಕಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.
ಜಿಪಂ ಮಾಜಿ ಸದಸ್ಯ ಮುನೇಗೌಡ ಮಾತನಾಡಿ, ಕೇವಲ ಸಸಿ ನೆಡುವುದರಿಂದ ಪರಿಸರಸಂರಕ್ಷಣೆ ಸಾಧ್ಯವಿಲ್ಲ. ಅವುಗಳನ್ನು ಪೋಷಣೆ ಮಾಡಬೇಕುಎಂದು ವಿವರಿಸಿದರು. ನಗರಸಭಾ ಸದಸ್ಯ ಶಶಿಕಿರಣ್,ಡಾಂಬು ಶ್ರೀನಿವಾಸ್ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ