ವೃದ್ಧಾಪ್ಯ ವೇತನ ಬೇಡವೆಂದ ವೃದ್ದೆ

ಸರ್ಕಾರದ ಮಾಸಿಕ ಪಿಂಚಣಿ ತಿರಸ್ಕರಿಸಿದ ಗುಡಿಬಂಡೆ ಪಟ್ಟಣದ ನಿವಾಸಿ ವೃದ್ದೆ ರಾಜಮ್ಮ

Team Udayavani, Aug 6, 2021, 5:26 PM IST

Chikkaballapura News

ಗುಡಿಬಂಡೆ : ಸರ್ಕಾರದಿಂದ ಯಾವುದೇ ಸೌಲಭ್ಯ ಬಂದರೂ ಅದರಲ್ಲಿ ಒಂದು ರೂಪಾಯಿ ಬಿಡದೆ ಪಡೆಯುವಂತವರು ಇರುವ ಈ ಕಾಲದಲ್ಲಿ ಪಟ್ಟಣದ ವೃದ್ಧೆ ರಾಜಮ್ಮ ನನಗೆ ಮಾಸಿಕ ವೃದ್ಧಾಪ್ಯ ಪಿಂಚಣಿ ಬೇಡವೆಂದು ತಿರಸ್ಕರಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ಪಟ್ಟಣದ ಸೊಪ್ಪಿನಪೇಟೆ ನಿವಾಸಿಯಾದ ರಾಜಮ್ಮ ಕೋಂ ಕದಿರಪ್ಪ ಎಂಬುವರ ಮನೆಯ ಬಳಿಗೆ ಕಂದಾಯ ಇಲಾಖೆಯ ಇಲಾಖೆಯ ಅಧಿಕಾರಿಗಳು ಬೇಟಿ ನೀಡಿ, ಆಕೆಯನ್ನು ಇನ್ನೂ ಏಕೆ ನೀವು ವೃದ್ಧಾಪ್ಯ ವೇತನ ಮಾಡಿಸಿಕೊಂಡಿರುವುದಿಲ್ಲ, ಈಗ ನಿಮ್ಮ ಮನೆಯ ಬಾಗಿಲಿಗೆ ಬಂದಿದ್ದೇವೆ, ದಾಖಲೆಗಳನ್ನು ನೀಡಿ, ನಿಮಗೆ ವೃದ್ಧಾಪ್ಯ ವೇತನ ಮಾಡಿಸಿಕೊಡುತ್ತೇವೆ ಎಂದು ಕೇಳಿದಾಗ, 80 ವರ್ಷದ ರಾಜಮ್ಮ ನನಗೆ ಸರ್ಕಾರದ ಪಿಂಚಣಿ ಬೇಕಾಗಿಲ್ಲ, ನನ್ನನ್ನು ದೇವರು ಇನ್ನೂ ಗಟ್ಟಿಯಾಗೇ ಇಟ್ಟಿದ್ದಾನೆ, ನನಗೆ ಏನಾದರೂ ಹಣದ ಅವಶ್ಯಕತೆ ಬಂದಲ್ಲಿ ನನ್ನ ಮಕ್ಕಳು ನೀಡುತ್ತಾರೆ, ಇನ್ನೂ ನನಗೆ ಇರುವ ಜಮೀನಿನಲ್ಲಿ ಅಲ್ಪ ಸ್ವಲ್ಪ ಬರುತ್ತದೆ, ಇನ್ನೂ ಏಕೆ ಬೇಕೆ ನನಗೆ ಸರ್ಕಾರದ ಪಿಂಚಣಿ, ಅದನ್ನು ಬೇರೆ ಬಡ ಕುಟುಂಬದವರಿಗೆ ನೀಡಿ ಎಂದು ತಿರಸ್ಕರಿಸಿದ್ದಾರೆ.

ಇದನ್ನೂ ಓದಿ : ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಗಳ ಕುರಿತು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮೆಚ್ಚುಗೆ

ಈಕೆ ಪಿಂಚಣಿಯನ್ನು ತಿರಸ್ಕರಿಸುತ್ತಿರುವಾಗ ಸ್ಥಳಿಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ, ಎಷ್ಟೋ ಜನ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು ಅಧಿಕಾರಿಗಳ ಕಣ್ಣನ್ನು ಮರೆ ಮಾಚಿ, ಪಿಂಚಣಿ ಸೌಲಭ್ಯ ಆದೇಶ ಮಾಡಿಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕುವವರು ಒಂದೆಡೆಯಾದರೇ, ಇನ್ನು ಎಷ್ಟೋ ಜನ ಶ್ರೀಮಂತ ವರ್ಗದವರೇ ಎಲ್ಲರಿಗೂ ಬರುವ ಸೌಲಭ್ಯ ನನಗೂ ಸಹ ಬರಲಿ ಎಂದು ಅಧಿಕಾರಿಗಳಿಂದ ಪಿಂಚಣಿ ಸೌಲಭ್ಯ ಆದೇಶ ಮಾಡಿಸಿಕೊಂಡು, ಪಿಂಚಣಿ ಪಡೆಯುತ್ತಿರುವ ಈ ಕಾಲದಲ್ಲಿ ಪಟ್ಟಣದ ರಾಜಮ್ಮ ನನಗೆ ಸರ್ಕಾರದಿಂದ ಬರುವ ಪಿಂಚಣಿ ಸೌಲಭ್ಯ ನನಗೆ ಬೇಡ ವೆಂದು ಸುದ್ಧಿಯಾಗಿದ್ದಾಳೆ.

ಇದಕ್ಕೆ ಪ್ರತಿಕ್ರಿಯಿಸಿರುವ ತಹಶೀಲ್ದಾರ್ ಸಿಗ್ಬತುಲ್ಲಾ, ಗುಡಿಬಂಡೆ ಪಟ್ಟಣದ ರಾಜಮ್ಮ ಮಾದರಿಯಾಗಿರುವುದು ಸಂತಸ ಎಂದರು.

ಇದನ್ನೂ ಓದಿ : ಪ್ರವಾಹ ಸಂತೃಸ್ತರಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿ ನಿವೇಶನ ಹಂಚಿ: ಗೋವಿಂದ ಕಾರಜೋಳ ಸೂಚನೆ

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.