ಸೂರು ಕಳೆದುಕೊಂಡು 6 ವರ್ಷವಾದ್ರೂ ಪರಿಹಾರವಿಲ್ಲ


Team Udayavani, Aug 18, 2021, 2:42 PM IST

chikkaballapura news

ಗುಡಿಬಂಡೆ: ಬಾಗೇಪಲ್ಲಿ-ಹಲಗೂರು ರಾಜ್ಯಹೆದ್ದಾರಿ -94ರ ಮುಖ್ಯರಸ್ತೆಯ ಅಗಲೀಕರಣಮಾಡಿ 6 ವರ್ಷ ಕಳೆದರೂ ಮನೆ ಮಠ ಕಳೆದುಕೊಂಡವರಿಗೆ ಯಾವುದೇ ಪರಿಹಾರ ನೀಡದೇ,ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ.ಗುಡಿಬಂಡೆ ತಾಲೂಕು ತೀರಾ ಹಿಂದುಳಿದಿದ್ದು,ಯಾವುದೇ ಅದಾಯ ಮೂಲ ಇಲ್ಲದೆ, ಕೇವಲಕೃಷಿಯನ್ನೇ ಅವಲಂಬಿಸಿದ್ದು, ಇಂದಿಗೂ ಇಲ್ಲಿನಜನರು ಬಡತನ, ನಿರುದ್ಯೋಗ, ಆರ್ಥಿಕ ಸಂಕಷ್ಟಹೀಗೆ ಹತ್ತು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ.

ರಸ್ತೆ ಅಗಲೀಕರಣದ ವೇಳೆ ಸೂರು, ನಿವೇಶನಕಳೆದುಕೊಂಡವರಿಗೆ ನಿವೇಶನ ನೀಡುತ್ತೇವೆ ಎಂದುಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಅವರುಬದಲಾಗುತ್ತಿದ್ದಾರೆಯೇ ವಿನಃ ಸಂತ್ರಸ್ತರಿಗೆ ಮಾತ್ರಬಿಡಿಗಾಸು ಇಲ್ಲ.

ವಿಧಾನಸಭೆಯಲ್ಲೂ ಪ್ರಸ್ತಾಪ: ರಸ್ತೆ ಅಗಲೀಕರಣದವೇಳೆ ಸೂರು ಮತ್ತು ನಿವೇಶನ ಕಳೆದುಕೊಂಡಕುಟುಂಬಗಳಿಗೆ ನಿವೇಶನ ನೀಡಲು ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ವಿಧಾನಸಭೆಯಲ್ಲೂ ಪ್ರಸ್ತಾಪಮಾಡಿ, ಸರ್ಕಾರದ ಗಮನಕ್ಕೆ ತಂದು, ಜರೂರಾಗಿಸಂತ್ರÓರಿಗೆ ‌¤ ನಿವೇಶನ ನೀಡುವಂತೆ ಅಧಿಕಾರಿಗಳಿಗೆಒತ್ತಾಯಿಸಿದ್ದರು. ಅಧಿಕಾರಿಗಳು ಮಾತ್ರ ಜಾಣಕುರುಡುತನ ತೋರುತ್ತಿದ್ದಾರೆ.

6 ವರ್ಷವಾದ್ರೂ ಪರಿಹಾರವಿಲ್ಲ: 2015ರಲ್ಲಿತಾಲೂಕು ಅಭಿವೃದ್ಧಿ ದೃಷ್ಟಿಯಿಂದ ರಾಷ್ಟ್ರೀಯಹೆದ್ದಾರಿ 94ರ ಮುಖ್ಯರಸ್ತೆ ಅಗಲೀಕರಣಮಾಡಲಾಯಿತು. ಈ ವೇಳೆಯಲ್ಲಿ 300ಕ್ಕೂ ಹೆಚ್ಚುಜನ ಅಂಗಡಿ, ಮನೆ, ನಿವೇಶನ ಕಳೆದುಕೊಂಡುಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಸರ್ಕಾರದಿಂದಬರಬೇಕಾದ ಬಿಡಿಗಾಸು ಪರಿಹಾರವಾಗಲಿ ಅಥವಾಸರ್ಕಾರದಿಂದ ನಿವೇಶನವಾಗಲಿ ನೀಡಿಲ್ಲ.

ಅಧಿಕಾರಿಗಳ ಬೇಜಾವಾಬ್ದಾರಿ ತನ: ದೇವರು ವರಕೊಟ್ಟರೂ, ಪೂಜಾರಿ ವರ ಕೊಟ್ಟಿಲ್ಲ ಎಂಬಂತೆ,ಸಂತ್ರಸ್ತರಿಗೆ ನಿವೇಶನ ನೀಡಲು ಶಾಸಕರು ಪ್ರಯತ್ನಮಾಡಿ, ಪಟ್ಟಣ ಸಮೀಪ ಸರ್ಕಾರಿ ಜಮೀನುಗುರುತಿಸಿ, ತಹಶೀಲ್ದಾರ್‌ಗೆ, ಪಪಂಗೆ ವರ್ಗಾಯಿಸಿನಿವೇಶನ ವಿಂಗಡಿಸಿ, ವಿತರಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ಅಧಿಕಾರಿಗಳೂ ಮಾತ್ರ ಇದಕ್ಕೂನಮಗೂಯಾವುದೇ ಸಂಬಂಧಇಲ್ಲದಂತೆವರ್ತಿಸುತ್ತಿದ್ದಾರೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.