2 ಸಾವಿರ ನೆರವು ಅರ್ಜಿ ಸಲ್ಲಿಕೆಗೆ ಜು.20 ಕೊನೆ ದಿನ
Team Udayavani, Jun 13, 2021, 6:58 PM IST
ಚಿಕ್ಕಬಳ್ಳಾಪುರ: ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾದಅಸಂಘಟಿತ ಕಾರ್ಮಿಕರಿಗೆ ನೆರವು ನೀಡಲು ಸೇವಾ ಸಿಂಧುಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಜು.20 ಕೊನೆಯ ದಿನ ಎಂದು ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂಪಾಷ ತಿಳಿಸಿದ್ದಾರೆ.
ಇಲಾಖೆಯಲ್ಲಿ ನೋಂದಾಯಿತ,ಅಲ್ಲದ 11 ವಲಯದ ಅಸಂಘಟಿತಕಾರ್ಮಿಕರಾದ ಅಗಸರು, ûೌರಿಕರು,ಗೃಹ ಕಾರ್ಮಿಕರು, ಟೈಲರ್ಗಳು,ಹಮಾಲರು, ಚಿಂದಿ ಆಯುವವರು,ಅಕ್ಕಸಾಲಿಗರು, ಮೆಕಾನಿಕ್ಗಳು,ಕುಂಬಾರರು, ಕಮ್ಮಾರರು, ಮಂಡಕ್ಕಿಭಟ್ಟಿ ಕಾರ್ಮಿಕರು ಒಂದು ಬಾರಿ 2000 ರೂ. ನೆರವು ನೀಡಲು ಸರ್ಕಾರ ಘೋಷಿಸಿದೆ ಎಂದಿದ್ದಾರೆ.
ಅರ್ಜಿ ಸಲ್ಲಿಸುವವರು ಬಿಪಿಎಲ್ ಕಾರ್ಡ್ ಹೊಂದಿರಬೇಕು,ಆಧಾರ್ ಜೋಡಣೆ ಆದ ಬ್ಯಾಂಕ್ ಖಾತೆ ಹೊಂದಿರಬೇಕು, ತಮ್ಮವ್ಯಾಪ್ತಿಯ ಸಂಬಂ ಧಿಸಿದ ಅಧಿ ಕಾರಿಗಳಿಂದ ಉದ್ಯೋಗ ಪ್ರಮಾಣಪತ್ರ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರುತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ