ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ: ಕೈಗೆ ಅಧಿಕಾರ, ಸಚಿವ ಸುಧಾಕರ್ ಗೆ ಮುಖಭಂಗ


Team Udayavani, Feb 11, 2020, 11:36 AM IST

chik

ಚಿಕ್ಕಬಳ್ಳಾಪುರ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಒಟ್ಟು 31 ಕ್ಷೇತ್ರಗಳ ಪೈಕಿ 16 ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಮೂಲಕ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿದಿದ್ದು, ಸಚಿವ ಡಾ. ಕೆ.ಸುಧಾಕರ್ ಬೆಂಬಲಿತ ಬಿಜೆಪಿಗೆ ತೀವ್ರ ಮುಖಭಂಗ ಉಂಟು ಮಾಡಿದೆ.

31 ವಾರ್ಡ್‌ಗಳಲ್ಲಿ ಕಾಂಗ್ರೆಸ್ 16, ಬಿಜೆಪಿ 9, ಜೆಡಿಎಸ್ 2 ಹಾಗೂ 4 ರಲ್ಲಿ ಮಾತ್ರ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಮತ ಎಣಿಕೆ ಕಾರ್ಯ ಸುಗಮವಾಗಿ ನಡೆದಿದ್ದು, ಕಾಂಗ್ರೆಸ್ 16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳುವ ಮೂಲಕ ನಗರಸಭೆಯನ್ನು ಉಳಿಸಿಕೊಂಡಿದೆ. ಇದೇ ಮೊದಲ ಬಾರಿಗೆ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿದು ಕಮಲ ಅರಳಿಸುವ ಬಿಜೆಪಿ ಕನಸು ಭಗ್ನಗೊಂಡಿದೆ.

ಇನ್ನೂ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ ಕೇವಲ 2 ಸ್ಥಾನಗಳಿಗೆ ಮಾತ್ರ ತೃಪ್ತಿ ಪಟ್ಟುಕೊಂಡಿದೆ. 30 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಪಕ್ಷೇತರರು ಕೇವಲ 4 ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ. 3 ಸ್ಥಾನಗಳಲ್ಲಿ ಬಿಎಸ್ಪಿ ಸ್ಪರ್ಧಿಸಿದ್ದರೆ ಖಾತೆ ತೆರೆಯಲು ಸಾಧ್ಯವಾಗಿಲ್ಲ.

ಚಿಕ್ಕಬಳ್ಳಾಪುರ ನಗರಸಭೆ 31 ವಾರ್ಡ್ ಗಳ ಫಲಿತಾಂಶ

01) ಸುಮ ಶಶಿಶೇಖರ್-ಬಿಜೆಪಿ-ಗೆಲುವು

02) ರತ್ನಮ್ಮ-ಕಾಂಗ್ರೆಸ್-ಗೆಲುವು

03 ಶಕೀಲಾ ಭಾನು-ಕಾಂಗ್ರೆಸ್-ಗೆಲುವು

04) ಗಜೇಂದ್ರ-ಬಿಜೆಪಿ-ಗೆಲುವು

05) ನಾಗರಾಜ್-ಬಿಜೆಪಿ-ಗೆಲುವು

06 )ರುಕ್ಮಿಣಿ ಮುನಿರಾಜು-ಪಕ್ಷೇತರ-ಗೆಲುವು

07 )ಸತೀಶ್-ಕಾಂಗ್ರೆಸ್-ಗೆಲುವು

08) ದೀಪ.ಬಿ.ಕೆ-ಬಿಜೆಪಿ-ಗೆಲುವು

09) ಮಟಮಪ್ಪ-ಜೆಡಿಎಸ್-ಗೆಲುವು

10) ಸುಬ್ರಮಣ್ಯಂ-ಪಕ್ಷೇತರ-ಗೆಲುವು

11) ಮಂಜೂಳ.ಆರ್-ಬಿಜೆಪಿ-ಗೆಲುವು

12) ಮಹಮದ್ ಜಾಫರ್-ಪಕ್ಷೇತರ-ಗೆಲುವು

13) ನಿರ್ಮಲಾಪ್ರಭು-ಕಾಂಗ್ರೆಸ್-ಗೆಲುವು

14)ದೀಪಕ್-ಕಾಂಗ್ರೇಸ್-ಗೆಲುವು

15) ಅಂಬರೀಶ್-ಕಾಂಗ್ರೆಸ್-ಗೆಲುವು

16) ಯತೀಶ್-ಬಿಜೆಪಿ-ಗೆಲುವು

17) ರಫೀಕ್-ಕಾಂಗ್ರೆಸ್-ಗೆಲುವು

18) ಎ.ಬಿ.ಮಂಜುನಾಥ್-ಬಿಜೆಪಿ-ಗೆಲುವು

19) ಬಿ.ಎನ್.ರಾಜೇಶ್ವರಿ-ಬಿಜೆಪಿ-ಗೆಲುವು

20) ನರಸಿಂಹಮೂರ್ತಿ-ಕಾಂಗ್ರೆಸ್-ಗೆಲುವು

21) ಅಪ್ಜಲ್-ಕಾಂಗ್ರೆಸ್-ಗೆಲುವು

22) ಸ್ವಾತಿ.ಎಂ-ಕಾಂಗ್ರೆಸ್-ಗೆಲುವು

23) ಡಿ.ಎಸ್.ಆನಂದ್ ರೆಡ್ಡಿ ಬಾಬು-ಪಕ್ಷೇತರ-ಗೆಲುವು

24) ಅಂಬಿಕ-ಕಾಂಗ್ರೆಸ್-ಗೆಲುವು

25) ವೀಣಾರಾಮು-ಜೆಡಿಎಸ್-ಗೆಲುವು

26) ಭಾರತಿದೇವಿ-ಬಿಜೆಪಿ-ಗೆಲುವು

27) ನೇತ್ರಾವತಿ-ಕಾಂಗ್ರೆಸ್-ಗೆಲುವು

28 ) ಚಂದ್ರಶೇಖರ್-ಕಾಂಗ್ರೆಸ್-ಗೆಲುವು

29) ವೆಂಕಟೇಶ್-ಕಾಂಗ್ರೆಸ್-ಗೆಲುವು

30) ಮೀನಾಕ್ಷಿ-ಕಾಂಗ್ರೆಸ್-ಗೆಲುವು

31) ಜಯಲಕ್ಷ್ಮೀ-ಕಾಂಗ್ರೆಸ್-ಗೆಲುವು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.