ಮಕ್ಕಳು ಸಮಾಜದ ಆಸ್ತಿಯಾಗಿ ಬೆಳೆಯಬೇಕು


Team Udayavani, Feb 6, 2019, 7:28 AM IST

makkalu.jpg

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳನ್ನು ಸಮಾಜಮುಖೀಯಾಗಿ ಬೆಳೆಸುವ ಹೊಣೆ ಶಿಕ್ಷಕರ ಮೇಲಿದ್ದು, ಶಿಕ್ಷಕರು ಈ ನಿಟ್ಟಿನಲ್ಲಿ ತಮ್ಮ ಬದ್ಧತೆ ಹಾಗೂ ಪ್ರಾಮಾ ಣಿಕತೆಯನ್ನು ಮರೆತರೆ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಶಿಕ್ಷಕರು ಜವಾಬ್ದಾರಿಯುತ ವಾಗಿ ಮಕ್ಕಳನ್ನು ಬೆಳೆಸಬೇಕಿದೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಶಾಂತಲಾ ತಿಳಿಸಿದರು.

ನಗರದ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಸ್ಥಳೀಯ ಪ್ರಸಿಡೆನ್ಸಿ ಶಾಲಾ ವಾರ್ಷಿ ಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಲಾ ವಾರ್ಷಿ ಕೋತ್ಸವಗಳು ಆಡಂಬರಕ್ಕಿಂತ ಅರ್ಥ ಪೂರ್ಣವಾಗಿ ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿ ನಡೆಯಬೇಕು ಎಂದರು.

ವಿದ್ಯಾರ್ಥಿ ಜೀವನ ತಳಹದಿ: ವಿದ್ಯಾರ್ಥಿ ಜೀವನವನ್ನು ನಿರ್ಲಕ್ಷಿಸದೇ ಗುರು ಹಿರಿಯರ ಮಾರ್ಗದರ್ಶನದಲ್ಲಿ ಉತ್ತಮ ಬದುಕು ರೂಪಿಸಿಕೊಳ್ಳಬೇಕು, ಪ್ರತಿಯೊಬ್ಬರ ಜೀವನಕ್ಕೂ ವಿದ್ಯಾರ್ಥಿ ಜೀವನ ತಳಹದಿಯಾಗಿದ್ದು, ಪ್ರಾಥಮಿಕ ಹಂತದಲ್ಲಿ ಪಡೆಯುವ ಜ್ಞಾರ್ನಾಜನೆ ಜೀವನದುದ್ದಕ್ಕೂ ಕಲಿಕೆಗೆ ಸಹಕಾರಿ ಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ಶಿಸ್ತಿನಿಂದ ಪಾಠ ಅಭ್ಯಾಸ ಮಾಡಬೇಕು ಎಂದರು.

ಮಕ್ಕಳ ಮೇಲೆ ಒತ್ತಡ ಬೇಡ: ಪ್ರತಿಯೊಬ್ಬರ ಜೀವನವನ್ನು ಪರಿ ಪೂರ್ಣವಾಗಿಸಬಲ್ಲ ಶಕ್ತಿ ಶಿಕ್ಷಣಕ್ಕಿದೆ. ಪೋಷಕರು ಕೂಡ ಮಕ್ಕಳಿಗೆ ಆಸ್ತಿ, ಹಣ ಸಂಪಾದಿಸಿ ಇಡುವುದಕ್ಕಿಂತ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಕೊಟ್ಟರೆ ಅವರೇ ಭವಿಷ್ಯದಲ್ಲಿ ಆಸ್ತಿವಂತರಾಗು ತ್ತಾರೆ. ಶೈಕ್ಷಣಿಕ ಪ್ರಗತಿಗೆ ಖಾಸಗಿ ಶಾಲೆಗಳ ಕೊಡುಗೆ ಕೂಡ ಅಪಾರ ವಾಗಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳ ಮೇಲೆ ಒತ್ತಡ ಹೇರ ಬಾರದು ಎಂದು ಸಲಹೆ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕಿ ನಯಮತ್‌ ಬೇಗಂ ಮಾತನಾಡಿ, ಶಿಕ್ಷಣದಿಂದ ಮಾತ್ರ ಇಂದು ಸಮಾಜದಲ್ಲಿ ಪ್ರತಿ ಯೊಬ್ಬರು ಉನ್ನತ ಸ್ಥಾನಕ್ಕೇರಲು ಸಾಧ್ಯವಿದೆ. ಪ್ರತಿಯೊಂದು ಕ್ಷೇತ್ರ ದಲ್ಲಿಯೂ ಪ್ರಬಲ ಪೈಪೋಟಿ ಇರುವುದರಿಂದ ವಿದ್ಯಾರ್ಥಿಗಳು ಪಠ್ಯೇ ತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಜೃನಶೀಲತೆ ಹಾಗೂ ಕೌಶಲ್ಯತೆಗಳನ್ನು ಬೆಳೆಸಿಕೊಳ್ಳಬೇಕಿದೆ ಎಂದರು.

ಪ್ರಾಂಶುಪಾಲ ಮುಷ್ತಾಕ್‌ ಅಹ ಮ್ಮದ್‌, ಡಾ.ರಾಮು, ಪ್ರೊ.ಮಾಧವ್‌, ಶಿಕ್ಷಕರಾದ ಹರೀಶ್‌, ಮುಖ್ತಾರ್‌, ಪರ್ವಿನ್‌, ಹೇಮಾವತಿ, ಶ್ರೀನಿವಾಸ್‌, ಹರೀಶ್‌, ಶಿಕ್ಷಕರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.