ಚಿಂತಾಮಣಿ: ಅಕ್ರಮ ಮದ್ಯ ನಾಶ
Team Udayavani, Jul 16, 2020, 11:42 AM IST
ಸಾಂದರ್ಭಿಕ ಚಿತ್ರ
ಚಿಂತಾಮಣಿ: ಅಕ್ರಮ ಮದ್ಯ ಮಾರಾಟ ಕಾನೂನು ಉಲ್ಲಂಘನೆ ಎಂದು ಅಬಕಾರಿ ಇಲಾಖೆ ನಿರೀಕ್ಷಕರಾದ ಎಂ.ಡಿ. ಮೋಹನ್ ಕುಮಾರ್ ತಿಳಿಸಿದರು. ಅಕ್ರಮ ಮದ್ಯ ಮಾರಾಟ ಹಿನ್ನೆಲೆಯಲ್ಲಿ ಜಪ್ತಿ ಮಾಡಿದ್ದ ವಿವಿಧ ಬ್ರ್ಯಾಂಡ್ ನ ಮದ್ಯವನ್ನು ಅಬಕಾರಿ ಉಪ ಅಧೀಕ್ಷಕ ವಿಶ್ವನಾಥ್ಬಾಬು ಅವರ ಸೂಚನೆ ಮೇರೆಗೆ ತಾಲೂಕಿನ ಅಂಬಾಜಿದುರ್ಗ ಹೋಬಳಿ ಕೋನಪಲ್ಲಿ ಗ್ರಾಮದ ದಕ್ಷಿಣದ ದಿಕ್ಕಿನ ಸರ್ಕಾರಿ ಖರಾಬು ಜಮೀನಿನಲ್ಲಿ ಮದ್ಯ ನಾಶಪಡಿಸಿ ಮಾತನಾಡಿದರು.
ನಗರ-ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಿಲ್ಲಬೇಕೆಂದು ತಿಳಿಸಿದರು.
ಚಿಂತಾಮಣಿ ಉಪವಿಭಾಗ ಅಬಕಾರಿ ಉಪ ಅಧೀಕ್ಷಕರಾದ ವಿಶ್ವನಾಥ ಬಾಬು, ಚಿಂತಾಮಣಿ ವಲಯ ಅಬಕಾರಿ ನಿರೀಕ್ಷಕರಾದ ಎಂ.ಡಿ.ಮೋಹನ್ ಕುಮಾರ್, ಕಂದಾಯ ಇಲಾಖಾ ಅಧಿಕಾರಿ ಗುರುಪ್ರಸಾದ್, ವ್ಯವಸ್ಥಾಪಕ ದಿನೇಶ್, ಕೆಎಸ್ಬಿಸಿಎಲ್ ಡಿಪೋ ಚಿಕ್ಕಬಳ್ಳಾಪುರ, ಚಿಂತಾಮಣಿ ಸಿಬ್ಬಂದಿ ಸುಮನ್, ವಿಠಲ್, ಮಹೇಶ್, ಕೌಶಿಕ್, ದೇವರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು