ಚಿಂತಾಮಣಿ: ನೀರಿನಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ
Team Udayavani, Oct 14, 2021, 4:17 PM IST
ಚಿಂತಾಮಣಿ: ಚೆಕ್ ಡ್ಯಾಮ್ ನಿಂದ ನೀರು ಹಾದು ಹೋಗುವುದನ್ನು ನೋಡಲು ಹೋಗಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದ ಯುವಕನ ಶವ ಗುರವಾರ ಪತ್ತೆಯಾಗಿದೆ.
ಸಾವನ್ನಪ್ಪಿರುವ ಯುವಕನನ್ನು ಗಡಿಗಾವಾರ ಹಳ್ಳಿಯ ಖಾದರ ರವರ ಪುತ್ರ ತೌಸಿಪ್(20) ಎಂದು ಗುರುತಿಸಲಾಗಿದೆ
ಶವವನ್ನು ಪತ್ತೆ ಹಚ್ಚಲು ಸ್ಥಳೀಯರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿಯದ ಕರಿಯಣ್ಣ, ಲೋಕೇಶ್, ವೆಂಕಟಶಿವಾರೆಡ್ಡಿ, ಹರೀಶ್, ಶಂಕರ್ ,ಹಾಗೂ ಸಿಬ್ಬಂದಿ ಹುಡುಕಾಟ ನಡೆಸಿದ್ದು ಗುರುವಾರ ಮಧ್ಯಾಹ್ನ 2ಗಂಟೆಯ ಸಮಯದಲ್ಲಿ ಶವ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ
ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′
Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು
Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ
ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್