SatyaSai ಗ್ರಾಮದಲ್ಲಿ ಕ್ರಿಕೆಟ್ ದಿಗ್ಗಜರ ಕಾಳಗ: ಸಾಯಿ ಕೃಷ್ಣ ಕ್ರೀಡಾಂಗಣ ಲೋಕಾರ್ಪಣೆ
Team Udayavani, Jan 18, 2024, 11:17 AM IST
ಚಿಕ್ಕಬಳ್ಳಾಪುರ: ತಾಲೂಕಿನ ಸತ್ಯಸಾಯಿ ಗ್ರಾಮದಲ್ಲಿ ಗುರುವಾರ ಉದ್ಘಾಟನೆಗೊಂಡ ಸಾಯಿ ಕೃಷ್ಣ ಕ್ರಿಕೆಟ್ ಕ್ರೀಡಾಂಗಣದ ನೆನಪಿಗಾಗಿ ಒಂದು ಜಗತ್ತು ಒಂದು ಕುಟುಂಬ ಘೋಷಣೆಯಡಿ ಆಯೋಜಿಸರುವ ಒಂದು ಕಪ್ ಪಂದ್ಯಾವಳಿಗೆ ಭರ್ಜರಿ ಚಾಲನೆ ಸಿಕ್ಕಿದೆ.
ಮಾಸ್ಟರ್ ಬಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ಯುವರಾಜ್ ಸಿಂಗ್ ನಾಯಕತ್ವ ಎರಡು ತಂಡಗಳಲ್ಲಿ 7 ರಾಷ್ಟ್ರಗಳ 24 ಆಟಗಾರರು ಪಾಲ್ಗೊಂಡಿದ್ದಾರೆ. ಯುವರಾಜ್ ಸಿಂಗ್ ನಾಯಕತ್ವದ ತಂಡವು ಮೊದಲು ಬ್ಯಾಟಿಂಗ್ ನಡೆಸುತ್ತಿದೆ.
ಹರ್ಭಜನ್ ಸಿಂಗ್, ಮುತ್ತಯ್ಯ ಮುರಳೀಧರನ್, ಆರ್.ಪಿ.ಸಿಂಗ್, ಎನ್.ವೆಂಕಟೇಶ್ ಪ್ರಸಾದ್, ಯುಸೂಫ್ ಪಠಾಣ್, ಇರ್ಫಾಣ್ ಪಠಾಣ್, ಪಾರ್ಥಿವ್ ಪಟೇಲ್ , ಮೊಹಮ್ಮದ್ ಕೈಫ್ ಸೇರಿದಂತೆ ಹಲವು ತಾರಾ ಆಟಗಾರರು ಪಾಲ್ಹೊಂಡಿದ್ದಾರೆ.
ಕ್ರೀಡಾಂಗಣ ಉದ್ಘಾಟನೆ ವೇಳೆ ಸದ್ಗುರು ಮಧುಸೂದನ್ ಸಾಯಿ, ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್, ರಾಜ್ಯ ಸರ್ಕಾರ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಸೇರಿದಂತೆ ಮತ್ತಿತರು ಇದ್ದು ಕೃಷ್ಣ ಕ್ರೀಡಾಂಗಣ ತುಂಬ ಸಾಯಿ ಭಕ್ತರು, ಕ್ರೀಡಾ ಪ್ರೇಮಿಗಳು ತುಂಬಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್