1,145ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ: ವರದಿ ಬಂದಿದ್ದು ನಾಲ್ವರದ್ದು


Team Udayavani, Nov 18, 2020, 3:55 PM IST

1,145ವಿದ್ಯಾರ್ಥಿಗಳಿಗೆ ಕೋವಿಡ್  ಪರೀಕ್ಷೆ: ವರದಿ ಬಂದಿದ್ದು ನಾಲ್ವರದ್ದು

ನ್ಯಾಷನಲ್‌ ಕಾಲೇಜಿಗೆ ಆಗಮಿಸಿದ್ದ ವಿದ್ಯಾರ್ಥಿಗಳು.

ಬಾಗೇಪಲ್ಲಿ: ಕೋವಿಡ್‌ ಪರೀಕ್ಷೆ ಫ‌ಲಿತಾಂಶ ಸಕಾಲಕ್ಕೆ ಬಾರದ ಕಾರಣದಿಂದ ಅಂತಿಮ ವರ್ಷದ ಪದವಿಯ 1145 ವಿದ್ಯಾರ್ಥಿಗಳ ಪೈಕಿ ಫ‌ಲಿತಾಂಶ ಬಂದಿರುವ ನಾಲ್ಕು ವಿದ್ಯಾರ್ಥಿಗಳಿಗೆ ಮಾತ್ರ ಪಟ್ಟಣದ ನ್ಯಾಷನಲ್‌ ಕಾಲೇಜಿಗೆ ಪ್ರವೇಶ ಭಾಗ್ಯ ದೊರೆತಿದ್ದು, ಉಳಿದವರಿಗೆ ಕಾಲೇಜು ಪ್ರವೇಶ ಸಿಕ್ಕಿಲ್ಲ ಎಂದು ಪ್ರಾಂಶುಪಾಲಡಾ.ರಾಮಯ್ಯ ತಿಳಿಸಿದ್ದಾರೆ.

ವಾಪಸ್ಸಾದ ವಿದ್ಯಾರ್ಥಿಗಳು: ಸರ್ಕಾರದ ಆದೇಶದಂತೆ ನ.12 ಮತ್ತು 13 ರಂದು ಬಾಗೇಪಲ್ಲಿ ಪಟ್ಟಣದ ನ್ಯಾಷನಲ್‌ ಕಾಲೇಜಿನ ಪ್ರಥಮ, ದ್ವಿತೀಯ ಹಾಗೂ ಅಂತಿಮ ವರ್ಷದ ಒಟ್ಟು 1145 ಪದವಿ ವಿದ್ಯಾರ್ಥಿಗಳಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿತ್ತು. ಆದರೆ ಇದುವರೆಗೂ ನಾಲ್ವರ ಫ‌ಲಿತಾಂಶ ನೆಗೆಟಿವ್‌ ಬಂದಿದ್ದು, ಉಳಿದವರ ಫ‌ಲಿತಾಂಶ ಬಾರದ ಕಾರಣ ಮೊದಲ ದಿನ ಕಾಲೇಜಿಗೆ ಆಗಮಿಸಿದ್ದ ಸುಮಾರು250ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಪಸ್‌ ಹೋದರು. ಕಾಲೇಜಿನ ಕೊಠಡಿಗಳ ಒಳ ಮತ್ತು ಹೊರಗೆ ಕ್ರಿಮಿನಾಶಕ ಔಷಧಿ ಸಿಂಪಡಣೆ ಮಾಡಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್‌ ವ್ಯವಸ್ಥೆ ಕಲ್ಪಿಸಲಾಗಿತ್ತು. ಪ್ರಾಂಶುಪಾಲ ರಾಮಯ್ಯ ಮತ್ತು ಉಪಪ್ರಾಂಶುಪಾಲ ಸೋಮಶೇಖರ್‌ ಕಟ್ಟು ನಿಟ್ಟಿನ ಕ್ರಮಕೈಗೊಂಡಿದ್ದಾರೆ.

ವಿದ್ಯಾರ್ಥಿಗಳ ಹರ್ಷ: ಕಳೆದ ಎಂಟು ತಿಂಗಳಿನಿಂದ ಕಾಲೇಜು ಇರಲಿಲ್ಲ. ಆನ್‌ಲೈನ್‌ ವ್ಯವಸ್ಥೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮ ರ್ಪಕವಾಗಿ ತಲುಪುತ್ತಿರಲಿಲ್ಲ. ವಿದ್ಯುತ್‌ ವ್ಯತ್ಯಯ, ನೆಟ್‌ವರ್ಕ್‌ ಸಮಸ್ಯೆ ಮತ್ತು ಎಲ್ಲರಿಗೂ ಸ್ಮಾರ್ಟ್‌ಫೋನ್‌ಗಳು ಇಲ್ಲದ ಕಾರಣ ಹಾಗೂ ಹಣಕಾಸು ಸಮಸ್ಯೆಯಿಂದ ವಿದ್ಯಾಭ್ಯಾಸ ಬಹುತೇಕ ಕುಂಠಿತವಾಗಿತ್ತು ಎನ್ನಬಹುದು. ಈಗ ಮೊದಲು ಇದ್ದಂತೆ ವ್ಯವಸ್ಥೆ ಮಾಡಲಾಗಿದ್ದು, ಜಡ್ಡುಗಟ್ಟಿದ ಮಾನಸಿಕ ವ್ಯವಸ್ಥೆಯಿಂದ ಈಗ ಸಂತೋಷದಿಂದ ಸ್ನೇತರೊಂದಿಗೆ ಬೆರೆತು, ವ್ಯಾಸಂಗ ಮಾಡುವುದು ಸಂತೋಷವೆನಿಸುತ್ತದೆ ಎಂದು ಕಾಲೇಜಿಗೆ ಆಗಸಿದ್ದ ದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದು, ಸರ್ಕಾರ ತೆಗೆದುಕೊಂಡಿರುವ ನಿರ್ದಾರ ಸ್ವಾಗತಾರ್ಹ ಎಂದಿದ್ದಾರೆ.

ಸರ್ಕಾರದ ಮಾರ್ಗಸೂಚಿ ಪ್ರಕಾರಕಾಲೇಜಿನ ಕೊಠಡಿಗಳಲ್ಲಿ ಕ್ರಿಮಿನಾಶಕ ಔಷಧಿ ಸಿಂಪಡಣೆ, ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದೆ.ಕೋವಿಡ್‌-19 ವರದಿ ನೆಗೆಟಿವ್‌ ಬಂದವರಿಗೆ ಮಾತ್ರ ಕಾಲೇಜಿನೊಳಗೆ ಪ್ರವೇಶ.-ಡಾ.ರಾಮಯ್ಯ, ಪ್ರಾಂಶುಪಾಲರು, ನ್ಯಾಷನಲ್‌ ಕಾಲೇಜು, ಬಾಗೇಪಲ್ಲಿ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.