ದಲಿತ ಸಂಘಟನೆಗಳು ಒಗ್ಗೂಡಿದಲ್ಲಿ ಹೋರಾಟಕ್ಕೆ ಶಕ್ತಿ


Team Udayavani, Mar 4, 2019, 7:43 AM IST

chik-1.jpg

ಗೌರಿಬಿದನೂರು: ಜಲತಜ್ಞ ಕೆ.ನಾರಾಯಣ ಸ್ವಾಮಿಯವರು ದೀನದಲಿತರ, ದಮನಿತರ ಧ್ವನಿಯಾಗಿ ಸಮಾನತೆಗಾಗಿ ಬಡವರ ಶಿಕ್ಷಣಕ್ಕಾಗಿ ಶ್ರಮಿಸಿದವರು ಎಂದು ಬಾಗೇಪಲ್ಲಿಯ ಗೂಳೂರು ನಿಡುಮಾಮಿಡಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ವೀರಭದ್ರ ಚನ್ನ ಮಲ್ಲ ದೇಶಿಕೇಂದ್ರ ಮಹಾಸ್ವಾಮಿಹೇಳಿದರು.

ಇತ್ತೀಚೆಗೆ ನಿಧನರಾದ ಜಲತಜ್ಞ ಹಾಗೂ ನಿವೃತ್ತ ಜಂಟಿ ನಿರ್ದೇಶಕರಾಗಿದ್ದ ಪ್ರೊ.ಕೆ.ನಾರಾಯಣಸ್ವಾಮಿ ಅವರಿಗೆ ಗೌರಿಬಿದನೂರು ನಗರದ ಡಾ.ಎಚ್‌. ನರಸಿಂಹಯ್ಯ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ನಡೆಕಾರನಿಗೆ ನುಡಿ ನಮನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ನ್ಯಾಯಾಧೀಶ ವಿ.ಹನುಮಂತಪ್ಪ ಮಾತನಾಡಿ, ಕೆ.ರಾಯಣಸ್ವಾಮಿ ಸ್ವಾಮಿಯವರು ಅಂಬೇಡ್ಕರ್‌ ಅವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ದಲಿತರ, ಶೋಷಿತರಿಗೆ ಶಿಕ್ಷಣ ಸಮಾನತೆಗಾಗಿ ನಿರಂತರ ಹೋರಾಟ ನಡೆಸಿದರು.

ದಲಿತರಿಗೆ ಶಿಕ್ಷಣ ನೀಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂದರು. ದಲಿತ ಸಾಹಿತಿ ದೇವನೂರು ಮಹಾದೇವ ಅವರು ಮಾತನಾಡಿ, ದಶಕಗಳ ಒಡನಾಡಿಯಾಗಿದ್ದ ನಾರಾಯಣ ಸ್ವಾಮಿ, ಅವರ ದಿಗಂಬರ ಕವಿತೆಗಳು, ಕೃತಿಯನ್ನು ಓದುವ ಮೂಲಕ ನನಗೆ ಆತ್ಮೀಯರಾಗಿದ್ದರು ಎಂದರು.

ಕೆ.ನಾರಾಯಣ ಸ್ವಾಮಿ ಅವರ ಶಿಷ್ಯ ದಲಿತ ಮುಖಂಡ ಎಂ ವೆಂಕಟೇಶ್‌,ಪ್ರಗತಿಪರ ಚಿಂತಕ ಪ್ರೊ.ಬಿ.ಗಂಗಾಧರ ಮೂರ್ತಿ, ಕಾರ್ಯಕ್ರಮದಲ್ಲಿ ಸಾಹಿತಿ ಕೋಟಗಾನಹಳ್ಳಿ ರಾಮಯ್ಯ, ಸಿ.ಎಂ. ಮುನಿಯಪ್ಪ, ಪ್ರಗತಿಪರ ಚಿಂತಕ ಎನ್‌. ರಮೇಶ್‌ ಸೇರಿದಂತೆ ಅನೇಕರು ಕೆ. ನಾರಾಯಣ ಸ್ವಾಮಿ ಅವರ ಒಡನಾಟದ ಬಗ್ಗೆ ಮಾತನಾಡಿದರು.

ಹಿಂದುಳಿದ ವರ್ಗಗಳ ಆಯೋಗ ಮಾಜಿ ಅಧ್ಯಕ್ಷ ಸಿ.ಎಸ್‌.ದ್ವಾರಕನಾಥ್‌ ಮಾತನಾಡಿದರು.ಜಿಪಂ ಅಧ್ಯಕ್ಷ ಎಚ್‌ .ವಿ.ಮಂಜು ನಾಥ್‌, ವಾಲ್ಮೀಕ ನಾಯಕ ಸಂಘದ ಅಧ್ಯಕ್ಷ ಬಾಬಣ್ಣ, ಆರ್‌. ಅಶೋಕ್‌ ಕುಮಾರ್‌, ಪಿಚ್ಚಳ್ಳಿ ಶ್ರೀನಿವಾಸ್‌, ಮಾನಸ ಆಸ್ಪತ್ರೆ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಾ.ಶಶಿಧರ್‌ ಮುನಿರೆಡ್ಡಿ, ಲಕ್ಷ್ಮೀನಾರಾ ಯಣ, ಕೆ.ನಂಜುಂಡಪ್ಪ, ಸೋಮಯ್ಯ, ಚನ್ನಪ್  ನರಸಿಂಹಮೂರ್ತಿ, ಪಿ.ಜಿ.ವಿ.ಗಂಗಪ್ಪ, ನಾಗರಾಜಪ್ಪ, ವೆಂಕಟಸ್ವಾಮಿ, ವಿ. ನಾಗರಾಜು,ನಾರಾಯಣಸ್ವಾಮಿ ಅವರ ಪುತ್ರಿ ಎಚ್‌.ಎನ್‌.ಪದ್ಮ, ಕೆ.ಎಲ್‌.ವೇಣು ಗೋಪಾಲ್‌ ಇದ್ದರು. ದಲಿತ ಮುಖಂಡ ಸಿ.ಜಿ.ಗಂಗಪ್ಪ ಸ್ವಾಗತಿಸಿ ಡಾ.ಕೆ. ಪಿ.ನಾರಾಯಣಪ್ಪ ನಿರೂಪಿಸಿದರು. 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.