ಗ್ರಾಮ ವಾಸ್ತವ್ಯದಲ್ಲಿ ದೂರುಗಳ ಸುರಿಮಳೆ


Team Udayavani, Feb 21, 2021, 3:22 PM IST

ಗ್ರಾಮ ವಾಸ್ತವ್ಯದಲ್ಲಿ ದೂರುಗಳ ಸುರಿಮಳೆ

ಗೌರಿಬಿದನೂರು: ತಾಲೂಕಿನ ಹಳೇಹಳ್ಳಿಯಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಂದದೂರುಗಳ ಸುರಿಮಳೆ ಕಂಡು ಬಂದಿದ್ದು ಸಮಸ್ಯೆ ಗಳನ್ನು ತಕ್ಷಣವೇ ಪರಿಹರಿಸಲಾಗುವುದು ಎಂದು ತಹಶೀಲ್ದಾರ್‌ ಎಚ್‌.ಶ್ರೀನಿವಾಸ್‌ ಭರವಸೆ ನೀಡಿದರು.

ಮಂಚೇನಹಳ್ಳಿ ವ್ಯಾಪ್ತಿಯ ಹಳೇಹಳ್ಳಿ ಗ್ರಾಪಂಹಳೇಹಳ್ಳಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಉದ್ಘಾಟಿಸಿ ಮಾತನಾಡಿ, ಸುಮಾರು 150ಕ್ಕೂ ಹೆಚ್ಚು ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ದೂರು ಅರ್ಜಿಗಳುಬಂದಿವೆ. ಕಂದಾಯ ಇಲಾಖೆಯಲ್ಲಿ ಜನಸಾಮಾನ್ಯ ರಿಗೆ ಸಿಗುವ ಸೌಲಭ್ಯಗಳು ಫ‌ಲಾನುಭವಿಗಳಿಗೆ ಬೇ ಕಾಗಿರುವ ಮೂಲ ದಾಖಲಾತಿ, ವೇತನ, ವೃದ್ಧಾಪ್ಯವೇತನ, ಸಂಧ್ಯಾ ಸುರಕ್ಷಾ ವೇತನ, ವಿಧವಾ ವೇತನ ಹೀಗೆ ವೇತನಗಳು ದೊರೆಯದೇ ಇದ್ದಲ್ಲಿ ತಕ್ಷಣ ನಮ್ಮ ಗಮನಕ್ಕೆ ತನ್ನಿ ಎಂದರು. ಅಲ್ಲದೇ, ಮಾಸಾಶನ ದೊರೆಯದೆ ಇದ್ದಲ್ಲಿ ಪ್ರತಿಯೊಬ್ಬರು ಸಂಬಂಧಪಟ್ಟಅಧಿಕಾರಿಗಳನ್ನು ಮುಖಾಮುಖೀಯಾಗಿ ಸಂಪರ್ಕಿಸಿ ಕೆಲಸ ಮಾಡಿಸಿಕೊಳ್ಳಬಹುದು ಎಂದು ಹೇಳಿದರು.

ಪಹಣಿ, ವಾರಸ್ಥರು ಸೇರಿದಂತೆ ಪ್ರತಿ ಯೊಂದು ಸಮಸ್ಯೆ, ಪಿಂಚಣಿ, ಪಹಣಿ ತಿದ್ದುಪಡಿ ಬಗರ್‌ ಹುಕುಂ, ರೇಷನ್‌ ಕಾರ್ಡ್‌, ಆಧಾರ್‌ ಕಾರ್ಡ್‌, ಸಂಬಂಧಿಸಿದಂತೆ ಸಮಸ್ಯೆಗಳ ಪರಿಹಾರಮುಖಾಮುಖೀಯಾಗಿ ಚರ್ಚಿಸಬಹುದು. ಶಾಲೆಅಂಗನವಾಡಿ, ಆರೋಗ್ಯ, ಬೆಸ್ಕಾಂ, ಅರಣ್ಯ ಇಲಾ ಖೆಗೆ ಸಂಬಂಧಪಟ್ಟಂತೆ ಗ್ರಾಪಂ, ಕೃಷಿ, ಯಾವುದೇಸಮಸ್ಯೆ ಇರಲಿ ಈ ಕಾರ್ಯಕ್ರಮದಲ್ಲಿ ಪರಿಹರಿಸಿ ಕೊಳ್ಳಿ ಎಂದರು. ಅಲ್ಲದೇ ಇದೇ ವೇಳೆ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕೃಷಿ ತೋಟಗಾರಿಕೆ ಅರಣ್ಯ ಇಲಾಖೆ ಬೆಸ್ಕಾಂಆರೋಗ್ಯ ಇಲಾಖೆ ಸೇರಿದಂತೆ ಸಂಬಂಧ ಪಟ್ಟ ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳುಸೂಕ್ತ ರೀತಿಯಲ್ಲಿ ಸಮಸ್ಯೆ ಆಲಿಸಬೇಕು, ಸೌಲಭ್ಯಪಡೆಯುವವರು ಅಗತ್ಯ ದಾಖಲಾತಿಸಲ್ಲಿಸಬೇಕೆಂದು ತಿಳಿಸಿದರು.

ತಾಪಂ ಇಒ ಮುನಿರಾಜು ಮಾತನಾಡಿ, ನರೇಗಾ ಸೇರಿದಂತೆ ಶಾಸಕರ ಯೋಜನೆಗಳು ಹಾಗೂ ಸ್ವಚ್ಛ ಭಾರತ್‌ನಡಿ ಸಿಗುವ ಸೌಲಭ್ಯ, ಅಂತರ್ಜಲ, ಮನೆ ಮನೆಗೂ ಕುಡಿಯುವ ನೀರಿನ ಸೌಲಭ್ಯ, ಚರಂಡಿ, ರಸ್ತೆಗಳು ಹೀಗೆ ಪ್ರತಿಯೊಂದು ಉದ್ಯೋಗ ಖಾತ್ರಿ ಯೋಜನೆಯಡಿ ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ಸ್ಥಳೀಯ ಕಂದಾಯ ಇಲಾಖಾ ಉಪ ತಹಶೀಲ್ದಾರ್‌ ಮಂಜುನಾಥ್‌, ರಾಜಸ್ವ ನಿರೀಕ್ಷಕರಾದ ವೆಂಕಟೇಶ್‌, ಗ್ರಾಮ ಲೆಕ್ಕಿಗರಾದ ಬಾಬಾಜಾನ್‌ ಜಗದೀಶ್‌, ಹರೀಶ್‌ ಕುಮಾರ್‌, ಜಾನ್ಸನ್‌ ಬಾಬು ,ರೂಪಿಣಿ, ಕೆ.ಶೋಭಾ, ನಾಡ ಕಚೇರಿ ಸಹಾಯಕರುಹಾಗೂ ಸಿಬ್ಬಂದಿ ಸೇರಿದಂತೆ ಹಾಗೂ ಸಿಬ್ಬಂದಿ,ಎಲ್ಲಾ ಇಲಾಖಾಧಿಕಾರಿಗಳು, ಬಿಜೆಪಿ ಜಿಲ್ಲಾ ಉಪಾ ಧ್ಯಕ್ಷ ಎಂ.ನಾರಾಯಣಸ್ವಾಮಿ, ರವಿಕುಮಾರ್‌ಶ್ರೀಪಾಲ್‌, ಪ್ರಭು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.