ಕಾಂಗ್ರೆಸ್ ಸೇರುವುದು ಶತಸಿದ್ಧ: ಆರ್.ಶಂಕರ್
Team Udayavani, Oct 8, 2018, 6:05 AM IST
ಚಿಕ್ಕಬಳ್ಳಾಪುರ: “ಯಾರಿಗೂ ಅನುಮಾನ ಬೇಡವೇ ಬೇಡ. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಶತಸಿದ್ಧ. ಸಂಪುಟ ವಿಸ್ತರಣೆ ವೇಳೆ ನನ್ನ ಖಾತೆ ಬದಲಾವಣೆ ಆಗುತ್ತದೆ. ಮಂತ್ರಿ ಪದವಿ ಕೈ ತಪ್ಪುತ್ತದೆ ಎನ್ನುವುದು ಬರೀ ಉಹಾಪೋಷ. ನನ್ನ ಖಾತೆ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ’ ಎಂದು ಅರಣ್ಯ ಸಚಿವ ಆರ್.ಶಂಕರ್ ಸ್ಪಷ್ಟಪಡಿಸಿದರು.
ತಾಲೂಕಿನ ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಂಪುಟ ವಿಸ್ತರಣೆಯಲ್ಲಿ ನನ್ನ ಖಾತೆ ಬದಲಾವಣೆಯೂ ಆಗುವುದಿಲ್ಲ. ಮಂತ್ರಿ ಪದವಿಯನ್ನು ನಾನು ಕಳೆದುಕೊಳ್ಳುವುದೂ ಇಲ್ಲ. ಎರಡನೇ ಹಂತದ ಸಂಪುಟ ವಿಸ್ತರಣೆ ಯಾವಾಗ ನಡೆಯುತ್ತದೆ. ಯಾರ್ಯಾರಿಗೆ ಖಾತೆ ದೊರೆಯುತ್ತದೆ ಎಂದು ನಾನು ಹೇಳಲು ಆಗುವುದಿಲ್ಲ. ಅದು ಪಕ್ಷದ ವರಿಷ್ಠರಿಗೆ ಬಿಟ್ಟ ತಿರ್ಮಾನ. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ಆಗುತ್ತದೆ. ಅಷ್ಟಕ್ಕೂ ನನಗೆ ನನ್ನದೇ ಖಾತೆಯ ಬಗ್ಗೆ ಮಾಡಲು ಸಾಕಷ್ಟು ಕೆಲಸಗಳಿರುವಾಗ ಬೇರೆ ವಿಚಾರಗಳ ಬಗ್ಗೆ ಏಕೆ ಉಸಾಬರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ