ಗ್ರಾಮಗಳಲ್ಲಿ ಕೋವಿಡ್ ನಿಯಂತ್ರಿಸಿ


Team Udayavani, Apr 30, 2021, 3:36 PM IST

Control covid in the villages

ಗೌರಿಬಿದನೂರು: ಕೋವಿಡ್‌ 2ನೇಅಲೆಯು ಗ್ರಾಮೀಣ ಭಾಗದಲ್ಲಿ ವೇಗಮತ್ತು ವ್ಯಾಪಕವಾಗಿ ಹರಡುತ್ತಿದೆ.ಇದನ್ನು ನಿಯಂತ್ರಣ ಮಾಡುವ ಜವಾಬ್ದಾರಿ ಎಲ್ಲಾ ಪಂಚಾಯಿತಿ ಅಧಿಕಾರಿಗಳಮೇಲಿದೆ ಎಂದು ಜಿಪಂ ಸಿಇಒ ಪಿ.ಶಿವಶಂಕರ್‌ ಹೇಳಿದರು.

ನಗರದ ತಾಪಂ ಸಾಮರ್ಥ್ಯಸೌಧದಲ್ಲಿಆಯೋಜಿಸಿದ್ದ ಪಿಡಿಒಗಳ ಸಭೆಯಲ್ಲಿಮಾತನಾಡಿದ ಅವರು, ತಾಲೂಕಿನಎಲ್ಲಾ ಗ್ರಾಪಂಗಳ ವ್ಯಾಪ್ತಿಯಲ್ಲಿನಿರ್ಮಾಣ ಹಂತದಲ್ಲಿರುವ ತ್ಯಾಜ್ಯವಿಲೇ ವಾರಿ ಘಟಕ ಮೇ ಅಂತ್ಯದಲ್ಲಿಪೂರ್ಣ ಗೊಳಿಸಬೇಕು. ತಾಲೂಕಿನಲ್ಲಿನರೇಗಾ, ತ್ಯಾಜ್ಯ ವಿಲೇವಾರಿ ಘಟಕ,ಸಮು ದಾಯ ಶೌಚಾಲಯ, ಇನ್ನಿತರಕಾರ್ಯಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಸಾಧಿಸಬೇಕು ಎಂದರು.

ಬಾಕಿ ಮೊತ್ತ ಪಾವತಿಸಿ: ತಾಲೂಕಿನಬಹುತೇಕ ಗ್ರಾಪಂಗೆ ಜಿಪಂನಿಂದ 2019ಡಿಸೆಂಬರ್‌ ತಿಂಗಳಿನಲ್ಲಿ ತ್ಯಾಜ್ಯ ಸಂಗ್ರಹಕ್ಕಾಗಿ ಒಣ ಮತ್ತು ಹಸಿ ಕಸ ಸಂಗ್ರಹಣೆಗಾಗಿ ಡಬ್ಬ ವಿತರಿಸಲಾಗಿದೆ. ಇದಕ್ಕೆಸಂಬಂ ಧಿಸಿದಂತೆ ಬಾಕಿ ಇರುವ ಹಣವನ್ನು ಕೆಲವು ಗ್ರಾಪಂಗಳು ಇದುವರೆಗೂನೀಡಿಲ್ಲ. ಇದರಿಂದ ಗುತ್ತಿಗೆದಾರರುಅಧಿ ಕಾರಿಗಳನ್ನು ಕೋರ್ಟ್‌ ಮೆಟ್ಟಿಲೇರಿಸಲಿದ್ದಾರೆ.

ಬಾಕಿ ಇರುವ ಹಣವನ್ನು ಪಿಡಿಒ ಗಳು ಶೀಘ್ರ ನೀಡಬೇಕು ಎಂದುಸಿಇಒ ತಿಳಿಸಿದರು.ಜಿಪಂ ಉಪಕಾರ್ಯದರ್ಶಿ ನೋಮೇಶ್‌ಕುಮಾರ್‌ ಮಾತನಾಡಿ, ಕಳೆದ ವರ್ಷತಾಲೂಕಿನಲ್ಲಿ ನರೇಗಾ ಕಾಮಗಾರಿಗಳುನಿರೀಕ್ಷೆಗೂ ಮೀರಿದ ಮಾನವದಿ® ‌ಗಳನ್ನು ಸೃಜಿಸುವ ಮೂಲಕ ಎಲ್ಲಾಅಧಿಕಾರಿಗಳು ದಾಖಲೆ ನಿರ್ಮಾಣಮಾಡಿ ದ್ದರು. ಈ ಬಾರಿ ಸರ್ಕಾರದಿಂದಗುರಿ ನೀಡಲಾಗಿದೆ.

ಎಲ್ಲರೂ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕುಎಂದು ಹೇಳಿದರು. ತಾಪಂ ಇಒ ಎನ್‌.ಮುನಿರಾಜು, ನರೇಗಾ ಸಹಾಯಕನಿರ್ದೇಶಕ ಪಿ. ಚಿನ್ನಪ್ಪ, ಕೃಷಿ ಇಲಾಖೆಯಸಹಾಯಕ ನಿರ್ದೇಶಕ ಮೋಹನ್‌ಕುಮಾರ್‌, ರೇಷ್ಮೆ ಇಲಾಖೆ ಸಹಾಯಕನಿರ್ದೇಶಕ ಮುರಳೀಧರ್‌ ಇತರರಿದ್ದರು

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.