ಕೊರೊನಾ ಸೋಂಕು ತಡೆಗೆ ನಿಯಮ ಪಾಲಿಸಿ
Team Udayavani, Jun 3, 2021, 5:52 PM IST
ಗೌರಿಬಿದನೂರು: ತಾಲೂಕಿನಲ್ಲಿ ಕೊರೊನಾ 2ನೇ ಅಲೆಇಳಿಕೆಯಾಗುತ್ತಿದ್ದರೂ ನಿರ್ಲಕ್ಷ್ಯ ಮಾಡದೇ ಮುಂಜಾಗ್ರತೆಕ್ರಮ ಪಾಲನೆ ಮಾಡಬೇಕು ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
ನಗರಸಭೆ ಕಚೇರಿ ಆವರಣದಲ್ಲಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಮತ್ತು ಉದ್ಯಮಿ ಚಿದಾನಂದಗುಪ್ತ ಅವರನೇತೃತ್ವದಲ್ಲಿ ಪೌರ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದರು.
ಸಂಕಷ್ಟಕ್ಕೆ ಸ್ಪಂದಿಸಲುಸಿದ್ಧ:ಕೊರೊನಾಸೋಂಕಿನ ಕಡಿವಾಣದಲ್ಲಿ ಪೌರಕಾರ್ಮಿಕರ ಸೇವೆ ಅಪಾರ. ಅವರ ಕುಟುಂಬದ ನಿರ್ವಹಣೆ ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಅವರ ಸೇವೆಪರಿಗಣಿಸಿ ದಿನಸಿ ಕಿಟ್ ವಿತರಣೆ ಮಾಡುತ್ತಿದ್ದೇವೆ. ಅಲ್ಲದೇ,ಅವರ ಸಂಕಷ್ಟಕ್ಕೆ ಸ್ಪಂದಿಸಲು ಸಿದ್ಧವಿದ್ದೇವೆಂದರು. ಮುಂದಿನ ದಿನಗಳಲ್ಲಿ ವಾಟರ್ವೆುನ್ಗಳಿಗೆ ದಿನಸಿ ಕಿಟ್ನೀಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.
3ನೇ ಕೊರೊನಾ ಅಲೆ ತಡೆಗೆಕ್ರಮ: ತಜ್ಞರ ಪ್ರಕಾರ ಮುಂದಿನಅಕ್ಟೋಬರ್ ವೇಳೆಗೆ 3ನೇ ಅಲೆ ಬರುವ ಸೂಚನೆ ನೀಡಿದ್ದುಇದಕ್ಕೆ ನಾವು ಎಲ್ಲಾ ಕ್ರಮ ಕೈಗೊಳ್ಳಬೇಕು ಎಂದುಅಧಿಕಾರಿಗಳಿಗೆ ತಿಳಿಸಿದರು.ನಗರಸಭೆ ಅಧ್ಯಕ್ಷೆ ಗಾಯಿತ್ರಿ, ಪೌರಾಯುಕ್ತಸತ್ಯನಾರಾಯಣ, ಉದ್ಯಮಿ ಚಿದಾನಂದಗುಪ್ತ,ಮುಖಂಡರಾದ ಎಚ್.ಎನ್.ಪ್ರಕಾಶರೆಡ್ಡಿ, ನಗರಸಭೆಸದಸ್ಯರಾದ ರಮೇಶ್, ಅಮರ್, ರಫೀಕ್, ನಗರಸಭೆ ಸಿಬ್ಬಂದಿಸುರೇಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ