ನವಜಾತ ಶಿಶು ಕೊಲೆ ಕೇಸು: ದಂಪತಿ ಬಂಧನ


Team Udayavani, Jul 6, 2021, 2:24 PM IST

ನವಜಾತ ಶಿಶು ಕೊಲೆ ಕೇಸು: ದಂಪತಿ ಬಂಧನ

ಚಿಂತಾಮಣಿ: ನವಜಾತ ಹೆಣ್ಣು ಶಿಶುವನ್ನು ಉಸಿರುಗಟ್ಟಿ ಸಾಯಿಸಿ, ಸಾರ್ವಜನಿಕ ಆಸ್ಪತ್ರೆಯ ಶೌಚಾಲಯದ ಕಿಟಕಿ ಕಂಬಿಗೆ ಕಟ್ಟಿದ್ದ ಪ್ರಕರಣ ಸಂಬಂಧ ದಂಪತಿಯನ್ನು ಸೋಮವಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾಗೇಪಲ್ಲಿ ತಾಲೂಕಿನ ಚಾಕವೇಲು ನಿವಾಸಿ  ಮಮತಾ ಮತ್ತು ಆಕೆಯ ಪತಿ ವೇಣುಗೋಪಾಲರೆಡ್ಡಿ ಬಂಧಿತರು. ಮಗುವನ್ನು ತಾವೇ ಕೊಲೆ ಮಾಡಿರುವುದಾಗಿ ಆರೋಪಿಗಳನ್ನು ತಪ್ಪೊಪ್ಪಿಕೊಂಡಿದ್ದಾರೆ.

ಗರ್ಭಿಣಿ ಆಗಿದ್ದನ್ನು ಯಾರಿಗೂ ತಿಳಿಸಿರಲಿಲ್ಲ: ನಾನು ಗರ್ಭಿಣಿ ಆಗಿದ್ದರ ಬಗ್ಗೆ ಪ್ರಾರಂಭದಲ್ಲಿ ಪೋಷಕರಿಗೆ ಆಗಲಿ, ಇತರರಿಗೂ ತಿಳಿಸಿರಲಿಲ್ಲ. ಇತ್ತೀ ಚಿಗೆ ಗಂಡನಿಗೆ ತಿಳಿಸಿದ್ದೆ. ಏಕಾಏಕಿ ಗರ್ಭ ಧರಿಸಿದ್ದು ಗೊತ್ತಾದರೆ ಅವಮಾನಕ್ಕೆ ಒಳಗಾಗುತ್ತೇನೆ ಹಾಗೂ ಹೆಣ್ಣು ಮಗು ಜನಿಸಿದ್ದರಿಂದ ಹುಟ್ಟಿದ ಕೂಡಲೇ ಇಬ್ಬರು ಸೇರಿ ನೇಣು ಬಿಗಿದು ಕೊಲೆ ಮಾಡಿದ್ದಾಗಿ ಮಮತಾ ಪೊಲೀಸರಿಗೆಹೇಳಿಕೆಕೊಟ್ಟಿದ್ದಾರೆ.

ಹಲವು ಅನುಮಾನ: ಇನ್ನು ಪ್ರಕರಣದ ಸುತ್ತ ಹತ್ತಾರು ಅನುಮಾನ ಹುಟ್ಟುಕೊಳ್ಳುತ್ತಿದ್ದು, ಆರೋಪಿ ಮಹಿಳೆ ಗರ್ಭಧರಿಸಿರುವ ಬಗ್ಗೆ ಪತಿಗೆ, ಅತ್ತೆಗೆ, ಆಕೆಯ ಪೋಷಕರಿಗೂ ತಿಳಿಸದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಲ್ಲದೆ, ಈ ಹಿಂದೆ ಮಮತಾಳ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿದ್ದರಿಂದ ಮಗುವನ್ನು ಕೊಲೆ ಮಾಡಿರಬಹುದು ಎಂದು ಅನುಮಾನಗಳೂ ಹುಟ್ಟಿಕೊಂಡಿವೆ.

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲು: ಜು.3 ರಂದು ಹೊಟ್ಟೆ ನೋವು ಎಂದು ಪತಿ ಮತ್ತು ಅತ್ತೆಯೊಂದಿಗೆ ಆಸ್ಪತ್ರೆಗೆ ಬಂದ ಮಮತಾ ಶೌಚಾಲಯದಲ್ಲಿ ಹೆರಿಗೆ ಆಗಿದ್ದನ್ನು ಕಂಡು ಪತಿಗೆ ಹೇಳಿ ಮಗುವನ್ನು ಸಾಯಿಸಿದ್ದಾಳೆ. ಆದರಿಂದಮಗು ಕೊಲೆಯಲ್ಲಿ ಪತಿಗೂ ಪಾಲು ಇದೆ ಎಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಥಳ ಮಹಜರು: ಎಸ್ಪಿ ಮಿಥುನ್‌ ಕುಮಾರ್‌, ಚಿಂತಾಮಣಿ ಡಿವೈಎಸ್ಪಿ ವಿ.ಲಕ್ಷ್ಮಯ್ಯ ಅವರ ಮಾರ್ಗದರ್ಶನದಲ್ಲಿ ನಗರ ಠಾಣೆ ಪಿಎಸ್‌ಐ ಜೆ.ಎನ್‌.ಆನಂದ್‌ಕುಮಾರ್‌ ನೇತೃತ್ವದ ತಂಡಆರೋಪಿಗಳನ್ನು ಬಂಧಿಸಿ ಸೋಮವಾರ ನಗರದ ಆಸ್ಪತ್ರೆಯ ಬಳಿ ಸ್ಥಳ ಮಹಜರು ಮಾಡಿ ಮಹಿಳೆಯ ಬಳಿ ಹೇಳಿಕೆ ಪಡೆದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ದೂರು ದಾಖಲಾದ 24 ಗಂಟೆಯೊಳಗೆ ವೈಜ್ಞಾನಿಕವಾಗಿ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಮಾಡಿರುವ ನಗರ ಠಾಣೆ ಪಿಎಸ್‌ಐ ಜೆ.ಎನ್‌. ಆನಂದ್‌ಕುಮಾರ್‌, ಅಪರಾಧ ವಿಭಾಗದ ಸಿಬ್ಬಂದಿನಾಗಭೂಷಣ್‌, ಚಂದ್ರಕುಮಾರ್‌, ಸುನಿತಾ, ರವೀಂದ್ರ, ವಿಶ್ವನಾಥ್‌ ಅವರ ಕಾರ್ಯವನ್ನು ಎಸ್ಪಿ ಮಿಥುನ್‌ಕುಮಾರ್‌ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.