ಚುಂಚನಗಿರಿ ಮಠದಿಂದ ಕೇರ್ಸೆಂಟರ್
Team Udayavani, May 26, 2021, 5:32 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಈವರೆಗೆ5 3ಕೋವಿಡ್ ಆರೈಕೆ ಕೇಂದ್ರ ತೆರೆದು, 10 ಸಾವಿರ ಹಾಸಿಗೆ ಸಿದ್ಧಮಾಡಿ, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ಜಿಲ್ಲಾಡಳಿತ ಹಾಗೂ ಆದಿಚುಂಚನ ಗಿರಿಮಠದಿಂದ ಮಂಚನ ಬಲೆಬಿಜಿಎಸ್ ವಿದ್ಯಾನಿಕೇತನ ಶಾಲೆಯಲ್ಲಿ ತೆರೆದಿರುವ 100 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರ ಉದ್ಘಾಟಿಸಿ ಮಾತನಾಡಿ,ಈ ಕೇಂದ್ರದಲ್ಲಿ ದಾಖಲಾಗುವ ಸೋಂಕಿತರಿಗೆಆಹಾರ, ವೈದ್ಯರು, ಸಹಾಯಕ ಸಿಬ್ಬಂದಿಯನ್ನುಮಠದಿಂದಲೇ ಒದಗಿಸಲಾಗುತ್ತದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ಗಳ ಸಂಖ್ಯೆ54ಕ್ಕೇರಿದೆ ಎಂದು ವಿವರಿದರು.
ಜಿಲ್ಲೆಯಲ್ಲಿ ಸೋಂಕಿತರ ಹೋಂಐಸೋಲೇಷನ್ ಆದಷ್ಟು ಕಡಿಮೆ ಮಾಡಲಾಗುತ್ತಿದೆ. ಶೇ.80ಸೋಂಕಿತರನ್ನು ಕೇರ್ ಸೆಂಟರ್ಗೆ ದಾಖಲುಮಾಡಲಾಗುತ್ತಿದೆ. ಈವರೆಗೆ 1500 ಮಂದಿ ಚಿಕಿತ್ಸೆಪಡೆಯುವಂತೆ ಮಾಡಲಾಗಿದೆ. ಈ ಮೂಲಕ 2ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಇಳಿಮುಖವಾಗುತ್ತಿದೆ ಎಂದು ವಿವರಿಸಿದರು.ಕಿಟ್, ಬಸ್ ವ್ಯವಸ್ಥೆ: ಶ್ರೀ ಮಠದಿಂದ 1 ಸಾವಿರಆರೋಗ್ಯ ಕಿಟ್ ಜಿಲ್ಲಾಡಳಿತಕ್ಕೆ ನೀಡಿದ್ದು,ಸೋಂಕಿನಿಂದ ಗುಣಮುಖರಾದವರನ್ನು ಅವರಮನೆಗೆ ತಲುಪಿಸಲು ಪ್ರತಿ ತಾಲೂಕಿಗೂಒಂದೊಂದುಬಸ್ವ್ಯವಸ್ಥೆ ಮಾಡಿದ್ದಾರೆ.
ಇದರಿಂದ ಜಿಲ್ಲಾಡಳಿತಕ್ಕೆ ಸಾಕಷ್ಟು ಅನುಕೂಲ ಆಗಿದೆ ಎಂದುಸ್ವಾಮೀಜಿಯವರಿಗೆಕೃತಜ್ಞತೆ ತಿಳಿಸಿದರು.ಜಿಪಂ ಸಿಇಒ ಪಿ.ಶಿವಶಂಕರ್, ಎಸ್ಪಿ ಜಿ.ಕೆ.ಮಿಥುನ್ಕುಮಾರ್, ತಹಶೀಲ್ದಾರ್ ಗಣಪತಿ ಶಾಸ್ತ್ರಿ,ತಾಪಂ ಇಒ ಹರ್ಷವರ್ಧನ್, ತಾಲೂಕುಆರೋಗ್ಯಾಧಿಕಾರಿ ಮಂಜುಳಾ, ಗ್ರಾಪಂ ಅಧ್ಯಕ್ಷೆಗಾಯಿತ್ರಮ್ಮ, ಉಪಾಧ್ಯಕ್ಷ ಶ್ರೀಧರ್, ಪಿಡಿಒಮಂಜುನಾಥಾಚಾರಿ, ಪ್ರಾಂಶುಪಾಲ ಗಂಗಾಧರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು