ಹೊಟ್ಟೆನೋವಿಗೆ ಚಿಕಿತ್ಸೆ ಸಿಗದೆ ರೆಮ್ಡೆಸಿವಿಯರ್ ಓಮ್ನಿಯಲ್ಲೇ ನರಳಾಡಿದ ವ್ಯಕ್ತಿ
Team Udayavani, May 12, 2021, 2:58 PM IST
ಚಿಂತಾಮಣಿ: ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದ ವ್ಯಕ್ತಿ ವೈದ್ಯರ ನಿರ್ಲಕ್ಷ್ಯ ದಿಂದ ಮೂರು ಗಂಟೆಗಳ ಕಾಲ ಓಮ್ನಿಯಲ್ಲೇ ನರಳಾಢಿದ ಘಟನೆ ನಗರದ ಸಾರ್ವಜನಿಕ ಆಸ್ಪತ್ರೆ ಬಳಿ ನಡೆದಿದೆ.
ಮಂಗಳವಾರ ಮಧ್ಯಾಹ್ನ ತಾಲೂಕಿನಸಿದ್ದಿಮಠ ಗ್ರಾಮದ ಅಹಮ್ಮದ್ಪಾಷಾಎಂಬವರು ಹೊಟ್ಟೆ ನೋವೆಂದು ನಗರದ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದರು.ಈ ವೇಳೆ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡದೆರೋಗಿಯನ್ನು ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಬರುವಂತೆ ಹೇಳಿ ದರು.
ಹೀಗಾಗಿ ಚಿಕಿತ್ಸೆ ಇಲ್ಲದೆ 3 ಗಂಟೆ ಗಳಕಾಲ ಓಮ್ನಿಯಲ್ಲೇ ನರಳಾಡಿದರು.ಸುದ್ದಿಗಾರರು ವೈದ್ಯರನ್ನು ಪ್ರಶ್ನಿಸಿದಾಗ ರೋಗಿಯನ್ನು ಆಸ್ಪತ್ರೆ ಒಳಕರೆದು ಚಿಕಿತ್ಸೆ ನೀಡಿದ್ದಾರೆ. ಇನ್ನುಯಾವುದೇ ರೋಗಿ ಬಂದರೂ ಕೋವಿಡ್ ಟೆಸ್ಟ್ ಕಡ್ಡಾಯವೆಂದು ಹಾಗೂ ಕೋವಿಡ್ ಟೆಸ್ಟ್ ನಂತರವೇ ಚಿಕಿತ್ಸೆ ನೀಡಲಾಗುವುದು ಎಂದುಹಾರಿಕೆ ಉತ್ತರ ನೀಡಿ ಜನತೆಯ ಪ್ರಾಣದೊಂದಿಗೆ ಚೆಲ್ಲಾಟವಾಡುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ