ಜಿಲ್ಲೆಗೆ ಹಾಸಿಗೆ ಮೀಸಲು ವಿವಾದ ತಾರಕಕ್ಕೆ


Team Udayavani, May 17, 2021, 2:39 PM IST

covid-effect

ಚಿಕ್ಕಬಳ್ಳಾಪುರ: ಜಿಲ್ಲೆಯ ಕೊರೊನಾ ಸೋಂಕಿತರಿಗೆಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಜಿಲ್ಲಾಉಸ್ತುವಾರಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ಶೇ.15 ಹಾಸಿಗೆ ಮೀಸಲಿಟ್ಟಿರುವುದು ಸಾಕಷ್ಟುವಿವಾದಕ್ಕೆ ಕಾರಣವಾಗಿದೆ.ಜಿಲ್ಲೆಯ ಕೊರೊನಾ ಸೋಂಕಿತರಿಗೆಬೆಂಗಳೂರು ಮಾರ್ಗದಲ್ಲಿರುವ ಸಹಕಾರ ನಗರದಆಸ್ಟರ್‌, ಕೊಲಂಬಿಯ ಏಷ್ಯಾ ಹಾಗೂ ಬ್ಯಾಪ್ಟಿಸ್ಟ್‌ಆಸ್ಪತ್ರೆಗಳಲ್ಲಿ ಶೇ.15 ಹಾಸಿಗೆ ಮೀಸಲಿಟ್ಟು, ಅದರಮೇಲ್ವಿಚಾರಣೆಗೆ ಅ ಧಿಕಾರಿಗಳನ್ನು ನಿಯೋಜಿಸಲಾಗಿದೆ.

ಇದರಿಂದ ಜಿಲ್ಲೆಯ ಸೋಂಕಿತರಿಗೆಅನುಕೂಲ ಆಗುತ್ತಿದೆ. ಆದರೆ, ಇದು ಬೆಂಗಳೂರಿನಕಾಂಗ್ರೆಸ್‌ ಶಾಸಕರ ಕಣ್ಣು ಕೆಂಪಾಗಿಸಿದೆ.ಅದರಲ್ಲಿಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶಾಸಕಕೃಷ್ಣಬೈರೇಗೌಡ ಒಬ್ಬರು.ಜಿಲ್ಲೆಯ ಜನರಿಂದ ಆಕ್ರೋಶ: ತಮ್ಮ ಕ್ಷೇತ್ರದವ್ಯಾಪ್ತಿಗೆ ಬರುವ ಆಸ್ಟರ್‌ ಆಸ್ಪತ್ರೆಯಲ್ಲಿ ಶೇ.15ಹಾಸಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೋವಿಡ್‌ಸೋಂಕಿತರಿಗೆ ಮೀಸಲಿಟ್ಟಿರುವುದಕ್ಕೆ ಅಸಮಾಧಾನವ್ಯಕ್ತಪಡಿಸಿ, ಸಿಎಂಗೆ ಪತ್ರ ಬರೆದಿದ್ದು, ಇದೀಗಕೃಷ್ಣಬೈರೇಗೌಡರ ವಿರುದ್ಧ ಜಿಲ್ಲೆಯ ಜನ ಆಕ್ರೋಶವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಸ್ಥಿತಿ ಗೊತ್ತಿದ್ದರೂ ಅಪಸ್ವರ: ನೀರಾವರಿಸೌಲಭ್ಯಗಳಿಂದ ವಂಚಿತವಾಗಿರುವ ಚಿಕ್ಕಬಳ್ಳಾಪುರಜಿಲ್ಲೆ ರಾಜಧಾನಿ ಬೆಂಗಳೂರಿಗೆ ಸಮೀಪದಲ್ಲಿದ್ದರೂನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ಕೊರೊನಾದಿಂದಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.ಕೋಲಾರ ಜಿಲ್ಲೆಯವರೂ ಆದ ಬ್ಯಾಟರಾಯನಪುರ ಕ್ಷೇತ್ರದ ಶಾಸಕ ಕೃಷ್ಣಬೈರೇಗೌಡ, ಜಿಲ್ಲೆಯಜನರ ಸ್ಥಿತಿಗತಿಯ ಅರಿವು ಇದ್ದರೂ ಕೇವಲ ತಮ್ಮಕ್ಷೇತ್ರದ ವ್ಯಾಪ್ತಿಯ ಆಸ್ಟರ್‌ ಸಿಎಂಐ ಆಸ್ಪತ್ರೆಯಲ್ಲಿಲಭ್ಯವಿರುವ ಐಸಿಯು ಮತ್ತು ಆಕ್ಸಿಜನ್‌ ಹಾಸಿಗೆಜಿಲ್ಲೆಯವರಿಗೆ ಮೀಸಲಿಟ್ಟಿರುವ ಆದೇಶ ವಾಪಸ್‌ಪಡೆಯಬೇಕೆಂದು ಸಿಎಂಗೆ ಪತ್ರ ಬರೆದಿರುವುದುಎಷ್ಟು ಸರಿ ಎಂದು ಜಿಲ್ಲಾ ಬಿಜೆಪಿ ಮುಖಂಡರುಪ್ರಶ್ನಿಸಿದ್ದಾರೆ.

ವೈದ್ಯಕೀಯ ಕಾಲೇಜಿಗೆ ಕಿರಿಕಿರಿ: ಈ ಹಿಂದೆಚಿಕ್ಕಬಳ್ಳಾಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜುಮಂಜೂರು ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅಪಸ್ವರ ಎತ್ತಿದ್ದರು. ಈಗ ಜಿಲ್ಲೆಯಸೋಂಕಿತರಿಗೆ ಹಾಸಿಗೆಗಳು ಮೀಸಲಿಡುವ ವಿಚಾರದಲ್ಲಿ ಹೊರಡಿಸಿರುವ ಆದೇಶ ವಿವಾದ ಸೃಷ್ಟಿಸಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.