ಚಿಕ್ಕಮಗಳೂರು ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೋವಿಡ್ ಆತಂಕ
Team Udayavani, Dec 11, 2021, 10:21 AM IST
ಚಿಕ್ಕಮಗಳೂರು: ಈಗಾಗಲೇ ನವೋದಯ ಶಾಲೆಯೊಂದರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡು ಆತಂಕಕ್ಕೆ ಒಳಗಾಗಿದ್ದ ಜಿಲ್ಲೆಯಲ್ಲಿ ಇದೀಗ ಮತ್ತೊಂದು ಶಾಲೆಯಲ್ಲಿ ಕೋವಿಡ್ ಆತಂಕ ಎದುರಾಗಿದೆ.
ನರಸಿಂಹರಾಜ ಪುರ ತಾಲೂಕಿನ ಖಾಸಗಿ ಶಾಲೆಯೊಂದರ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಎಡೆ ಮಾಡಿದೆ.
ಓರ್ವ ಶಿಕ್ಷಕ ಮತ್ತು 10 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಆಗಿದೆ. ಹೀಗಾಗಿ ಒಂದು ವಾರಗಳ ಕಾಲ ಶಾಲೆಯನ್ನು ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಇದನ್ನೂ ಓದಿ:ಬೂಸ್ಟರ್ಗೆ ಐಸಿಎಂಆರ್ ಒತ್ತು; ಸಂಸತ್ ಸ್ಥಾಯೀ ಸಮಿತಿ ಮುಂದೆ ಪ್ರತಿಪಾದನೆ
ಆರೋಗ್ಯ ಇಲಾಖೆಯು ವಿದ್ಯಾರ್ಥಿಗಳು, ಶಿಕ್ಷಕರಿಗೆ ಮನೆಯಲ್ಲೇ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡುತ್ತಿದೆ.
ವಾರದ ಹಿಂದೆ ಜಿಲ್ಲೆಯ ನವೋದಯ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಂಡು ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ