ಕೊರೊನಾ ತಡೆಗೆ ಕೇಂದ್ರ ವಿಫ‌ಲ


Team Udayavani, Jun 17, 2021, 7:26 PM IST

covid news

ಗೌರಿಬಿದನೂರು: ಕೊರೊನಾ ಸೋಂಕುನಿವಾರಿಸುವಲ್ಲಿ ಕೇಂದ್ರ-ರಾಜ್ಯ ಸರ್ಕಾರವಿಫ‌ಲವಾಗಿದೆ ಎಂದು ಮಾಜಿ ಸಚಿವ ಹಾಗೂಶಾಸಕ ಶಿವಶಂಕರರೆಡ್ಡಿ ಆರೋಪಿಸಿದರು.ಗೌರಿಬಿದನೂರು ನಗರದ ಪೆಟ್ರೋಲ್‌ ಬಂಕ್‌ಮುಂಭಾಗದಲ್ಲಿ ಕಾಂಗ್ರೆಸ್‌ ವತಿಯಿಂದ ಕೇಂದ್ರಮತ್ತು ರಾಜ್ಯ ಸರ್ಕಾರದ ಆರ್ಥಿಕ ನೀತಿ ಮತ್ತುಅಗತ್ಯ ವಸ್ತುಗಳಾದ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌,ಅಡುಗೆ ಎಣ್ಣೆ, ದಿನಸಿ ವಸ್ತುಗಳ, ಬೆಲೆ ಏರಿಕೆಖಂಡಿಸಿ ತಾಲೂಕು ಕಾಂಗ್ರೆಸ್‌ ಹಮ್ಮಿಕೊಂಡಿದ್ದಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜೀನಾಮೆ ನೀಡಿ: ದೇಶವನ್ನು ಕಾಡುತ್ತಿರುವಮಹಾಮಾರಿ ಕೊರೊನಾ ಸೋಂಕನ್ನುತಡೆಯುವಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳುಸಂಪೂರ್ಣವಾಗಿ ವಿಫ‌ಲಗೊಂಡಿವೆ. ರಾಜ್ಯದಆರೋಗ್ಯ ಸಚಿವರ ನಿರ್ಲಕ್ಷ ಮತ್ತು ಅವರಕಾರ್ಯವೈಖರಿಯಿಂದ ಅಮಾಯಕ ರೋಗಿಗಳಪ್ರಾಣ ಹೋಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತುಆರೋಗ್ಯ ಸಚಿವರು ಕೂಡಲೇ ರಾಜೀನಾಮೆನೀಡಬೇಕು ಎಂದು ಆಗ್ರಹಿಸಿದರು.

ದಿಕ್ಕು ತಪ್ಪಿಸಿದ್ದಾರೆ: ಕೇಂದ್ರದಲ್ಲಿ ಪ್ರಧಾನಿ ಮೋದಿಅಧಿಕಾರ ಸ್ವೀಕರಿಸಿ 7 ವರ್ಷ ಕಳೆದಿದೆ. ಕೇವಲಭಾಷಣ, ಧಾರ್ಮಿಕ ಭಾವನೆಗಳ ಮೂಲಕಯುವಜನತೆ ದಿಕ್ಕು ತಪ್ಪಿಸುವುದೇ ಅವರ ಸಾಧನೆಎಂದು ದೂರಿದರು.ದೇಶದ ಸಂಪತ್ತು ಕಾರ್ಪೊರೇಟ್‌ ಕಂಪನಿಗಳಿಗೆನೀಡಿ ಅವರ ಗುಲಾಮರಾಗಿದ್ದಾರೆ. ದೇಶದಆಧಾರ ಸ್ತಂಭವಾದ ಕೃಷಿ ಕ್ಷೇತ್ರ ಇನ್ನು ಬರಡಾಗಿದೆ.ಕೂಲಿ ಕಾರ್ಮಿಕರು ಪರದಾಡುವಂತಾಗಿದ್ದು ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲದಂತಾಗಿದೆ ಎಂದರು.

ಸಂಕಷ್ಟದ ಪರಿಸ್ಥಿತಿಯಿದೆ: ಕಳೆದ 2 ವರ್ಷದಿಂದಕೊರೊನಾ ಸೋಂಕು ದೇಶವನ್ನು ಕಾಡಿದೆ. ಇದನ್ನುತಡೆಯಲು ಬಿಜೆಪಿ ಸರ್ಕಾರ ಯಾವುದೇ ಕ್ರಮಕೈಗೊಳ್ಳಲಿಲ್ಲ .ಕೇವಲ ಲಾಕ್‌ಡೌನ್‌ ಮಾಡುತ್ತಿದ್ದಾರೆ.ಇದರಿಂಯುವ ಕೈಗಳಿಗೆ ಕೆಲಸವಿಲ್ಲದೆ ಬೀದಿಗೆಬೀಳುವ ಪರಿಸ್ಥಿತಿ ತಂದಿದ್ದಾರೆಂದು ಆರೋಗ್ಯಸಚಿವರ ವಿರುದ್ಧ ಹರಿಹಾಯ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.