ಕ್ಷಿಪ್ರಗತಿಯಲ್ಲಿ ಲಸಿಕೆ ಹಾಕಿ, ನಿಗದಿತ ಗುರಿ ಸಾಧಿಸಿ


Team Udayavani, May 26, 2021, 5:27 PM IST

covid news

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 2ನೇ ಡೋಸ್‌ ಪಡೆಯಲು ಅರ್ಹರಿರುವವರಿಗೆ ಮೊದಲ ಆದ್ಯತೆ ನೀಡಿ ಲಸಿಕೆಹಾಕಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿತಹಶೀಲ್ದಾರ್‌, ಇಒ, ಟಿಎಚ್‌ಒ ಹಾಗೂ ನೋಡಲ್‌ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿ, ಈಗಾಗಲೇ ಮೊದಲ ಡೋಸ್‌ಪಡೆದಿರುವವರ ವಿವರ ತಮ್ಮ ಬಳಿ ಲಭ್ಯವಿದೆ. 2ನೇಡೋಸ್‌ ಪಡೆಯುವ ಅರ್ಹರನ್ನು ಸಂಪರ್ಕಿಸಬೇಕು,ಗ್ರಾಪಂ ಕೇಂದ್ರ, ನಗರಸಭೆ, ಪುರಸಭೆ, ಪಪಂಗಳಲ್ಲಿಆದ್ಯತೆ ಮೇಲೆ ಲಸಿಕೆ ಹಾಕಿಕೆಲವೇ ದಿನಗಳಲ್ಲಿ ನಿಗದಿತಗುರಿ ತಲುಪಬೇಕು ಎಂದು ವಿವರಿಸಿದರು.

18 ರಿಂದ 44 ವರ್ಷದವರ ಮೊದಲ ಡೋಸ್‌ಲಸಿಕಿಕರಣಕ್ಕಾಗಿ ಸರ್ಕಾರ ಗುರುತಿಸಿರುವ22ಆದ್ಯತಾಗುಂಪು ಮತ್ತು ಬಾಕಿ ಇರುವ ಆರೋಗ್ಯಕಾರ್ಯಕರ್ತೆಯರು, ಕೊರೊನಾ ಮುಂಚೂಣಿಕಾರ್ಯಕರ್ತರಿಗೆಹಾಗೂ45ವರ್ಷಮೇಲ್ಪಟ್ಟಎಲ್ಲರಿಗೂಆದ್ಯತೆ ಮೇಲೆ ಲಸಿಕೆ ಹಾಕಲು ಸರ್ಕಾರ ಸೂಚಿಸಿದೆಎಂದು ಹೇಳಿದರು.

ಆದ್ಯತಾ ವಲಯಕ್ಕೆ ಶೇ.100 ಲಸಿಕೆ: ಅದರಂತೆಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತಿ ಗುಂಪಿನವರಲಸಿಕಿಕರಣಕ್ಕೆ ನೋಡಲ್‌ ಅಧಿಕಾರಿಗಳನ್ನು ನೇಮಕಮಾಡಲಾಗಿದ್ದು, ತಮ್ಮ ಅಧೀನ ಅಧಿಕಾರಿ, ಸಿಬ್ಬಂದಿಯೊಂದಿಗೆ ಸಮರ್ಪಕ ಯೋಜನೆ ರೂಪಿಸಿಕೊಂಡುಲಸಿಕೆ ಪಡೆಯುವವರ ಪಟ್ಟಿಯನ್ನು ಆರೋಗ್ಯಇಲಾಖೆಗೆ ಸಲ್ಲಿಸಿ, ಅವರ ಸಮನ್ವಯದೊಂದಿಗೆ ಲಸಿಕೆಹಾಕುವ ಸ್ಥಳ ಮತ್ತು ದಿನಾಂಕವನ್ನು ನಿಗಪಡಿಸಿ, ನಿಮ್ಮಗುಂಪಿನ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ಲಸಿಕೆಹಾಕಿಸುವ ಮೂಲಕ ಮುಂದಿನ 4 ದಿನದಲ್ಲಿ ಆದ್ಯತಾವಲಯಕ್ಕೆ ಶೇ.100 ಲಸಿಕೆ ಹಾಕಿಸಬೇಕು ಎಂದುಅಧಿಕಾರಿಗಳಿಗೆ ಸೂಚಿಸಿದರು.

ಹಿಂದಿನ ದಿನವೇ ಪ್ರಚಾರ ಮಾಡಿ: 22 ಆದ್ಯತಾಗುಂಪಿನಲ್ಲಿರುವವರಿಗೆ ಜಿಲ್ಲೆಯ ಎಲ್ಲಾ ಗ್ರಾಪಂನಲ್ಲಿಆಯ್ದ ದಿನ, ನಗರಸಭೆ, ಪುರಸಭೆ, ಪಟ್ಟಣಪಂಚಾಯ್ತಿಕಚೇರಿಗಳಲ್ಲಿ ಪ್ರತಿ ದಿನ ಲಸಿಕಿಕರಣಕ್ಕೆ ವ್ಯವಸ್ಥೆಮಾಡಲಾಗಿದೆ. ಈ ಗುಂಪಿನಲ್ಲಿರುವ ಎಲ್ಲರೂ ಮತ್ತುಆರೋಗ್ಯ ಕಾರ್ಯಕರ್ತೆಯರು, ಮುಂಚೂಣಿಕಾರ್ಯಕರ್ತರು, 45 ವರ್ಷ ಮೇಲ್ಪಟ್ಟವರು ತಮಗೆಗುರ್ತಿಸಿರುವ ಲಸಿಕಾ ಕೇಂದ್ರ ಅಥವಾ ತಮ್ಮ ವಾಸವ್ಯಾಪ್ತಿಯ ಗ್ರಾಪಂ ಕೇಂದ್ರಗಳಲ್ಲಿ ಲಸಿಕೆ ಹಾಕುವನಿಗದಿತ ದಿನದಂದು ಗುರುತಿನಪತ್ರ ತೋರಿಸಿ ಲಸಿಕೆಹಾಕಿಸಿಕೊಳ್ಳಬೇಕು ಎಂದು ವಿವರಿಸಿದರು.

ಶೇ.100 ಲಸಿಕೆ ಗುರಿ ಸಾಧಿಸಿ: ಫಲಾನುಭವಿಗಳಿಗೆಲಸಿಕೆ ಹಾಕುವ ದಿನ, ಸ್ಥಳವನ್ನು ಹಿಂದಿನ ದಿನವೇತಿಳಿಸಬೇಕು. ಹಳ್ಳಿಗಳಲ್ಲಿ ಈ ಬಗ್ಗೆ ಡಂಗೂರ ಹಾಕಿಸಬೇಕು. ಈ ನಿಟ್ಟಿನಲ್ಲಿ ಆಯಾ ತಾಲೂಕು ಇಒ ಸಭೆನಡೆಸಿ ಪಿಡಿಒಗಳಿಗೆ ಮಾಹಿತಿ ನೀಡಬೇಕು. ಈಲಸಿಕಿಕರಣದಲ್ಲಿ ತಹಶೀಲ್ದಾರ್‌, ಇಒ, ಟಿಎಚ್‌ಒ,ಪೌರಾಯುಕ್ತರ ಪಾತ್ರ ಪ್ರಮುಖವಾಗಿದೆ. ಶೇ.100ಗುರಿ ಸಾಧನೆಗೆ ಶ್ರಮಿಸಬೇಕು ಎಂದು ಸೂಚನೆನೀಡಿದರು. ವಿಡಿಯೋ ಸಂವಾದದಲ್ಲಿ ಜಿಪಂ ಸಿಇಒಪಿ.ಶಿವಶಂಕರ್‌, ಎಡೀಸಿ ಎಚ್‌.ಅಮರೇಶ್‌, ಎಸಿಎ.ಎನ್‌.ರಘುನಂದನ್‌, ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌, ಡಿವೈಎಸ್ಪಿ ರವಿಶಂಕರ್‌, ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾಆರ್‌.ಕಬಾಡೆ, ಜಿಲ್ಲಾ ಸರ್ವೆಲೆನ್ಸ್‌ ಅಧಿಕಾರಿ ಯಲ್ಲಾರಮೇಶ್‌ ಬಾಬು, ಸಂತಾನೋತ್ಪತ್ತಿ ಮತ್ತು ಮಕ್ಕಳಸಂರಕ್ಷಣಾಧಿಕಾರಿ ಚನ್ನಕೇಶವರೆಡ್ಡಿ ನೋಡಲ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.