ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ  ಜನ


Team Udayavani, May 25, 2021, 8:54 PM IST

covid news

ಚಿಕ್ಕಬಳ್ಳಾಪುರ: ಕೊರೊನಾ ಸೋಂಕುತಡೆಗಟ್ಟಲು ಜಿಲ್ಲಾಡಳಿತ ಮೇ 20 ರಿಂದ 23ವರೆಗೆ ಜಾರಿ ಮಾಡಿದ್ದ ಕಠಿಣ ಲಾಕ್‌ಡೌನ್‌ಪೂರ್ಣಗೊಂಡ ಹಿನ್ನೆಲೆಯಲ್ಲಿ ನಗರ ಸೇರಿ ಎಲ್ಲಾತಾಲೂಕು, ಹೋಬಳಿ ಕೇಂದ್ರಗಳಲ್ಲಿ ತರಕಾರಿ,ದಿನಸಿ ಸೇರಿ ಅಗತ್ಯ ವಸ್ತುಗಳನ್ನು ಖರೀದಿಮಾಡಲು ಜನ ಮುಗಿಬಿದ್ದ ದೃಶ್ಯ ಸೋಮವಾರಕಂಡು ಬಂತು.

ಈಗಾಗಲೇ ರಾಜ್ಯಾದ್ಯಂತ ಜಾರಿ ಮಾಡಿರುವಲಾಕ್‌ಡೌನ್‌ ಮುಂದುವರಿದಿದ್ದು, ಅದರಂತೆ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಜಿಲ್ಲೆಯಲ್ಲೂ ಅವಕಾಶಒದಗಿಸಲಾಗಿತ್ತು. ಲಾಕ್‌ಡೌನ್‌ ಸಡಿಲಮಾಡುತ್ತಿರುವುದರಿಂದ ಜನ ಅಗತ್ಯ ವಸ್ತುಗಳ ಖರೀದಿಗಾಗಿ ಮುಗಿ ಬೀಳುತ್ತಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು, ನಗರ ಪ್ರದೇಶದಲ್ಲಿ ಪೌರಾಯುಕ್ತರಿಗೆ ಹಾಗೂ ಗ್ರಾಮೀಣಪ್ರದೇಶದಲ್ಲಿ ಪಿಡಿಒಗಳಿಗೆ ಝೂಮ್‌ ವಿಡಿಯೋಸಂವಾದ ಮೂಲಕ ಸಾಮಾಜಿಕ ಅಂತರವನ್ನುಕಾಯ್ದುಕೊಂಡು ವ್ಯಾಪಾರ ವಹಿವಾಟುನಡೆಸಲು ಅಂಗಡಿ ಮಾಲಿಕರಿಗೆ ಅವಕಾಶ ಕಲ್ಪಿಸಬೇಕೆಂದು ನಿರ್ದೇಶನ ನೀಡಿದ್ದಾಗಿಸ್ಪಷ್ಟಪಡಿಸಿದರು.ಆದರೆ, ಸೋಮವಾರ ಜಿಲ್ಲಾ ಕೇಂದ್ರದಲ್ಲಿನಮಾರುಕಟ್ಟೆ, ವಾಣಿಜ್ಯ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು. ಜನ ಕೊರೊನಾಸೋಂಕು ಇನ್ನೂ ಇದೆ ಎಂಬುದನ್ನು ಮರೆತುವ್ಯಾಪಾರವ ಹಿವಾಟಿನಲ್ಲಿ ತೊಡಗಿಸಿಕೊಂಡಿದ್ದರು.

ಚಿಕ್ಕಬಳ್ಳಾಪುರ ನಗರದಲ್ಲಿ ನಗರಸಭೆ ಅಧ್ಯಕ್ಷಡಿ.ಎಸ್‌.ಆನಂದ್‌ರೆಡ್ಡಿ, ಪೌರಾಯುಕ್ತಡಿ. ಲೋಹಿತ್‌, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌,ಡಿವೈಎಸ್ಪಿ ರವಿಶಂಕರ್‌, ಪೊಲೀಸರು ಮಾರುಕಟ್ಟೆಮತ್ತು ವಾಣಿಜ್ಯ ಕೇಂದ್ರಗಳ ಬಳಿ ಸಂಚರಿಸಿ,ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವ್ಯಾಪಾರವಹಿವಾಟು ಮಾಡುತ್ತಿದ್ದ ವರ್ತಕರು ಮತ್ತುನಾಗರಿಕರಿಗೆ ದಂಡ ವಿಧಿಸಿದರು.ಅಂಗಡಿಗಳ ಮುಂದೆ ಗುರುತು: ವ್ಯಾಪಾರವಹಿವಾಟು ಮಾಡಿಕೊಳ್ಳಲು ಅವಕಾಶಕಲ್ಪಿಸಿರುವ ಜಿಲ್ಲಾಡಳಿತ, ಪ್ರತಿ ಅಂಗಡಿಮುಂಗಟ್ಟುಗಳ ಮುಂದೆ ಸಾಮಾಜಿಕ ಅಂತರಕಾಯ್ದುಕೊಳ್ಳಲು ಗುರುತು ಮಾಡಬೇಕುಎಂದು ವರ್ತಕರಿಗೆ ತಿಳಿಸಿದೆ.

ನಿಗಪಡಿಸಿರುವಸ್ಥಳದಲ್ಲಿ ನಿಂತು ಅಗತ್ಯ ವಸ್ತು ಖರೀದಿಸಲುಗ್ರಾಹಕರಿಗೆ ಮನವರಿಕೆ ಮಾಡಿಕೊಡಬೇಕೆಂದೂಅಂಗಡಿ ಮಾಲಿಕರಿಗೆ ಸೂಚನೆ ನೀಡಿದೆ.ಈಗಾಗಲೇ ಕೋವಿಡ್‌ ಮಾರ್ಗಸೂಚಿಗಳನ್ನುಪಾಲಿಸದೆ ನಿರ್ಲಕ್ಷ್ಯವಹಿಸಿರುವ ಅಂಗಡಿಮಾಲಿಕರ ಮೇಲೆಯೂ ಕ್ರಮ ಜರುಗಿಸಿ ದಂಡಸಹ ವಸೂಲಿ ಮಾಡಲಾಗಿದೆ.

10ಗಂಟೆ ನಂತರ ಬಿಗಿ ಕ್ರಮ: ಬೆಳಗ್ಗೆ 6ರಿಂದ10 ಗಂಟೆಯವರೆಗೆ ವ್ಯಾಪಾರ ವಹಿವಾಟುಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟ ನಂತರ,ಪೊಲೀಸರು ನಗರ ಮತ್ತು ಗ್ರಾಮೀಣಪ್ರದೇಶದಲ್ಲಿ ಗಸ್ತು ನಡೆಸಿ, ಅನಗತ್ಯವಾಗಿಸಂಚರಿಸುತ್ತಿದ್ದ ವಾಹನಗಳನ್ನು ಜಪ್ತಿ ಮಾಡಿ,ಮಾಸ್ಕ್ ಧರಿಸದವರಿಗೆ ದಂಡ ವಿಧಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.