ಪರೀಕ್ಷೆ ಮಾಡದೆ ಕೋವಿಡ್ ಪಾಸಿಟಿವ್: ಕ್ವಾರಂಟೈನ್ ಮಾಡಿ, ಮನೆ ಸೀಲ್ ಡೌನ್ ಮಾಡಿದ ಅಧಿಕಾರಿಗಳು


Team Udayavani, Jul 25, 2020, 3:32 PM IST

ಪರೀಕ್ಷೆ ಮಾಡದೆ ಕೋವಿಡ್ ಪಾಸಿಟಿವ್: ಕ್ವಾರಂಟೈನ್ ಮಾಡಿ, ಮನೆ ಸೀಲ್ ಡೌನ್ ಮಾಡಿದ ಅಧಿಕಾರಿಗಳು

ಗುಡಿಬಂಡೆ (ಚಿಕ್ಕಬಳ್ಳಾಪುರ): ಕೋವಿಡ್-19 ಸೋಂಕು ಇಲ್ಲದಿದ್ದರು ವ್ಯಕ್ತಿಯೊಬ್ಬರನ್ನು ಕ್ವಾರೆಂಟನ್ ಗೆ ಕರೆದುಕೊಂಡು ಹೋಗಿ ಅವರ ಮನೆಯನ್ನು ಸೀಲ್ ಡೌನ್ ಮಾಡಿರುವುದನ್ನು ಖಂಡಿಸಿ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂದೆ ಕುಟುಂಬದವರು ಪ್ರತಿಭಟನೆ ನಡೆಸಿದ ಪ್ರಸಂಗ ಶನಿವಾರ ಬೆಳಗ್ಗೆ ನಡೆದಿದೆ.

ಪಟ್ಟಣದ ಬಾಪೂಜಿನಗರದ ವ್ಯಕ್ತಿಯೊಬ್ಬರನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ಕೋವಿಡ್-19 ಪಾಸಿಟಿವ್ ಬಂದಿದೆ ಎಂದು ಅವರನ್ನು ಕ್ವಾರಂಟೈನ್ ಮಾಡಲು ಮುಂದಾಗಿದ್ದಾರೆ. ಅಲ್ಲದೇ ಮನೆಯನ್ನು ಸೀಲ್‌ಡೌನ್ ಮಾಡಿದ್ದಾರೆ. ಆದರೆ ವ್ಯಕ್ತಿ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿಲ್ಲ. ಹೀಗಾಗಿ ಪಾಸಿಟಿವ್ ಬರಲು ಹೇಗೆ ಸಾಧ್ಯ ಎಂದು ವ್ಯಕ್ತಿಯ ಕುಟುಂಬಸ್ಥರು ಪ್ರಶ್ನಿಸಿದ್ದಾರೆ. ಆದರೆ ಆರೋಗ್ಯ ಇಲಾಖೆ ಯಾರು ಮಾತು ಕೇಳದ ಕ್ವಾರಂಟೈನ್‌ಗೆ ಬಾರದೇ ಹೋದರೆ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಸಿದ್ದಾರೆ.

ನಗೆಟೀವ್ ವರದಿ

ಕೊನೆಗೆ ವ್ಯಕ್ತಿಯ ಒತ್ತಾಯದ ಮೇರೆಗೆ ಆರೋಗ್ಯ ಇಲಾಖೆ ಮತ್ತೊಮ್ಮೆ ರ್ಯಾಬಿಟ್ ಪರೀಕ್ಷೆ ಗೆ ಒಳಪಡಿಸಿದಾಗ ನೆಗೆಟಿವ್ ವರದಿ ಬಂದಿದ್ದು ಮತ್ತೆ ಅವರನ್ನು ಮನೆಗೆ ವಾಪಸ್ ಹೋಗುವಂತೆ ಸೂಚಿಸಿದ್ದಾರೆ. ಆದರೆ ಕುಟುಂಬದದವರು ಕೋವಿಡ್ ಸೋಂಕು ಇಲ್ಲದಿದ್ದರು ಸಹ ಕರೆತಂದು ನಮ್ಮ ಮನೆಯನ್ನು ಸಿಲ್ ಡೌನ್ ಮಾಡಿ ಈಗ ಇಲ್ಲ ಎಂದು ಹೇಳುತ್ತಿದ್ದೀರಿ. ಈಗ ನಮಗೆ ಅವಮಾನವಾಗಿದ್ದು ಬೇರೆಯವರು ನಮ್ಮನ್ನು ಮಾತನಾಡಲು ಭಯಪಡುತ್ತಿದ್ದಾರೆಂದು ಆರೋಪಿಸಿ ಆರೋಗ್ಯ ಇಲಾಖೆ ಕಾರ್ಯವೈಖರಿ ವಿರುದ್ದ ಪ್ರತಿಭಟನೆ ನಡೆಸಿದರು.

ವೈದ್ಯಾಧಿಕಾರಿಗಳಿಗೆ ಅ ವರದಿ ನನ್ನದಲ್ಲ ಎಂದು ತಿಳಿಸಿದರೂ ಅವರು ನನ್ನ ಮೇಲೆ ದೌರ್ಜನ್ಯ ಮಾಡಿ ನೀನು ಬರದಿದ್ದರೆ ನಿನ್ನ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತೆವೆಂದು ಬೆದರಿಸಿದ್ದಾರೆಂದು ಕ್ವಾರಂಟೈನ್‌ಗೆ ಕರೆದಿದ್ದ ವ್ಯಕ್ತಿ ಆರೋಗ್ಯ ಇಲಾಖೆ ವಿರುದ್ದ ಕಿಡಿಕಾರಿದರು. ನಂತರ ಸ್ಥಳಕ್ಕೆ ಗುಡಿಬಂಡೆ ಆರಕ್ಷಕ ಉಪ ನಿರೀಕ್ಷಕ ಬೇಟಿ ನೀಡಿ ಅವರಿಗೆ ಸಾಂತ್ವನ ಹೇಳಿ ಮನೆಗೆ ಕಳುಹಿಸಲಾಯಿತು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.