ಮನೆಬಾಡಿಗೆ ವಿಚಾರದಲ್ಲಿ ಸಹೋದರರ ನಡುವೆ ಗಲಾಟೆ: ಇಬ್ಬರ ಸಾವು ಓರ್ವನ ಸ್ಥಿತಿ ಗಂಭೀರ
Team Udayavani, Apr 7, 2021, 12:01 PM IST
ಚಿಂತಾಮಣಿ: ನಗರದ ಶ್ರೀರಾಮನಗರ ಬಡಾವಣೆಯ ಸೀನಪ್ಪ ಎಂಬುವರ ಮಕ್ಕಳಾದ ಅಶ್ವಥ್ ನಾರಾಯಣ ಮತ್ತು ಆಂಜಪ್ಪ ಎಂಬುವರ ಮಧ್ಯೆ ಗಲಾಟೆ ನಡೆದು ಆಂಜಪ್ಪ(55 ವ), ವಿಷ್ಣು (14 ವ) ಎಂಬುವರು ಮೃತಪಟ್ಟಿದ್ದು, ಅಶ್ವಥ್ ನಾರಾಯಣ ಗಂಭೀರ ಗಾಯಗೊಂಡು ಚಿಕ್ಕಬಳ್ಳಾಪುರ ಆಸ್ಪತ್ರೆಗೆ ಸೇರಿಸಲಾಗಿದೆ.
ತಮ್ಮ ತಂದೆ ತಾಯಿ ಶ್ರೀರಾಮ ನಗರದ ಕಟ್ಟಡವೊಂದನ್ನು ಬಾಡಿಗೆಗೆ ನೀಡಿದ್ದು ಕಟ್ಟಡದ ಬಾಡಿಗೆಯನ್ನು ತಂದೆ ತಾಯಿಯೊಂದಿಗೆ ಅಶ್ವಥನಾರಾಯಣ ಮಾತ್ರ ಬಾಡಿಗೆ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ ಎಂಬ ವಿಚಾರದಲ್ಲಿ ಅಂಜಪ್ಪ ಮತ್ತು ಅಶ್ವಥನಾರಾಯಣ ಮಧ್ಯೆ ಮಂಗಳವಾರ ರಾತ್ರಿ ಗಲಾಟೆಯಾಗಿದೆ. ಮರಾಕಾಸ್ತ್ರಗಳಿಂದ ಬಡಿದಾಡಿಕೊಂಡಿದ್ದಾರೆ. ವಿಷ್ಟು ಸ್ಥಳದಲ್ಲೇ ಮೃತಪಟ್ಟಿದ್ದು ಕೋಲಾರ ಆಸ್ಪತ್ರೆಯಲ್ಲಿ ಆಂಜಪ್ಪ ಎಂಬಾತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಇದನ್ನೂ ಓದಿ:ನೀವೂ ತಡರಾತ್ರಿಯವರೆಗೂ ಸ್ಮಾರ್ಟ್ ಪೋನ್ ಬಳಸುತ್ತೀರಾ ? : ನಿಮ್ಮಲ್ಲಿ ಈ ಸಮಸ್ಯೆಗಳಿರಬಹುದು
ನಗರದ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇನ್ನು ಆಂಜಪ್ಪನ ಮೂವರು ಗಂಡುಮಕ್ಕಳ ಪೈಕಿ ಒಬ್ಬನಾದ ಮೃತ ವಿಷ್ಣುವನ್ನು ಅಶ್ವತ್ಥ ನಾರಾಯಣ ಎಂಬುವರೆ ದತ್ತು ಪಡೆದಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ಮನವಿ ಮಾಡಿದ್ರೂ ನೌಕರರು ಡೋಂಟ್ ಕೇರ್: ಸಾರಿಗೆ ನೌಕರರಿಗೆ ಶಾಕ್ ನೀಡಲು ಮುಂದಾದ ಸರ್ಕಾರ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…