ವರುಣನ ಆರ್ಭಟ: ಅಪಾರ ಬೆಳೆ ಹಾನಿ


Team Udayavani, May 29, 2022, 2:37 PM IST

ವರುಣನ ಆರ್ಭಟ: ಅಪಾರ ಬೆಳೆ ಹಾನಿ

ಚೇಳೂರು: ತಾಲೂಕಿನ ನಾರೇಮದ್ದೇಪಲ್ಲಿ ಗ್ರಾಪಂನ ಶಿವಪುರ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬಿರುಗಾಳಿ ಸಹಿತ ಮಳೆಗೆ ಮನೆಗಳ ಮುಂದೆ ಹಾಕಲಾಗಿದ್ದ ಶೀಟುಗಳು ಹಾರಿ ಹೋಗಿ, ಮರಗಳು ಧರೆಗುರುಳಿವೆ.

ಶುಕ್ರವಾರ ಸಂಜೆ ಪ್ರಾರಂಭವಾದ ಮಳೆ 6 ಗಂಟೆಯವರೆವಿಗೂ ಮುಂದುವರೆದಿತ್ತು, ಶಿವಪುರ ಮಲ್ಲೇಪಲ್ಲಿ ವಂಡಮಾನ್‌ ಅರಣ್ಯ ಪ್ರದೇಶ ಗ್ಯಾದಿವಾಂಡ್ಲಪಲ್ಲಿ ಕುರುಬರಪಲ್ಲಿ ದೊಡ್ಡಿವಾರಿಪಲ್ಲಿಮತ್ತಿತರ ಗ್ರಾಮಗಳ ಸುತ್ತಮುತ್ತ ಮಳೆಯರಾಯನಆರ್ಭಟ ಜೋರಾಗಿತ್ತು. ಹವಾಮಾನ ಇಲಾಖೆ ಪ್ರಕಾರ 110 ಮಿ. ಮೀ ಮಳೆಯಾಗಿದೆ.

ಚಿನಗಾನಪಲ್ಲಿ ಗ್ರಾಮದ ಬಳಿ ಸುರಿದ ಜೋರು ಮಳೆಗೆ ರೈತರ ಭತ್ತದ ಬೆಳೆ, ಟೊಮೆಟೋ ತೋಟ ಮತ್ತು ಕೊತ್ತಂಬರಿ ಬೆಳೆ ನೆಲಕಚ್ಚಿದೆ ಪ್ರಸ್ತುತ ಬಂಗಾರದ ಬೆಲೆಯಂತಿರುವ ಟೊಮೆಟೋ ಬೆಳೆ ನಷ್ಟವಾಗಿದೆ. ಕಟಾವಿಗೆ ಬಂದಿರುವ ಬತ್ತ ಭೂಮಿಯಲ್ಲಿ ಉದುರಿ ಹೋಗಿದೆ. ಟೊಮೆಟೋ ಬಿತ್ತನೆ ಸಸಿಗಳೂ ನೆಲಕಚ್ಚಿವೆ. ವಂಡಮಾನ್‌ ಜಲಾಶಯಕ್ಕೆ ಹೆಚ್ಚಿನನೀರು ಹರಿದುಹೋಗುತ್ತಿದೆ.

ಮೇ ತಿಂಗಳೆಂದರೆ ಗಡಿನಾಡಿನ ಜನತೆ ಉರಿಬಿಸಿಲಿರುತ್ತದೆ. ಈ ವೇಳೆ ಸುರಿದ ಮಳೆಯಿಂದ ವಾತಾವರಣ ತಂಪಾಗಿದೆ.

ಬೇಸಿಗೆ ಕಾಲದಲ್ಲಿ ಇಂತಹ ಮಳೆ ರೈತರನ್ನು ಹೆಚ್ಚು ನಷ್ಟಕ್ಕೀಡು ಮಾಡುತ್ತದೆ. ಟೊಮೆಟೋ, ಭತ್ತ ಹಾಗೂ ಕೊತ್ತಂಬರಿ ಬೆಳೆ ಮಳೆಗೆ ಹಾಳಾಗಿದೆ. ಇಷ್ಟು ಜೋರು ಮಳೆಇತ್ತಿಚೆಗೆ ಕಂಡಿರಲಿಲ್ಲ. ನೋಡನೋಡುತ್ತಿದ್ದಂತೆ ಮರಗಳು ಉರುಳಿದವು, ಶೀಟುಗಳು ಹಾರಿಹೋದವು, ಹಳ್ಳಗಳೂ ಹರಿದವು. -ಸಿ.ಎಸ್‌.ಶ್ರೀನಿವಾಸರೆಡ್ಡಿ, ಚಿನಗಾನಪಲ್ಲಿ ರೈತ

ಶಿವಪುರ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಸಂಜೆ ಸುಮಾರು ಎರಡು ಗಂಟೆಗೂ ಹೆಚ್ಚಿನ ಸಮಯ ಬಿರುಗಾಳಿ ಸಹಿತ ಮಳೆಯಾಗಿದ್ದು ರೈತರ ತೋಟಗಾರಿಕೆ ಬೆಳೆಗಳು ನಷ್ಟವಾಗಿರುವುದು ತಿಳಿದುಬಂದಿದೆ. ಇನ್ನೂ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. – ವೈ.ರವಿ ತಹಶೀಲ್ದಾರ್‌ ಬಾಗೇಪಲ್ಲಿ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.