ಗುಡಿಬಂಡೆ: ಕಿಡಿಗೇಡಿಗಳ ಕೃತ್ಯಕ್ಕೆ 10 ಸಾವಿರ ಮೀನುಗಳ ನಾಶ


Team Udayavani, Jan 24, 2023, 4:31 PM IST

1-sad-sdasd

ಗುಡಿಬಂಡೆ: ತಾಲೂಕಿನ ಹಳೇ ಗುಡಿಬಂಡೆ ಗ್ರಾಮದ ವಾಸಿಯಾದ ಶ್ರೀನಿವಾಸ್ ಎಂಬ ಯುವ ರೈತನ ಜಮೀನಿನಲ್ಲಿನ ಮೀನು ಸಾಕಾಣಿಕೆ ಹೊಂಡಕ್ಕೆ ಕಿಡಿಗೇಡಿಗಳು ವಿಷ ಬೆರಸಿದ ಕಾರಣ ಸುಮಾರು 10 ಸಾವಿರಕ್ಕೂ ಹೆಚ್ಚು ಮೀನು ಮರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಶ್ರೀನಿವಾಸ ಎಂಬ ಯುವ ರೈತ ತಮ್ಮ ಜಮೀನಿನಲ್ಲಿರುವ ಸುಮಾರು ೪ ತಿಂಗಳ ಹಿಂದೆ ಕೈ ಸಾಲ ಮಾಡಿಕೊಂಡು ಹೊಸದಾಗಿ ಮೀನು ಸಾಕಾಣಿಕೆ ಮಾಡಲು ಹೊಂಡ ತೆಗೆದು ಸುಮಾರು 18 ಸಾವಿರ ಮೀನು ಮರಿಗಳನ್ನು ಬಿಟ್ಟಿದ್ದು, ಅವುಗಳು ಉತ್ತಮ ಬೆಳವಣಿಗೆಯಲ್ಲಿದ್ದು, ಇನ್ನೇನು ಅವು ದೊಡ್ಡದಾಗಿ ಅವುಗಳನ್ನು ಮಾರಾಟ ಮಾಡಿದರೆ, ಅವುಗಳ ಮಾರಾಟದಿಂದ ಬಂದ ಹಣದಲ್ಲಿ ಕೈ ಸಾಲ ತೀರುವಳಿ ಮಾಡಿ, ಆರ್ಥಿಕವಾಗಿ ಸದೃಢರಾಗ ಬಹುದು ಎಂದು ಆಸೆ ಇಟ್ಟುಕೊಂಡಿದ್ದ ಯುವ ರೈತನ ಬಾಳಲ್ಲಿ ಯಾರೋ ಕಿಡಿಗೇಡಿಗಳು ಹಾಕಿದ ವಿಷದಿಂದಾಗಿ ಸುಮಾರು 10 ಸಾವಿರದಷ್ಟು ಮೀನು ಮರಿಗಳು ಸಾವನ್ನಪ್ಪಿದ್ದು, ರೈತನ ಬಾಳಲ್ಲಿ ಏಕಾಏಕಿ ಬರಸಿಡಿಲು ಬಡಿದಂತಾಗಿದೆ. ಮೀನು ಮರಿಗಳ ಸಾವಿನಿಂದ ರೈತನಿಗೆ ಸುಮಾರು 2.50 ಲಕ್ಷ ರೂಪಾಯಿಗಳು ನಷ್ಟ ಉಂಟಾಗಿದೆ ಎಂದು ರೈತ ಶ್ರೀನಿವಾಸ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

ಜೀವ ವಿಮೆ ನೋಂದಣಿ: ರಾಷ್ಟ್ರಕ್ಕೆ ಜಿಲ್ಲೆ ಪ್ರಥಮ  

ಜೀವ ವಿಮೆ ನೋಂದಣಿ: ರಾಷ್ಟ್ರಕ್ಕೆ ಜಿಲ್ಲೆ ಪ್ರಥಮ  

tdy-14

159 ಆರ್‌ಟಿಇ ಸ್ಥಾನಕ್ಕೆ ಬರೀ 28 ಅರ್ಜಿ ಸಲ್ಲಿಕೆ!

ನೋಟ್‌ಬುಕ್‌ ದರ: ಪೋಷಕರ ಜೇಬಿಗೆ ಕತ್ತರಿ!

ನೋಟ್‌ಬುಕ್‌ ದರ: ಪೋಷಕರ ಜೇಬಿಗೆ ಕತ್ತರಿ!

ಖಾತೆ ಬಗ್ಗೆ ನನಗೆ ಸ್ಪಷ್ಟತೆ ಇಲ್ಲ ಎಂದ ನೂತನ ಸಚಿವ ಡಾ.ಎಂ.ಸಿ.ಸುಧಾಕರ್

ಖಾತೆ ಬಗ್ಗೆ ನನಗೆ ಸ್ಪಷ್ಟತೆ ಇಲ್ಲ ಎಂದ ನೂತನ ಸಚಿವ ಡಾ.ಎಂ.ಸಿ.ಸುಧಾಕರ್

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi