ಗುಡಿಬಂಡೆ: ಕಿಡಿಗೇಡಿಗಳ ಕೃತ್ಯಕ್ಕೆ 10 ಸಾವಿರ ಮೀನುಗಳ ನಾಶ
Team Udayavani, Jan 24, 2023, 4:31 PM IST
ಗುಡಿಬಂಡೆ: ತಾಲೂಕಿನ ಹಳೇ ಗುಡಿಬಂಡೆ ಗ್ರಾಮದ ವಾಸಿಯಾದ ಶ್ರೀನಿವಾಸ್ ಎಂಬ ಯುವ ರೈತನ ಜಮೀನಿನಲ್ಲಿನ ಮೀನು ಸಾಕಾಣಿಕೆ ಹೊಂಡಕ್ಕೆ ಕಿಡಿಗೇಡಿಗಳು ವಿಷ ಬೆರಸಿದ ಕಾರಣ ಸುಮಾರು 10 ಸಾವಿರಕ್ಕೂ ಹೆಚ್ಚು ಮೀನು ಮರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಶ್ರೀನಿವಾಸ ಎಂಬ ಯುವ ರೈತ ತಮ್ಮ ಜಮೀನಿನಲ್ಲಿರುವ ಸುಮಾರು ೪ ತಿಂಗಳ ಹಿಂದೆ ಕೈ ಸಾಲ ಮಾಡಿಕೊಂಡು ಹೊಸದಾಗಿ ಮೀನು ಸಾಕಾಣಿಕೆ ಮಾಡಲು ಹೊಂಡ ತೆಗೆದು ಸುಮಾರು 18 ಸಾವಿರ ಮೀನು ಮರಿಗಳನ್ನು ಬಿಟ್ಟಿದ್ದು, ಅವುಗಳು ಉತ್ತಮ ಬೆಳವಣಿಗೆಯಲ್ಲಿದ್ದು, ಇನ್ನೇನು ಅವು ದೊಡ್ಡದಾಗಿ ಅವುಗಳನ್ನು ಮಾರಾಟ ಮಾಡಿದರೆ, ಅವುಗಳ ಮಾರಾಟದಿಂದ ಬಂದ ಹಣದಲ್ಲಿ ಕೈ ಸಾಲ ತೀರುವಳಿ ಮಾಡಿ, ಆರ್ಥಿಕವಾಗಿ ಸದೃಢರಾಗ ಬಹುದು ಎಂದು ಆಸೆ ಇಟ್ಟುಕೊಂಡಿದ್ದ ಯುವ ರೈತನ ಬಾಳಲ್ಲಿ ಯಾರೋ ಕಿಡಿಗೇಡಿಗಳು ಹಾಕಿದ ವಿಷದಿಂದಾಗಿ ಸುಮಾರು 10 ಸಾವಿರದಷ್ಟು ಮೀನು ಮರಿಗಳು ಸಾವನ್ನಪ್ಪಿದ್ದು, ರೈತನ ಬಾಳಲ್ಲಿ ಏಕಾಏಕಿ ಬರಸಿಡಿಲು ಬಡಿದಂತಾಗಿದೆ. ಮೀನು ಮರಿಗಳ ಸಾವಿನಿಂದ ರೈತನಿಗೆ ಸುಮಾರು 2.50 ಲಕ್ಷ ರೂಪಾಯಿಗಳು ನಷ್ಟ ಉಂಟಾಗಿದೆ ಎಂದು ರೈತ ಶ್ರೀನಿವಾಸ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ