ಸೌಲಭ್ಯ ಕಲ್ಪಿಸುವಲ್ಲಿ ತಾರತಮ್ಯ: ಆಕ್ರೋಶ


Team Udayavani, Mar 17, 2021, 1:32 PM IST

ಸೌಲಭ್ಯ ಕಲ್ಪಿಸುವಲ್ಲಿ ತಾರತಮ್ಯ: ಆಕ್ರೋಶ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನಬಯ್ಯಪ್ಪನಹಳ್ಳಿ ಗ್ರಾಮದಲ್ಲಿ ಸಹಕಾರ ಸಂಘಗಳಮೂಲಕ ಸೌಲಭ್ಯ ಕಲ್ಪಿಸುವ ವಿಚಾರದಲ್ಲಿಅಧಿಕಾರಿಗಳು ಸೌಲಭ್ಯ ಪಡೆದುಕೊಂಡಿರುವಫಲಾನುಭವಿಗಳಿಗೆ ಪುನಃ ಸೌಲಭ್ಯ ಕಲ್ಪಿಸಿದ್ದಾರೆಂದು ಆರೋಪಿಸಿ, ನೇಕಾರರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸಮ್ಮುಖದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಜಿಪಂ ಸಭಾಂಗಣದಲ್ಲಿ ಕೆಡಿಪಿ ಸಭೆ ಮುಕ್ತಾಯಗೊಳಿಸಿ ಕೈಮಗ್ಗ ಮತ್ತು ಜವಳಿಇಲಾಖೆಯಿಂದ ಫಲಾನುಭವಿಗಳಿಗೆ ಸಲಕರಣೆವಿತರಿಸುವ ವೇಳೆಯಲ್ಲಿ ಬಯ್ಯಪ್ಪನಹಳ್ಳಿಯನೇಕಾರರು ಸೌಲಭ್ಯ ವಿತರಿಸಲು ಆಕ್ಷೇಪ ವ್ಯಕ್ತಪಡಿಸಿದರು.

ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.ಗ್ರಾಮಸ್ಥರು ಅಧಿಕಾರಿಗಳ ಕಾರ್ಯವೈಖರಿವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಸರ್ಕಾರಿಸೌಲಭ್ಯ ಈ ಹಿಂದೆ ಯಾರು ಪಡೆದುಕೊಂಡಿದ್ದಾರೋ, ಅವರಿಗೆ ಪುನಃ ಸೌಲಭ್ಯ ಒದಗಿಸುವುದು ಯಾವ ನೀತಿಯೆಂದುಪ್ರಶ್ನಿಸಿ ಜಿಪಂ ಅಧ್ಯಕ್ಷ ಎಂಬಿ ಚಿಕ್ಕನರಸಿಂಹಯ್ಯಸಮ್ಮುಖದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಶಿವಕುಮಾರ್‌ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಸಮಾಧಾನ: ಕೃಷಿ, ಕೈಗಾರಿಕೆ ಸಹಿತ ಅನೇಕ ಕ್ಷೇತ್ರಗಳಲ್ಲಿ ವೈಜ್ಞಾನಿಕ ಮತ್ತು ಆಧುನಿಕ ಪದ್ಧತಿಮತ್ತು ವಿಧಾನಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ.ಆದರೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೈಮಗ್ಗಮತ್ತು ಜವಳಿ ಇಲಾಖೆಯಲ್ಲಿ ಮಾತ್ರ ಹಳೆಪದ್ಧತಿಯಲ್ಲಿ ಸಲಕರಣೆ ಮತ್ತು ಸಾಮಗ್ರಿಗಳ ವಿತರಣೆ ಮಾಡುವುದಕ್ಕೆ ಜಿಪಂ ಅಧ್ಯಕ್ಷರುಖುದ್ದಾಗಿ ಆಕ್ಷೇಪ ವ್ಯಕ್ತಪಡಿಸಿ ನೇಕಾರರಿಗೆ ಆಧುನಿಕ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳಬೇಕೆಂದು ಇಲಾಖೆ ಉಪನಿರ್ದೇಶಕರಿಗೆ ತಾಕೀತು ಮಾಡಿದರು.

ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದ ಫಲಾನುಭವಿಗಳನ್ನು ಹೊರತುಪಡಿಸಿಇನ್ನೂಳಿದ ತಾಲೂಕುಗಳ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳನ್ನು ಜಿಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ವಿತರಿಸಿದರು.

ಜಿಪಂ ಉಪಾಧ್ಯಕ್ಷೆ ಸರಸ್ವತಮ್ಮ, ಜಿಪಂ ಸಿಇಒಪಿ.ಶಿವಶಂಕರ್‌, ಜಿಪಂ ಸಾಮಾಜಿಕ ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷ ರಾಜಾಕಾಂತ್‌, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷಬಂಕ್‌ ಮುನಿಯಪ್ಪ, ಜಿಪಂ ಸದಸ್ಯೆಕಮಲಮ್ಮ,ಇಲಾಖೆ ಉಪನಿರ್ದೇಶಕ ಶಿವಕುಮಾರ್‌ ಇದ್ದರು.

ವಂಚಿತ ಫಲಾನುಭವಿಗೆ ಸೌಲಭ್ಯ ಕಲ್ಪಿಸಿ :

ಬಯ್ಯಪ್ಪನಹಳ್ಳಿ ಗ್ರಾಮದಲ್ಲಿ ಈ ಹಿಂದೆಸರ್ಕಾರದಿಂದ ಸೌಲಭ್ಯ ಪಡೆದಿರುವ ಫಲಾನುಭವಿ ಪುನಃ ಪಡೆದುಕೊಂಡಿರುವುದನ್ನು ಪತ್ತೆಹಚ್ಚಿ ನಂತರ ಅರ್ಹ ಫಲಾನುಭವಿಗಳಿಗೆ ಸಲಕರಣೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿ ಬಯ್ಯಪ್ಪನಹಳ್ಳಿ ಗ್ರಾಮಕ್ಕೆ ತೆರಳಿ ವಾಸ್ತವಂಶವನ್ನು ಅರಿತು ಸರ್ಕಾರಿ ಸೌಲಭ್ಯವಂಚಿತ ಫಲಾನುಭವಿಗೆ ಸೌಲಭ್ಯ ಕಲ್ಪಿಸಿ ಎಂದು ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ ತಾಕೀತು ಮಾಡಿದರು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.